ಅಕಸ್ಮಾತ್ ನಾನು ಸತ್ತರೂ ಯಾರು ಕಾರಣರಲ್ಲ..ಯೂಟರ್ನ್ ಹೊಡೆದ್ರಾ ಮಡೆನೂರು ಮನು ಸಂತ್ರಸ್ತೆ Video ವೈರಲ್!‌

ಬೆಂಗಳೂರು: ಸಹನಟಿ ಮೇಲೆ ಅತ್ಯಾಚಾರ ಆರೋಪದಡಿ ಕಾಮಿಡಿ ಕಿಲಾಡಿಗಳು ಖ್ಯಾತಿಯ ಮಡೆನೂರು ಮನು ಅಂದರ್‌ ಆಗಿದ್ದಾರೆ. ಅನ್ನಪೂರ್ಣೇಶ್ವರಿ ಪೊಲೀಸ್ರು ಪ್ರಕರಣ ಸಂಬಂಧ ತನಿಖೆ ಮುಂದುವರೆಸಿದ್ದಾರೆ. ಸಂತ್ರಸ್ತೆಗೆ ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ಸೂಚನೆ ನೀಡಿದ್ದರು. ಅದರಂತೆ ಅನ್ನಪೂರ್ಣೇಶ್ವರಿ ನಗರ ಠಾಣೆಗೆ ಸಂತ್ರೆಸ್ತೆ ಹಾಜರಾಗಿದ್ದಾರೆ. ಸಂತ್ರಸ್ಥೆ ವಿಚಾರಣೆ ನಡೆಸಿ ಹೇಳಿಕೆ ದಾಖಲಿಸಿಕೊಂಡಿದ್ದಾರೆ. ವಿಚಾರಣೆ ಬಳಿಕ ಸಂಸತ್ರೆಯ ಮತ್ತೊಂದು ವಿಡಿಯೋ ವೈರಲ್‌ ಆಗಿದೆ. ನಾನು ಸತ್ತರೂ ಯಾರು ಕಾರಣರಲ್ಲ ಇದು ನನ್ನ ಸ್ವಂತ ನಿರ್ಧಾರ. ನನ್ನ ಮನು ಮಧ್ಯೆ ಒಂದಷ್ಟು‌ ಜಗಳ … Continue reading ಅಕಸ್ಮಾತ್ ನಾನು ಸತ್ತರೂ ಯಾರು ಕಾರಣರಲ್ಲ..ಯೂಟರ್ನ್ ಹೊಡೆದ್ರಾ ಮಡೆನೂರು ಮನು ಸಂತ್ರಸ್ತೆ Video ವೈರಲ್!‌