ಮನೆ ಬಾಗಿಲು ಮೀಟಿ ಚಿನ್ನಾಭರಣ, ನಗದು ಕಳವು
ಚಾಮರಾಜನಗರ: ಚಾಮರಾಜನಗರದ ಪ್ರಗತಿ ನಗರದ ಇಮ್ಯಾನುವೆಲ್ ಸ್ಕೂಲ್ ಬಳಿ ಇರುವ ಮನೆಯೊಂದರಲ್ಲಿ ಭಾನುವಾರ ರಾತ್ರಿ ಕಳ್ಳತನವಾಗಿದ್ದು, ಘಟನೆ ತಡವಾಗಿ ಬೆಳಕಿಗೆ ಬಂದಿದೆ. ರಾಮಸಮುದ್ರ ಗ್ರಾಮದ ಭಟ್ಟಮ್ಮ ಪ್ರಭುಸ್ಚಾಮಿರವರ ಪುತ್ರ ನಂಜುಂಡಸ್ವಾಮಿ ಉರುಫ್ ನಂದಿ ಅವರ ಮನೆಯಲ್ಲಿ ಕಳ್ಖತನ ನಡೆದಿದೆ. ಮನೆಯಲ್ಲಿ ಯಾರೂ ಇಲ್ಲದ ಸಮಯವನ್ನೇ ಬಂಡವಾಳ ಮಾಡಿಕೊಂಡ ಕಳ್ಳರು ಮನೆಯ ಬಾಗಿಲನ್ನು ಮೀಟಿ 30 ಗ್ರಾಂ ಚಿನ್ನ, 750 ಗ್ರಾಂ. ಬೆಳ್ಳಿ ಹಾಗೂ 1.20 ಲಕ್ಷ ನಗದು ಕಳ್ಳತನ ಮಾಡಿದ್ದಾರೆ ಎಂದು ಮನೆಯ ಮಾಲೀಕ ಪಟ್ಟಣ … Continue reading ಮನೆ ಬಾಗಿಲು ಮೀಟಿ ಚಿನ್ನಾಭರಣ, ನಗದು ಕಳವು
Copy and paste this URL into your WordPress site to embed
Copy and paste this code into your site to embed