ಪ್ರಕೃತಿ ವಿಕೋಪ ಪ್ರದೇಶಗಳಿಗೆ ಡಾ. ಸಿದ್ದಲಿಂಗಯ್ಯ ಹಿರೇಮಠ ಭೇಟಿ: ಮಳೆ ಹಾನಿ ತಡೆಗೆ ಮುನ್ನೆಚ್ಚರಿಕೆ ಕ್ರಮಕ್ಕೆ ಸೂಚನೆ!
ಕಲಘಟಗಿ: ಕಳೆದ ಒಂದು ವಾರದಿಂದ ಸುರಿಯುತ್ತಿರುವ ಮಳೆ ಹಾಗೂ ಪ್ರಕೃತಿ ವಿಕೋಪದಿಂದ ಹಾನಿಗೊಳಗಾದ ಮನೆಗಳಿಗೆ ತಾಲೂಕು ನೋಡಲ್ ಅಧಿಕಾರಿ ಮೇಜರ್ ಡಾ. ಸಿದ್ದಲಿಂಗಯ್ಯ ಹಿರೇಮಠ ಬುಧವಾರ ಭೇಟಿ ನೀಡಿ ಪರಿಶೀಲಿಸಿದರು. ಹೃದಯಾಘಾತದಿಂದ 21 ವರ್ಷದ ಯುವತಿ ಸಾವು: ಮುಗಿಲು ಮುಟ್ಟಿದ ಪೋಷಕರ ಆಕ್ರಂದನ! ತಹಸೀಲ್ದಾರ್ ನೇತೃತ್ವದಲ್ಲಿ ಕಂದಾಯ ನಿರೀಕ್ಷಕರು ಹಾಗೂ ಗ್ರಾಮ ಲೆಕ್ಕಾಧಿಕಾರಿಗಳೊಂದಿಗೆ ಸಭೆ ನಡೆಸಿ, ಪ್ರಸಕ್ತ ಸಾಲಿನಲ್ಲಿ ಸುರಿದ ಅತೀವ ಮಳೆಯಿಂದಾಗಿ ಆದ ವಿಪತ್ತು ನಿರ್ವಹಣೆ, ಹಾನಿಗೊಳಗಾದ ಮನೆಗಳ ಬಗ್ಗೆ ಮಾಹಿತಿ ಕಲೆ ಹಾಕಿದರು. ಸಂತ್ರಸ್ತರಿಗೆ … Continue reading ಪ್ರಕೃತಿ ವಿಕೋಪ ಪ್ರದೇಶಗಳಿಗೆ ಡಾ. ಸಿದ್ದಲಿಂಗಯ್ಯ ಹಿರೇಮಠ ಭೇಟಿ: ಮಳೆ ಹಾನಿ ತಡೆಗೆ ಮುನ್ನೆಚ್ಚರಿಕೆ ಕ್ರಮಕ್ಕೆ ಸೂಚನೆ!
Copy and paste this URL into your WordPress site to embed
Copy and paste this code into your site to embed