ಪ್ರಹ್ಲಾದ್ ಜೋಶಿಯವರಿಗೆ ಧೈರ್ಯ ಇಲ್ವಾ!? ಎಂಬಿ ಪಾಟೀಲ್ ಹಿಂಗೇಳಿದ್ಯಾಕೆ?
ಬೆಂಗಳೂರು:- ಕಾಂಗ್ರೆಸ್ನವ್ರೇ ಇ.ಡಿಗೆ ಪರಂ ವಿರುದ್ಧ ದಾಖಲೆ ಕೊಟ್ಟಿದ್ರೆ ಹೆಸರು ಬಹಿರಂಗಪಡಿಸಿ ಎಂದು ಸಚಿವ ಪ್ರಹ್ಲಾದ್ ಜೋಶಿಗೆ ಸಚಿವ ಎಂಬಿ ಪಾಟೀಲ್ ಸವಾಲು ಹಾಕಿದ್ದಾರೆ. ಜನೌಷಧ ಕೇಂದ್ರ ತೆರವು ವಿಚಾರ: ಇದರಲ್ಲಿ ರಾಜಕೀಯ ದುರುದ್ದೇಶವಿಲ್ಲ ಎಂದ ಶರಣ್ ಪ್ರಕಾಶ್ ಪಾಟೀಲ್! ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಇ.ಡಿಗೆ ಪರಮೇಶ್ವರ್ ವಿರುದ್ಧ ಯಾರು ದಾಖಲೆ ಕೊಟ್ರು? ಪ್ರಹ್ಲಾದ್ ಜೋಶಿಯವರ ಬಳಿ ಮಾಹಿತಿ ಇದ್ರೆ ಹೇಳಲಿ. ಸುಮ್ಮನೆ ಗಾಳಿಯಲ್ಲಿ ಗುಂಡು ಹೊಡೆಯೋದು ಬೇಡ. ಯಾಕೆ ಕಾಂಗ್ರೆಸ್ನವ್ರು ಯಾರು ಅಂತ … Continue reading ಪ್ರಹ್ಲಾದ್ ಜೋಶಿಯವರಿಗೆ ಧೈರ್ಯ ಇಲ್ವಾ!? ಎಂಬಿ ಪಾಟೀಲ್ ಹಿಂಗೇಳಿದ್ಯಾಕೆ?
Copy and paste this URL into your WordPress site to embed
Copy and paste this code into your site to embed