ಎತ್ತಿನಹೊಳೆ ಯೋಜನೆಯಲ್ಲಿ ಮೊದಲು ಕುಡಿಯುವ ನೀರು ಪೂರೈಕೆ, ನಂತರ ಕೆರೆಗಳಿಗೆ ನೀರು: ಡಿಸಿಎಂ ಡಿ.ಕೆ. ಶಿವಕುಮಾರ್
ದೊಡ್ಡಬಳ್ಳಾಪುರ, ಜೂ.21: “ಎತ್ತಿನಹೊಳೆ ಯೋಜನೆಯಲ್ಲಿ ಮೊದಲು ಕುಡಿಯಲು 14 ಟಿಎಂಸಿ ನೀರನ್ನು ಕೋಲಾರ, ಚಿಕ್ಕಬಳ್ಳಾಪುರ ಹಾಗೂ ಇತರ ತಾಲೂಕಿಗೆ ನೀಡಬೇಕು. ಇದಾದ ನಂತರ ನಾವು ಕೆರೆ ತುಂಬಿಸಲಾಗುವುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಎತ್ತಿನಹೊಳೆ ಯೋಜನೆ ಸಂಬಂಧ ದೊಡ್ಡಬಳ್ಳಾಪುರ ತಾಲೂಕಿನ ಲಕ್ಕೇನಹಳ್ಳಿಯಲ್ಲಿ ಶನಿವಾರ ಉದ್ದೇಶಿತ ಜಲಾಶಯ ಸ್ಥಳವನ್ನು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಪರಿಶೀಲಿಸಿ, ಸ್ಥಳೀಯ ಗ್ರಾಮಸ್ಥರನ್ನು ಉದ್ದೇಶಿಸಿ ಮಾತನಾಡಿದರು. “ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಈ ಸಮತೋಲಿತ ಜಲಾಶಯ ನಿರ್ಮಾಣವಾಗುತ್ತಿದ್ದು, ನಿಮ್ಮ ತಾಲೂಕಿಗೆ ವಿಶೇಷ ಆದ್ಯತೆ ನೀಡಲಾಗುವುದು. … Continue reading ಎತ್ತಿನಹೊಳೆ ಯೋಜನೆಯಲ್ಲಿ ಮೊದಲು ಕುಡಿಯುವ ನೀರು ಪೂರೈಕೆ, ನಂತರ ಕೆರೆಗಳಿಗೆ ನೀರು: ಡಿಸಿಎಂ ಡಿ.ಕೆ. ಶಿವಕುಮಾರ್
Copy and paste this URL into your WordPress site to embed
Copy and paste this code into your site to embed