ಭ್ರಷ್ಟಾಚಾರದಲ್ಲಿ ನಂಬರ್ ಒನ್, ರಾಯರೆಡ್ಡಿ ಹೇಳಿಕೆಗೆ ಸಚಿವ ರಾಮಲಿಂಗಾರೆಡ್ಡಿ ಏನ್ ಹೇಳಿದ್ರು ಗೊತ್ತಾ..?
ಯಾದಗಿರಿ: ಕೆಪಿಸಿಸಿ ಅಧ್ಯಕ್ಷ ಬದಲಾವಣೆ ಚರ್ಚೆ ವಿಚಾರವಾಗಿ ಯಾದಗಿರಿಯ ಮಾಧ್ವಾರದಲ್ಲಿ ಸಚಿವ ರಾಮಲಿಂಗಾರೆಡ್ಡಿ ಪ್ರತಿಕ್ರಿಯೆ ನೀಡಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾನು ಅಧ್ಯಕ್ಷರ ಬದಲಾವಣೆ ಬಗ್ಗೆ ಪಬ್ಲಿಕ್ ನಲ್ಲಿ ಮಾತಾಡೋದಿಲ್ಲಎಂದಿದ್ದಾರೆ. ಬಹಳ ಸ್ಪಷ್ಟವಾಗಿ ಆ ರೀತಿ ಮಾತಾಡಬಾರದು ಅಂತ ಹೈಕಮಾಂಡ್ ಹೇಳಿದೆ ಯಾರ್ಯಾರು ಮಾತಾಡ್ತಾರೆ ಅವರ ಬಗ್ಗೆ ನಾನು ಕಮೆಂಟ್ ಮಾಡಲ್ಲ. ನಾನು ಯಾವತ್ತೂ ಮಾತಾಡೋದಿಲ್ಲ ಖರ್ಗೆಯವರು ಬಂದಾಗ ನೀವು ಎಐಸಿಸಿ ಅಧ್ಯಕ್ಷರು ನೀವೇ ಜವಾಬ್ದಾರರು ಅಂತ ಕೇಳಿ ಎಂದರು. ಕಾಂಗ್ರೆಸ್ ಸರ್ಕಾರದಲ್ಲೂ ಭ್ರಷ್ಟಾಚಾರ ನಡಿತಿದೆ: … Continue reading ಭ್ರಷ್ಟಾಚಾರದಲ್ಲಿ ನಂಬರ್ ಒನ್, ರಾಯರೆಡ್ಡಿ ಹೇಳಿಕೆಗೆ ಸಚಿವ ರಾಮಲಿಂಗಾರೆಡ್ಡಿ ಏನ್ ಹೇಳಿದ್ರು ಗೊತ್ತಾ..?
Copy and paste this URL into your WordPress site to embed
Copy and paste this code into your site to embed