Close Menu
Ain Live News
    Facebook X (Twitter) Instagram YouTube
    Sunday, June 29
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ನಿಮ್ಮ ಹಿತ್ತಲಲ್ಲಿ ಸಿಗುವ ಈ ಸೊಪ್ಪಿನ ಮಹತ್ವ ಅರಿತಿದಿದ್ದೀರಾ!? ಹಾಗಿದ್ರೆ ಮೊದಲು ಈ ಸುದ್ದಿ ನೋಡಿ!

    By AIN AuthorApril 12, 2025
    Share
    Facebook Twitter LinkedIn Pinterest Email
    Demo

    ನಾವು ಬೆಳಗ್ಗೆ ಎದ್ದಾಗ ಏನು ತಿನ್ನುತ್ತೇವೆ ಮತ್ತು ಕುಡಿಯುತ್ತೇವೆ ಎಂಬುದರ ಮೇಲೆ ನಮ್ಮ ಆರೋಗ್ಯವು ಅವಲಂಬಿತವಾಗಿರುತ್ತದೆ. ಹಾಗಾಗಿ ಆರೋಗ್ಯಕ್ಕೆ ಪ್ರಯೋಜನಕಾರಿಯಾದ ಹೆಚ್ಚಿನ ಪದಾರ್ಥಗಳನ್ನು ಆಹಾರದಲ್ಲಿ ಸೇರಿಸಲು ಪ್ರಯತ್ನಿಸಿ. ಕರಿಬೇವಿನ ಎಲೆಗಳನ್ನು ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ತಿನ್ನುವುದು ಆರೋಗ್ಯಕ್ಕೆ ಒಳ್ಳೆಯದು.

    IPL 2025 GT vs LSG: ಲಕ್ನೋಗೆ 181 ರನ್ ಟಾರ್ಗೆಟ್ ನೀಡಿದ ಗುಜರಾತ್..!

    ಕರಿಬೇವಿನ ಎಲೆಗಳನ್ನು ಪಾಕ ಪದ್ಧತಿಯಲ್ಲಿ ಅದರಲ್ಲೂ ಭಾರತದಲ್ಲಿ ಯಥೇಚ್ಛವಾಗಿ ಬಳಸುತ್ತೇವೆ. ಕರಿಬೇವು ಇಲ್ಲದೇ ಒಗ್ಗರಣೆ ಪೂರ್ಣವಾಗುವುದಿಲ್ಲ. ದಾಲ್ ಕರಿ, ಚಟ್ನಿ, ರಸಂ ಮಸಾಲ ಮಜ್ಜಿಗೆಯಂತಹ ಅಡುಗೆಗೆ ಎರಡು ಕರಿಬೇವಿನ ಎಲೆಗಳನ್ನು ಉದರಿಸಲೇ ಬೇಕು. ಎಣ್ಣೆಗೆ ಬಿದ್ದೊಡನೆ ಪಟ ಪಟ ಶಬ್ದ ಮಾಡುವ ಕರಿಬೇವನ್ನು ಹಾಗೇ ಹಸಿ ಹೊಟ್ಟೆಗೆ ಸೇವಿಸಿದರೇ ಸಿಗುವ ಉಪಯೋಗ ನಿಮಗೆ ಗೊತ್ತಾ .

    ಅಡುಗೆ ಮನೆಯ ಕೆಲವು ಆಹಾರ ಪದಾರ್ಥಗಳು ನಮಗೆ ಅದ್ಭುತವಾಗಿ ಕೆಲಸ ಮಾಡುತ್ತವೆ ಎನ್ನುವುದಕ್ಕೆ ಕರಿಬೇವಿನ ಸೊಪ್ಪು ಒಂದು ಉದಾಹರಣೆ. ಕರಿಬೇವಿನ ಎಲೆಗಳನ್ನು ನಾವು ಪ್ರತಿದಿನ ಅಡುಗೆಗೆ ಬಳಕೆ ಮಾಡುತ್ತೇವೆ ಮತ್ತು ಇದಕ್ಕೆ ಸಂಬಂಧಪಟ್ಟ ಆರೋಗ್ಯ ಲಾಭಗಳನ್ನು ನಮಗೆ ಗೊತ್ತಿಲ್ಲದೆ ಪಡೆದು ಕೊಳ್ಳು ತ್ತಿದ್ದೇವೆ. ಆದರೆ ಕರಿಬೇವಿನ ಎಲೆಗಳನ್ನು ನೆನೆಸಿ ಅದರ ನೀರು ಕುಡಿಯುವುದರಿಂದ ಮತ್ತಷ್ಟು ಲಾಭಗಳನ್ನು ನಾವು ಕಂಡುಕೊಳ್ಳಬಹುದು.

