ಬಾಗಲಕೋಟೆ : ಹರಳಯ್ಯ ಮತ್ತು ಕಲ್ಯಾಣಮ್ಮನವರು ತಮ್ಮ ತೊಡೆ ಚರ್ಮದಿಂದ ಬಸವಣ್ಣನವರಿಗೆ ಪಾದ ರಕ್ಷಣೆ ಮಾಡಿಕೊಟ್ಟಿದ್ದು ಇತಿಹಾಸ. ಕಲ್ಬುರ್ಗಿಯ ಜಿಲ್ಲೆಯ ಸೇಡಂ ತಾಲೂಕಿನ ಬಿಜನಳ್ಳಿ ಗ್ರಾಮದಲ್ಲಿ 12ನೇ ಶತಮಾನದಲ್ಲಿ ಶಿವಶರಣ ಹರಳಯ್ಯ ಮತ್ತು ಕಲ್ಯಾಣ್ ಅಮ್ಮನವರು ತಮ್ಮ ತೊಡೆಯಿಂದ ಮಾಡಿದ ಪಾದ ರಕ್ಷಣೆ ಇನ್ನೂ ನೋಡಲು ಸಿಗುತ್ತದೆ. ನಮ್ಮ ಜಿಲ್ಲೆಯಲ್ಲಿ ಸಮಗಾರ ಸಮುದಾಯವು ಹೆಚ್ಚಿನ ಮಟ್ಟದಲ್ಲಿ ಸಂಘಟಿತರಾಗಿ ಮತ್ತು ಪ್ರತಿಯೊಂದು ಮಕ್ಕಳಿಗೆ ವಿದ್ಯಾಭ್ಯಾಸ ಕೊಡಿಸುವುದರ ಜೊತೆಗೆ ಈ ದೇಶದಲ್ಲಿ ಉತ್ತಮ ಸಮಗಾರ ಸಮುದಾಯವಾಗಿ ಹೊರಹೊಮ್ಮಬೇಕು ಎಂದು ಶ್ರೀ … Continue reading ಶಿವಶರಣ ಸಮಗಾರ ಹರಳಯ್ಯ ಅವರ ಆದರ್ಶ ತತ್ವಗಳನ್ನು ಪ್ರತಿಯೊಬ್ಬರು ಅಳವಡಿಸಿಕೊಳ್ಳಿ : ಶ್ರೀ ಗುರುಸಿದ್ದೇಶ್ವರ ಮಹಾಸ್ವಾಮಿಗಳು
Copy and paste this URL into your WordPress site to embed
Copy and paste this code into your site to embed