ಜನಿವಾರ ಹಾಕಿದ್ದಕ್ಕೆ ಸಿಇಟಿ ಪರೀಕ್ಷೆ ಬರೆಯಲು ನಿರಾಕರಿಸಿದ ಪರೀಕ್ಷ ಕೇಂದ್ರ ಸಿಬ್ಬಂದಿ
ಬೀದರ್ : ಜನಿವಾರ ಹಾಕಿದ್ದಕ್ಕೆ K-CET ಪರೀಕ್ಷೆ ಬರೆಯಲು ಬಿಡದ ಪರೀಕ್ಷಾ ಕೇಂದ್ರ ಸಿಬ್ಬಂದಿ ವಿರುದ್ಧ ವಿದ್ಯಾರ್ಥಿ ಮತ್ತು ಪೋಷಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸಿಬ್ಬಂದಿಗಳ ಅಮಾನವೀಯ ವರ್ತನೆಯಿಂದಾಗಿ ಬೀದರ್ ನಗರದ ಚೌಬಾರ ನಿವಾಸಿ ಸುಚಿವ್ರತ್ ಕುಲಕರ್ಣಿ ಪರೀಕ್ಷೆಯಿಂದ ವಂಚಿತನಾಗಿದ್ದಾರೆ. ಗುಂಪಾ ಸಮೀಪದ ಸಾಯಿ ಸ್ಪೂರ್ತಿ ಕಾಲೇಜಿನ ಪರೀಕ್ಷಾ ಕೇಂದ್ರದಲ್ಲಿ ಘಟನೆ ನಡೆಸಿದ್ದು, ಜನಿವಾರ ಹಾಕಿದ್ದಕ್ಕೆ ಗಣಿತ ಪರೀಕ್ಷೆ ಬರೆಯಲು ಪರೀಕ್ಷಾ ಕೇಂದ್ರದ ಸಿಬ್ಬಂದಿ ಅನುಮತಿ ನಿರಾಕಿಸಿದ್ದಾರೆ. ಸಿಇಟಿ ಪರೀಕ್ಷಾರ್ಥಿಗಳು ಜನಿವಾರ ತೆಗೆಸಿದ ಸಿಬ್ಬಂದಿ ; ಬ್ರಾಹ್ಮಣ … Continue reading ಜನಿವಾರ ಹಾಕಿದ್ದಕ್ಕೆ ಸಿಇಟಿ ಪರೀಕ್ಷೆ ಬರೆಯಲು ನಿರಾಕರಿಸಿದ ಪರೀಕ್ಷ ಕೇಂದ್ರ ಸಿಬ್ಬಂದಿ
Copy and paste this URL into your WordPress site to embed
Copy and paste this code into your site to embed