Close Menu
Ain Live News
    Facebook X (Twitter) Instagram YouTube
    Wednesday, May 14
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ಜಿಲ್ಲೆ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಲೈಫ್ ಸ್ಟೈಲ್
    • ಚಲನಚಿತ್ರ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    • ಜ್ಯೋತಿಷ್ಯ
    Facebook X (Twitter) Instagram YouTube
    Ain Live News

    ಅವಧಿಪೂರ್ವ ಮುಂಗಾರು ಪ್ರವೇಶ: ರೈತರಿಗೆ ಬಿತ್ತನೆಬೀಜ ನೀಡಲು ಕೃಷಿ ಇಲಾಖೆ ತಯಾರಿ

    By Author AINMay 14, 2025
    Share
    Facebook Twitter LinkedIn Pinterest Email
    Demo

    ಧಾರವಾಡ: ರಾಜ್ಯದಲ್ಲಿ ಅವಧಿ ಪೂರ್ವ ಮುಂಗಾರು ಪ್ರವೇಶ ಆಗಿದ್ದು, ಮುಂಗಾರು ಬಿತ್ತನೆಗೆ ತಯಾರು ಮಾಡಿಕೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ಸಕಾಲಕ್ಕೆ ರೈತರಿಗೆ ಬಿತ್ತನೆ ಬೀಜ ವಿತರಣೆ ಮಾಡಲು ಕೃಷಿ ಇಲಾಖೆ ಸಜ್ಜಾಗಿದೆ ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ಹೇಳಿದ್ದಾರೆ. ಧಾರವಾಡಕೆ ನೀಡಿದರು.

    ಧಾರವಾಡದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿದ ಸಚಿವರು, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಬರಗಾಲ ಅಂತ ಬಿಜೆಪಿ-ಜೆಡಿಎಸ್‌ನವರು ಹೇಳಿದ್ರು. ಕಳೆದ ವರ್ಷ ಕೃಷಿ ಕ್ಷೇತ್ರದಲ್ಲಿ ಯಶಸ್ಸು ಕಂಡಿದ್ದು,1.48 ಲಕ್ಷ ಮೆಟ್ರಿಕ್ ಟನ್ ಆಹಾರ ಉತ್ಪಾದನೆ ಆಗಿದೆ. ಇದು ದೇಶದಲ್ಲೇ ಅತಿ ಹೆಚ್ಚು ಆದ ಉತ್ಪಾದನೆ ಎಂದು ಸಮರ್ಥಿಸಿಕೊಂಡಿದ್ದಾರೆ.

    ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಆಡಳಿತ ಮಂಡಳಿಗೆ ಅಧ್ಯಕ್ಷನಾಗಿ ಮಾಜಿ ರೌಡಿಶೀಟರ್ ನೇಮಕ..! ಭುಗಿಲೆದ್ದ ಆಕ್ರೋಶ

    ಈ ವರ್ಷವೂ ಕೃಷಿಯಲ್ಲಿ ಹೆಚ್ಚಿನ ಉತ್ಪಾದನೆ ಗುರಿ ಹೊಂದಲಾಗಿದೆ. ಅದಕ್ಕಾಗಿ ಮುಂಗಾರಿಗೆ ತಯಾರಿ ಮಾಡಿಕೊಂಡಿದ್ದೇವೆ. ಮುಂಚಿತವಾಗಿಯೇ ಮುಂಗಾರು ಪ್ರಾರಂಭ ಆಗುತ್ತಿದೆ

    ಆದರೆ ಎಲ್ಲ ಕಡೆ ಮೇ ನಂತರವೇ ಬಿತ್ತನೆ ಆಗುತ್ತದೆ. ಕೃಷಿ ಇಲಾಖೆ ಎಲ್ಲ ಜಿಲ್ಲೆಯಲ್ಲಿ ತಯಾರಿ ಮಾಡಿಕೊಂಡಿದೆ. ಇದಕ್ಕಾಗಿಯೇ ಬೆಳಗಾವಿ ವಿಭಾಗದ ಸಭೆ ಮಾಡುತ್ತಿದ್ದೇವೆ. ಇನ್ನು ಏಳು ಜಿಲ್ಲೆಗಳ ಸಭೆ ಇಂದು ಧಾರವಾಡದಲ್ಲಿ ಮಾಡುತ್ತೇವೆ ಎಂದರು.

    ಕೃಷಿ ಪರಿಕರ ಸಬ್ಸಿಡಿ ಇಳಿಕೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ಯಾವುದೇ ಸಬ್ಸಿಡಿ ಕಡಿಮೆಯಾಗಿಲ್ಲ ಕೆಲವೊಂದು ಬೆಲೆ ಜಾಸ್ತಿ ಆಗಿವೆ. ಹೀಗಾಗಿ ರೈತರು ಸಬ್ಸಿಡಿ ಜಾಸ್ತಿ ಮಾಡಿ ಅಂತಾ ಹೇಳಿದ್ದಾರೆ. ಎಲ್ಲರಿಗೂ ಸಬ್ಸಿಡಿ ಕೊಡುತ್ತಿದ್ದೇವೆ. ಸ್ವಲ್ಪ ‌ಹೆಚ್ಚು ಮಾಡಿ ಅಂತಾ ಕೇಳಿದ್ದಾರೆ. ಎಲ್ಲಿ ಬೇಡಿಕೆ ಇದೆ, ಅಲ್ಲಿ ಸಬ್ಸಿಡಿ ಜಾಸ್ತಿ ಮಾಡುತ್ತೇವೆ ಎಂದರು.

