Close Menu
Ain Live News
    Facebook X (Twitter) Instagram YouTube
    Monday, June 16
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಅಥಣಿ: ವಿದ್ಯುತ್ ಶಾಕ್, ಸ್ಥಳದಲ್ಲೇ ತಂದೆ ಮಗ ಧಾರುಣ ಸಾವು

    By AIN AuthorNovember 27, 2023
    Share
    Facebook Twitter LinkedIn Pinterest Email
    Demo

    ಅಥಣಿ: ಬೆಂಗಳೂರಿನಲ್ಲಿ ಪಾದಚಾರಿ ಮಾರ್ಗದಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ವೈರ್ ತುಳಿದ ತಾಯಿ ಹಾಗೂ ಮಗು ಸಾವನ್ನಪ್ಪಿದ್ದ ಘಟನೆ ಮಾಸುವ ಮುನ್ನವೇ ಅಥಣಿಯಲ್ಲಿ ತಂದೆ ಮತ್ತು ಮಗನಿಗೆ ವಿದ್ಯುತ್ ತಗುಲಿ ಸ್ಥಳದಲ್ಲಿ ಇಬ್ಬರು ಮೃತಪಟ್ಟಿರುವ ಧಾರಣ ಘಟನೆ ರವಿವಾರ ಸಂಜೆ ಸಂಭವಿಸಿದೆ.

    ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಚಿಕ್ಕಟ್ಟಿ ಗ್ರಾಮದ ಮಲ್ಲಿಕಾರ್ಜುನ ಸದಾಶಿವ ಪೂಜಾರಿ
    (32) ಹಾಗೂ ಪ್ರೀತಮ ಮಲ್ಲಿಕಾರ್ಜುನ ಪೂಜಾರಿ (7) ವಿದ್ಯುತ್ ಪ್ರವಹಿಸಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

    ಮಧ್ಯಾಹ್ನ ಮೃತ ಮಲ್ಲಿಕಾರ್ಜುನ ತೋಟದಲ್ಲಿ ಬೋರ್ವೆಲ್ ಮೋಟಾರ್ ಪ್ರಾರಂಭಿಸಿ ಬೇರೆ ಕಡೆ ನೀರು ತಿರುವಿಗೆ ( ವಾಲ್ ಟರ್ನ್) ಮುಂದಾಗಿದ್ದಾರೆ, ಆದರೆ ಬೋರ್ವೆಲ್ ಹತ್ತಿರ ವಯರ್ ತುಂಡಾಗಿದ್ದು ಗಮನಿಸದೇ ವಿದ್ಯುತ್ ಕೈಗೆ ತಗೋಲಿ ಸಾವು ಸಂಭವಿಸಿದೆ, ಅಪ್ಪನನ್ನು ಉಳಿಸಲು ಹೋಗಿ ಮಗ ಪ್ರೀತಮ್ ಕೂಡ ಸ್ಥಳದಲ್ಲಿ ಮೃತಪಟ್ಟು ಹೃದಯವಿದ್ರಾವಕ ಘಟನೆ ಸಂಭವಿಸಿದೆ. ಸ್ಥಳಕ್ಕೆ ಅಥಣಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Demo
    Share. Facebook Twitter LinkedIn Email WhatsApp

    Related Posts

    ಗುಂಡಿಯಲ್ಲಿ ಮೊಸಳೆ ಪತ್ತೆ: ಜನರಲ್ಲಿ ಹೆಚ್ಚಿದ ಆತಂಕ!

    June 16, 2025

    ಕಾಂತಾರ ಶೂಟಿಂಗ್ ಸೆಟ್ ನಲ್ಲಿ ಯಾವುದೇ ಅವಘಡ ಸಂಭವಿಸಿಲ್ಲ: ಸ್ಪಷ್ಟನೆ ಕೊಟ್ಟ ಹೊಂಬಾಳೆ ಫಿಲ್ಮ್ಸ್‌ !

    June 15, 2025

    ಚಾಕ್ಲೇಟ್ ಪ್ರಿಯರೇ ಎಚ್ಚರ: ಬಾಯಿ ಚಪ್ಪರಿಸಿಕೊಂಡು ತಿನ್ನೋ ಮೊದಲು ಈ ಸ್ಟೋರಿ ನೋಡಿ!

    June 15, 2025

    ಪೋಷಕರ ನಿರ್ಲಕ್ಷ್ಯ: ಕಾಲುವೆಗೆ ಬಿದ್ದು 2 ವರ್ಷದ ಮಗು ಸಾವು!

    June 15, 2025

    ಮಳೆಗೆ ಹೆದರದೆ 2 ಗಂಟೆಗಳ ಕಾಲ ಕೆರೆಯಲ್ಲೇ ಕುಳಿತ ಹುಲಿ: ದೃಶ್ಯ ಕಂಡು ಪ್ರವಾಸಿಗರು ಖುಷ್!

    June 15, 2025

    ಧಾರಕಾರ ಮಳೆ: ತಡೆಗೋಡೆ ಕುಸಿತ- ಎದೆನಡುಗಿಸುವ ಜಲಸ್ಫೋಟದ ಭಯಾನಕ ದೃಶ್ಯ ಇಲ್ಲಿದೆ!

    June 15, 2025

    ಮನೆಬಿಟ್ಟು ಹೋದ ಮಗನ ಬರುವಿಕೆಗೆ ಪೋಷಕರ ಕಣ್ಣೀರು: ಯುವಕ ಸಿಕ್ಕಲ್ಲಿ ಈ ನಂಬರ್ ಗೆ ಕರೆಮಾಡಿ!

    June 15, 2025

    ಜಮೀನು ವಿವಾದ: ತಮ್ಮನನ್ನೇ ಕೊಲೆ ಮಾಡಿದ ಅಣ್ಣಂದಿರು; ಓರ್ವ ಅರೆಸ್ಟ್ – ಉಳಿದವರಿಗೆ ಶೋಧ!

    June 15, 2025

    ಕಾಲ್ತುಳಿತ ಕೇಸ್: ದುರಂತಕ್ಕೆ ಸಿಎಂ, ಡಿಸಿಎಂ ಹೊಣೆ ಅನ್ನೋದು ಸರಿಯಲ್ಲ – ಸಚಿವ HC ಮಹದೇವಪ್ಪ!

    June 15, 2025

    ರಸ್ತೆ ಅಪಘಾತ: ಟಿಪ್ಪರ್ ಹರಿದು ಬೈಕ್ ಸವಾರ ಸಾವು!

    June 15, 2025

    ಮದುವೆಯಾಗು ಎಂದ ಪ್ರಿಯತಮೆ ಕೊಂದು ಸಾಕ್ಷಿ ನಾಶಕ್ಕೆ ಯತ್ನ: ಪೊಲೀಸ್ ವಿಚಾರಣೆಯಲ್ಲಿ ಹಂತಕನ ಕೊಲೆ ರಹಸ್ಯ ಬಟಾ ಬಯಲು!

    June 15, 2025

    Satish Jarakiholi: ದಲಿತ ಸಿಎಂ ಬಗ್ಗೆ ಮುಂದಿನ ಎಲೆಕ್ಷನ್ ನಲ್ಲಿ ನೋಡೋಣ: ಸತೀಶ್ ಜಾರಕಿಹೊಳಿ!

    June 15, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.