ಮಾಂಸಕ್ಕಾಗಿ ಗರ್ಭ ಧರಿಸಿದ್ದ ಗೋವನ್ನು ಕೊಂದ ದುಷ್ಟರು

ಕಾರವಾರ : ಮಾಂಸಕ್ಕಾಗಿ ಗರ್ಭ ಧರಿಸಿದ್ದ ಗೋವನ್ನು ಹತೈಗೈದಿರುವ ಅಮಾನವೀಯ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಬಳಿಯ ಕುಕನೀರ್ ವೆಂಕಟಾಪುರ ಹೊಳೆಯ ದಂಡೆಯ ಬಳಿ ನಡೆದಿದೆ. ಗೋವನ್ನು ಕೊಂದು ಹೊಟ್ಟೆಯಲ್ಲಿದ್ದ ಮಾಂಸವನ್ನು ತೆಗೆದುಕೊಂಡು, ಕರುವಿನ ಬ್ರೂಣ ಮತ್ತು ಅಂಗಾಂಗಳನ್ನು ಒಂದು ಗೋಣಿ ಚೀಲದಲ್ಲಿ ಸುತ್ತಿ ಎಸೆದು ಹೋಗಿದ್ದಾರೆ.  ಬೀದಿ ನಾಯಿಯೊಂದು ಚೀಲವನ್ನು ಎಳೆದುತಂದಾಗ ಖದೀಮರ ವಿಕೃತಿ ಬೆಳಕಿಗೆ ಬಂದಿದೆ. ಗರ್ಭಿಣಿ ಹಸುವಿನ ತಲೆ ಕಡಿದು ಮಾಂಸ ಕದ್ದೊಯ್ದಿದ್ದ ಕೇಸ್ ಗೆ ಟ್ವಿಸ್ಟ್: ತನಿಖೆ ವೇಳೆ ಶಾಕಿಂಗ್ … Continue reading ಮಾಂಸಕ್ಕಾಗಿ ಗರ್ಭ ಧರಿಸಿದ್ದ ಗೋವನ್ನು ಕೊಂದ ದುಷ್ಟರು