ಟಿಪ್ಪರ್ ಗೆ ತಗುಲಿದ ಕರೆಂಟ್ ವೈಯರ್.. ದಿಢೀರ್ ಹೊತ್ತಿಕೊಂಡ ಬೆಂಕಿ: ಚಾಲಕ ಸಾವು!

ಬಾಗಲಕೋಟ:- ಮಣ್ಣು ಲಿಪ್ಟ್ ಮಾಡಿ ಇಳಿಸುವ ವೇಳೆ ಟಿಪ್ಪರ್ ಗೆ ವಿದ್ಯುತ್ ತಂತಿ ತಗುಲಿ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬಾಗಲಕೋಟೆಯ ರೋಟರಿ ಸರ್ಕಲ್ ಬಳಿ ಜರುಗಿದೆ. ನೋಡ ನೋಡುತ್ತಿದ್ದಂತೆ ಟಿಪ್ಪರ್ ಗೆ ಬೆಂಕಿ ಹೊತ್ತಿಕೊಂಡಿದೆ. ನವನಗರ ಯುನಿಟ್ ೩ರ ಕಾಮಗಾರಿ ನಡೆದ ಸ್ಥಳದಲ್ಲಿ ಈ ಅವಘಡ ಸಂಭವಿಸಿದೆ. ಕಾಮಗಾರಿ ಹಿನ್ನೆಲೆ ಟಿಪ್ಪರ್ ಮೂಲಕ ಮಣ್ಣು ಇಳಿಸಲು ಚಾಲಕ ಬಂದಿದ್ದ. ನಾನು ಕೂಡ ಆರ್‌ಸಿಬಿ ದೊಡ್ಡ ಫ್ಯಾನ್, ಆದ್ರೆ ನೋವು ಜಾಸ್ತಿ ಆಗಿದೆ: ಕಾಲ್ತುಳಿತಕ್ಕೆ ರಕ್ಷಿತಾ ಬೇಸರ! … Continue reading ಟಿಪ್ಪರ್ ಗೆ ತಗುಲಿದ ಕರೆಂಟ್ ವೈಯರ್.. ದಿಢೀರ್ ಹೊತ್ತಿಕೊಂಡ ಬೆಂಕಿ: ಚಾಲಕ ಸಾವು!