ಕೌಟುಂಬಿಕ ಕಲಹ: ಮೂವರು ಮಕ್ಕಳೊಂದಿಗೆ ಆತ್ಮಹತ್ಯೆಗೆ ಶರಣಾದ ಮಹಿಳೆ!
ಕುರುಗೋಡು:- ತಾಯಿ ತನ್ನ ಮೂವರು ಮಕ್ಕಳೊಂದಿಗೆ ಕೃಷಿ ಹೊಂಡಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕುರುಗೋಡು ತಾಲೂಕಿನ ದಮ್ಮೂರು ಗ್ರಾಮದಲ್ಲಿ ನಡೆದಿದೆ. ಮಲೆ ಮಹದೇಶ್ಚರ ಕೋಟಿ ಒಡೆಯ: 2.65 ಕೋಟಿ ಕಾಣಿಕೆ ಸಂಗ್ರಹ! ಕೌಟುಂಬಿಕ ಕಲಹದಿಂದ ಬೇಸತ್ತಿದ್ದ ಈ ತಾಯಿ ತನ್ನ ಮಕ್ಕಳೊಂದಿಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಮೃತಪಟ್ಟವರನ್ನು ಸಿದ್ದವ್ವ (29), ಮಕ್ಕಳಾದ ಅಭಿಜ್ಞಾ (7) ಅವನಿ (5) ಮತ್ತು ಆರಾಧ್ಯ (3) ಎಂದು ಗುರುತಿಸಲಾಗಿದೆ. ಮಹಾರಾಷ್ಟ್ರದ ಕೊಲ್ಲಾಪುರ ಜಿಲ್ಲೆ ಹೊಸೂರ್ ಚಂಪಾ ಗ್ರಾಮದ ಈ … Continue reading ಕೌಟುಂಬಿಕ ಕಲಹ: ಮೂವರು ಮಕ್ಕಳೊಂದಿಗೆ ಆತ್ಮಹತ್ಯೆಗೆ ಶರಣಾದ ಮಹಿಳೆ!
Copy and paste this URL into your WordPress site to embed
Copy and paste this code into your site to embed