ಊಟದ ಬಳಿಕ ಪಾತ್ರೆಗಳನ್ನು ತೊಳೆಯದೇ ಹಾಗೆ ಬಿಡ್ತೀರಾ!? ನೀವು ನೋಡಲೇಬೇಕಾದ ಸ್ಟೋರಿ!
ಮನೆ ಕೆಲಸಗಳನ್ನು ನಿರ್ವಹಿಸುವ ನಿಯಮಗಳನ್ನು ಧರ್ಮಗ್ರಂಥಗಳಲ್ಲಿ ವಿವರಿಸಲಾಗಿದೆ. ಈ ನಿಯಮಗಳಲ್ಲಿ ಒಂದು ರಾತ್ರಿಯಲ್ಲಿ ಅಡುಗೆ ಮನೆಯಲ್ಲಿ ಎಂಜಲು ಪಾತ್ರಗಳನ್ನು ಬಿಡುವುದನ್ನು ನಿಷೇಧಿಸಲಾಗಿದೆ. ಧರ್ಮಗ್ರಂಥಗಳ ಪ್ರಕಾರ, ರಾತ್ರಿಯಲ್ಲಿ ಎಂಜಲು ಪಾತ್ರೆಗಳನ್ನು ಬಿಡುವುದರಿಂದ, ಸಂಪತ್ತಿನ ದೇವತೆಯಾದ ಲಕ್ಷ್ಮಿ ದೇವಿಯು ಕೋಪಗೊಳ್ಳುತ್ತಾಳೆ. ಯಾವ ಮನೆ ಸ್ವಚ್ಚವಾಗಿರುತ್ತೋ, ಆ ಮನೆಯಲ್ಲಿ ಲಕ್ಷ್ಮಿ ದೇವಿಯು ವಾಸಿಸುತ್ತಾಳೆ. ಜನತೆಗೆ ಬಿಗ್ ಶಾಕ್, ಅಮುಲ್ ಹಾಲಿನ ದರ ಹೆಚ್ಚಳ: ಇಂದಿನಿಂದಲೇ ಜಾರಿ! ರಾತ್ರಿಯಲ್ಲಿ ಕೊಳಕು ಪಾತ್ರೆಗಳನ್ನು ಇಡುವುದರಿಂದ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಡುತ್ತದೆ. ಇದು ಆರ್ಥಿಕ ತೊಂದರೆಗಳು, … Continue reading ಊಟದ ಬಳಿಕ ಪಾತ್ರೆಗಳನ್ನು ತೊಳೆಯದೇ ಹಾಗೆ ಬಿಡ್ತೀರಾ!? ನೀವು ನೋಡಲೇಬೇಕಾದ ಸ್ಟೋರಿ!
Copy and paste this URL into your WordPress site to embed
Copy and paste this code into your site to embed