ಕೌಟುಂಬಿಕ ಜಗಳ: ಚಿಕ್ಕಪ್ಪನಿಂದಲೇ ಅಣ್ಣನ ಮಗನ ಬರ್ಬರ ಹತ್ಯೆ!
ವಿಜಯಪುರ:- ಜಮೀನಿನಲ್ಲಿನ ಸೀಮೆಗಾಗಿ ಕೌಟುಂಬಿಕ ಜಗಳ ಉಂಟಾಗಿ ಚಿಕ್ಕಪ್ಪನಿಂದಲೇ ಅಣ್ಣನ ಮಗನ ಬರ್ಬರ ಹತ್ಯೆ ನಡೆದಿರುವ ಘಟನೆ ಜಿಲ್ಲೆಯ ಚಡಚಣ ತಾಲೂಕಿನ ಶಿರಾಡೋಣ ಗ್ರಾಮದಲ್ಲಿ ಜರುಗಿದೆ. ಕರ್ನಾಟಕದ ಈ ಜಿಲ್ಲೆಗಳಲ್ಲಿ ಜೂ.11ರ ಬಳಿಕ ಜೋರು ಮಳೆ ಸಾಧ್ಯತೆ: ಈ ಜಿಲ್ಲೆಗಳಿಗೆ ಹೈ ಅಲರ್ಟ್! ಕೊಡಲಿಯಿಂದ ಅರ್ಧ ಕುತ್ತಿಗೆ ಕಡಿದು ಹತ್ಯೆ ಮಾಡಲಾಗಿದೆ. ಬೀರಪ್ಪ ಸೀರೆಪ್ಪ ಸಲಗರ ಊರ್ಪ್ ಸೊಲಂಕರ ಹತ್ಯೆಯಾದ ವ್ಯಕ್ತಿ. ಚಿಕ್ಕಪ್ಪ ಅಮಸಿದ್ದ ಸಿದ್ದರಾವ ಸಲಗರ ಊರ್ಪ ಸೊಲಂಕರ ಕೊಲೆ ಮಾಡಿದ ವ್ಯಕ್ತಿ. ಸ್ಥಳಕ್ಕೆ ಪೊಲೀಸರು … Continue reading ಕೌಟುಂಬಿಕ ಜಗಳ: ಚಿಕ್ಕಪ್ಪನಿಂದಲೇ ಅಣ್ಣನ ಮಗನ ಬರ್ಬರ ಹತ್ಯೆ!
Copy and paste this URL into your WordPress site to embed
Copy and paste this code into your site to embed