    ಇನ್ನು, ರಾಜ್ಯದ ಎಲ್ಲ ವಿಶ್ವವಿದ್ಯಾನಿಲಯಗಳ ಖಾಲಿ ಹುದ್ದೆ ನೇಮಕಾತಿ ನಡೆದಿದ್ದು

    ಈ ಸಂಬಂಧಿತ ಪ್ರಸ್ತಾವನೆ ಹಣಕಾಸು ಇಲಾಖೆಗೆ ಕಳುಹಿಸಲಾಗಿದೆ ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ತಿಳಿಸಿದರು.

    Post Views: 8

    Demo
    Share. Facebook Twitter LinkedIn Email WhatsApp

    Related Posts

    KSRTC ಬಸ್- ಕಾರು ನಡುವೆ ಭೀಕರ ಅಪಘಾತ: ಓರ್ವ ಸಾವು, ಮತ್ತೊರ್ವನಿಗೆ ಗಂಭೀರ ಗಾಯ

    May 14, 2025

    ಶವವಾಗಿ ಪತ್ತೆಯಾದ ಮೂಕ ಬಾಲಕಿ..! ಕೊಲೆ ಹಿಂದಿದೆ ನೂರಾರು ಅನುಮಾನಗಳು

    May 14, 2025

    ಖಾಸಗಿ ಹಿಡಿತದಿಂದ 108 ಅಂಬ್ಯುಲೆನ್ಸ್ ಮುಕ್ತ – ರಾಜ್ಯ ಸರ್ಕಾರದಿಂದಲೇ ಅಂಬ್ಯುಲೆನ್ಸ್ ಸೇವೆ – ಸಚಿವ ದಿನೇಶ್ ಗುಂಡೂರಾವ್

    May 14, 2025

    ಭಾರತೀಯ ಸೇನೆ ಪಾಕಿಸ್ತಾನಕ್ಕೆ ನುಗ್ಗಿ ಉಗ್ರಗಾಮಿಗಳನ್ನು ಮಣ್ಣು ಮುಕ್ಕಿಸಿದೆ: ಸಂಸದ ಯದುವೀರ್

    May 14, 2025

    ಸೋಫಿಯಾ ಖುರೇಷಿ ಪತಿ ಮನೆ ಮೇಲೆ RSS ದಾಳಿ ಎಂದು ಸುಳ್ಳು ಸುದ್ದಿ: ಬೆಳಗಾವಿ ಎಸ್ಪಿ ಹೇಳಿದ್ದೇನು..?

    May 14, 2025

    ವಿರಾಟ್‌ ಕೊಹ್ಲಿಗೆ ವಿಶೇಷವಾಗಿ ಗೌರವ ಸಲ್ಲಿಸಲಿರುವ RCB ಅಭಿಮಾನಿಗಳು..ಆ ದಿನ ಕಾದಿದೆ ಕ್ರಿಕೆಟ್‌ ಪ್ರೇಮಿಗಳಿಗೆ ಅಚ್ಚರಿ!

    May 14, 2025

    ಭದ್ರಾ ಮೇಲ್ದಂಡೆ: 5300 ಕೋಟಿ ಘೋಷಣೆ ಮಾಡಿ ನಯಾಪೈಸೆ ಕೊಟ್ಟಿಲ್ಲ: ನಿರ್ಮಲಾ ಸೀತಾರಾಮನ್ ವಿರುದ್ಧ ಸಿದ್ದು ಕಿಡಿಕಿಡಿ

    May 14, 2025

    ಜೈಲು ಸೇರಿದ್ದವನಿಗೆ ಅಧ್ಯಕ್ಷ ಪಟ್ಟಕ್ಕೆ ಶಿಫಾರಸು ವಿಚಾರ: ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದೇನು..?

    May 14, 2025

    ಕೆಜಿಎಫ್‌ ನೋಡಿದ್ದೀರಾ ಎಂದ ನಿಖಿಲ್‌ ಕಾಮತ್‌..ಸೆನ್ಸೇಷನ್‌ ಕಮೆಂಟ್‌ ಮಾಡಿದ ಟ್ರಾಫಿಕ್ ಜಾಯಿಂಟ್ ಕಮಿಷನರ್ ಅನುಚೇತ್!

    May 14, 2025

    ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಆಡಳಿತ ಮಂಡಳಿಗೆ ಅಧ್ಯಕ್ಷನಾಗಿ ಮಾಜಿ ರೌಡಿಶೀಟರ್ ನೇಮಕ..! ಭುಗಿಲೆದ್ದ ಆಕ್ರೋಶ

    May 14, 2025

    ಕೃಷಿ ವಿವಿ 38ನೆಯ ಘಟಿಕೋತ್ಸವ: ರಾಜ್ಯಪಾಲರಿಂದ ಚಾಲನೆ

    May 14, 2025

    ಜಾತಿಗಣತಿ ಮರು ಸರ್ವೆ: ಗೃಹಮಂತ್ರಿ ಪರಮೇಶ್ವರ್‌ ಫುಲ್‌ ಮಾರ್ಕ್ಸ್‌ !

    May 14, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.