    ಕರಿಬೇವು ಕ್ಯಾಲ್ಸಿಯಂ, ರಂಜಕ, ಕಬ್ಬಿಣ, ವಿಟಮಿನ್ ಸಿ ಮತ್ತು ವಿಟಮಿನ್-ಎ ಮುಂತಾದ ಪೋಷಕಾಂಶಗಳಲ್ಲಿ ಸಮೃದ್ಧವಾಗಿದೆ. ಇವು ಯಕೃತ್ತು ಮತ್ತು ಜೀರ್ಣಾಂಗ ವ್ಯವಸ್ಥೆಯನ್ನು ಆರೋಗ್ಯಕರವಾಗಿರಿಸುತ್ತದೆ. ಅಷ್ಟೇ ಅಲ್ಲ, ಕರಿಬೇವು ಹಲವಾರು ಆರೋಗ್ಯಕಾರಿ ಗುಣಗಳನ್ನು ಹೊಂದಿದೆ.

    ಪ್ರತಿದಿನ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಕರಿಬೇವನ್ನು ಸೇವಿಸಿದರೆ ಉತ್ತಮ ಫಲಿತಾಂಶವನ್ನು ನೀಡುತ್ತದೆ. ನಿಂಬೆ ರಸ ಮತ್ತು ಕರಿಬೇವಿನ ರಸವನ್ನು ಸಕ್ಕರೆಯೊಂದಿಗೆ ಒಟ್ಟಿಗೆ ಸೇವನೆ ಮಾಡಬೇಕು. ಇದು ವಾಂತಿ ಮತ್ತು ವಾಕರಿಕೆ ಮುಂತಾದ ಸಮಸ್ಯೆಗಳನ್ನು ತಡೆಯುತ್ತದೆ.

    ಪ್ರತಿದಿನ ಖಾಲಿ ಹೊಟ್ಟೆಯಲ್ಲಿ ಕರಿಬೇವಿನ ಎಲೆಗಳನ್ನು ತಿನ್ನುವುದರಿಂದ ಯಕೃತ್ತು ಆರೋಗ್ಯಕರವಾಗಿರುತ್ತದೆ. ಯಕೃತ್ತಿನ ಕಾರ್ಯವನ್ನು ಸುಧಾರಿಸಲು ಕರಿಬೇವು ಸಹಾಯ ಮಾಡುತ್ತದೆ. ಅಷ್ಟೇ ಅಲ್ಲ, ಕರಿಬೇವು ಲಿವರ್ ಸಿರೋಸಿಸ್ ಅಪಾಯವನ್ನು ಕಡಿಮೆ ಮಾಡುತ್ತದೆ.

    ಕರಿಬೇವು ಜೀರ್ಣಾಂಗ ವ್ಯವಸ್ಥೆಯನ್ನು ಬಲಪಡಿಸಲು ಸಹಾಯ ಮಾಡುತ್ತದೆ. ಖಾಲಿ ಹೊಟ್ಟೆಯಲ್ಲಿ ಕರಿಬೇವು ತಿನ್ನುವುದರಿಂದ ಹೊಟ್ಟೆನೋವು ನಿವಾರಣೆಯಾಗುವುದಲ್ಲದೆ ಮಲಬದ್ಧತೆ, ಆಮ್ಲೀಯತೆ ಮತ್ತು ಅಜೀರ್ಣ ನಿವಾರಣೆಯಾಗುತ್ತದೆ. ಇದಕ್ಕೆ ಮೊಸರು ಅಥವಾ ಮಜ್ಜಿಗೆಯೊಂದಿಗೆ ಕರಿಬೇವನ್ನು ಸೇವನೆ ಮಾಡಬೇಕು.

    ನೀವು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಿದ್ದರೆ ಒಮ್ಮೆ ಕರಿಬೇವನ್ನು ಬಳಸಿ ನೋಡಿ. ಕರಿಬೇವು ರಕ್ತದಲ್ಲಿನ ಸಕ್ಕರೆ ಮತ್ತು ಕೊಲೆಸ್ಟ್ರಾಲ್ ಅನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಇದಕ್ಕಾಗಿ ಪ್ರತಿದಿನ ಬೆಳಿಗ್ಗೆ ತುಳಸಿ ಎಲೆಗಳೊಂದಿಗೆ ಕರಿಬೇವನ್ನು ತಿನ್ನಿ.

