ಎನಕೌಂಟರ್ ಪ್ರಕರಣ ಶೀಘ್ರವಾಗಿ ಸರ್ಕಾರಕ್ಕೆ ತನಿಖಾ ವರದಿ ಸಲ್ಲಿಕೆ: ಆಯೋಗದ ಅಧ್ಯಕ್ಷ ಡಾ.ಶಾಮ್ ಭಟ್..!
ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ನಡೆದ ಎನಕೌಂಟರ್ ಪ್ರಕರಣದ ಬಗ್ಗೆ ನಮಗಿಂತ ಮಾಧ್ಯಮದವರಿಗೆ ಹೆಚ್ಚಿನ ಮಾಹಿತಿ ಇದೆ. ಪೊಲೀಸ್ ಕಮೀಷನರ್ ರಿಪೋರ್ಟ್ ಆದರಿಸಿ ಇಲ್ಲಿ ಬಂದಿದ್ದೇವೆ. ಎನಕೌಂಟರ್ ಆದ ಸಂದರ್ಭದಲ್ಲಿ ನಾವು ಬರುವುದು ಸಹಜ. ಇಲ್ಲಿನ ಪ್ರಕರಣದ ಬಗ್ಗೆ ಸೂಕ್ತ ತನಿಖೆ ನಡೆಸಿ ಶೀಘ್ರವಾಗಿ ಸರ್ಕಾರಕ್ಕೆ ವರದಿ ಸಲ್ಲಿಸುತ್ತೇವೆ ಎಂದು ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರಾದ ಡಾ.ಟಿ.ಶ್ಯಾಮ್ ಭಟ್ ಹೇಳಿದರು. ಬಿಳಿ ಕೂದಲನ್ನು ಬೇರುಗಳಿಂದ ಕಪ್ಪಾಗಿಸುತ್ತೆ ಈ ಹೇರ್ ಪ್ಯಾಕ್! ಮೊಣಕಾಲುದ್ದ ಕೂದಲು ಗ್ಯಾರಂಟಿ! ನಗರದಲ್ಲಿಂದು ಸುದ್ಧಿಗೋಷ್ಟಿ … Continue reading ಎನಕೌಂಟರ್ ಪ್ರಕರಣ ಶೀಘ್ರವಾಗಿ ಸರ್ಕಾರಕ್ಕೆ ತನಿಖಾ ವರದಿ ಸಲ್ಲಿಕೆ: ಆಯೋಗದ ಅಧ್ಯಕ್ಷ ಡಾ.ಶಾಮ್ ಭಟ್..!
Copy and paste this URL into your WordPress site to embed
Copy and paste this code into your site to embed