    ಕರಿಬೇವು ವಿಟಮಿನ್-ಎ ಸಮೃದ್ಧವಾಗಿದೆ. ಅದಕ್ಕಾಗಿಯೇ ಪ್ರತಿದಿನ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಕರಿಬೇವಿನ ಎಲೆಗಳನ್ನು ಸೇವಿಸುವುದು ತುಂಬಾ ಪ್ರಯೋಜನಕಾರಿಯಾಗಿದೆ. ಇದು ದೃಷ್ಟಿಯನ್ನು ಹೆಚ್ಚಿಸುವುದು ಮಾತ್ರವಲ್ಲದೆ ಕಣ್ಣುಗಳನ್ನು ಆರೋಗ್ಯವಾಗಿಡಲು ಬಹಳಷ್ಟು ಸಹಾಯ ಮಾಡುತ್ತದೆ.

    Demo
    Share. Facebook Twitter LinkedIn Email WhatsApp

    Related Posts

    ಅತಿಯಾದ ಮೊಬೈಲ್ ಬಳಕೆ ಅನೇಕ ರೋಗಗಳಿಗೆ ಕಾರಣವಾಗುತ್ತಂತೆ!

    June 28, 2025

    ಆನೆಗಳ ಕಿವಿ ಏಕೆ ದೊಡ್ಡದಾಗಿರುತ್ತವೆ? ಇದನ್ನು ನೀವು ತಿಳಿಯಲೇಬೇಕು!

    June 28, 2025

    ಅಲೋವೆರಾ ಗಿಡವನ್ನು ಮನೆಯ ಈ ದಿಕ್ಕಿನಲ್ಲಿ ನೆಟ್ಟರೆ ಹಣದ ಕೊರತೆಯೇ ಇರುವುದಿಲ್ಲ!

    June 28, 2025

    ನಿಮ್ಮ ಹತ್ತಿರ ಇರುವ ಬೆಳ್ಳಿ ಅಸಲಿನಾ? ನಕಲಿನಾ? ತಿಳಿಯಲು ಹೀಗೆ ಮಾಡಿ!

    June 28, 2025

    ನಿಮ್ಮ ಬಳಿ ಈ ವಸ್ತುಗಳಿದ್ದರೆ ಹಾವುಗಳು ಹತ್ತಿರ ಸುಳಿಯಲ್ವಂತೆ!

    June 28, 2025

    ಹಾಸನದಲ್ಲಿ ಹೃದಯಾಘಾತ ಮರಣ ಮೃದಂಗ: ಈ ಲೀಸ್ಟ್ ನೋಡಿದ್ರೆ ನಿಮ್ಮ ಎದೆಬಡಿತ ಜಾಸ್ತಿ ಆಗೋದ್ರಲ್ಲಿ ಡೌಟೇ ಇಲ್ಲ..!

    June 28, 2025

    ಶನಿವಾರ ಈ ಐದು ಕೆಲಸಗಳನ್ನು ಮಾಡಿದ್ರೆ ಶನಿದೋಷ ದೂರವಾಗತ್ತೆ.. ತಪ್ಪದೇ ಮಾಡಿ!

    June 28, 2025

    ಎಷ್ಟು ದಿನಕ್ಕೊಮ್ಮೆ ಬಾತ್ ಟವೆಲ್ ವಾಶ್ ಮಾಡ್ಬೇಕು? ತಜ್ಞರು ಹೇಳುವುದು ಹೀಗಿದೆ!

    June 28, 2025

    ಬೇರೆಯವರಿಗೆ ತಿಳಿಯದಂತೆ ಕಾಲ್ ರೆಕಾರ್ಡ್ ಮಾಡ್ಬಹುದು: ಈ ಟ್ರಿಕ್ ಫಾಲೋ ಮಾಡಿ!

    June 28, 2025

    ಮಧುಮೇಹಿಗಳೇ ಗಮನಿಸಿ.. ಸಕ್ಕರೆ ಕಾಯಿಲೆಗೆ ಕೆಂಪು ದಂಟಿನ ಸೊಪ್ಪು ವರದಾನ..! ಸಿಕ್ಕರೆ ಬಿಡದೆ ತಿನ್ನಿ

    June 28, 2025

    ಮನೆಯಲ್ಲಿ ಕಪ್ಪು ಹಲ್ಲಿ ಕಾಣಿಸಿಕೊಂಡ್ರೆ ಏನದರ ಸೂಚನೆ: ನಿಮಗೆ ಗೊತ್ತಿಲ್ಲದ ವಿಚಾರ ಇಲ್ಲಿದೆ!

    June 27, 2025

    ನಿಮ್ಮ ಡೊಳ್ಳು ಹೊಟ್ಟೆ ಚಪ್ಪಟೆ ಆಗಲು ಕಾಫಿ ಟೀ ಬದಲು ಬೆಳಗೆದ್ದು ಈ ನೀರು ಕುಡಿಯಿರಿ!

    June 27, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.