ರೋಲ್ ಕಾಲ್ ಗಿರಾಕಿಗಳು: ಹೋರಾಟಗಾರರ ವಿರುದ್ಧ ನಾಲಿಗೆ ಹರಿಬಿಟ್ಟ ಮದ್ದೂರು ಶಾಸಕ!

ಮಂಡ್ಯ:– ಹೋರಾಟಗಾರರ ವಿರುದ್ದ ನಾಲಿಗೆ ಹರಿಬಿಟ್ಟ ಮದ್ದೂರು ಶಾಸಕ ಕದಲೂರು ಉದಯ್ ವಿರುದ್ಧ ಆಕ್ರೋಶ ಭುಗಿಲೆದ್ದಿದೆ. ವಾಹನ ಸವಾರರಿಗೆ ಬಿಗ್ ಶಾಕಿಂಗ್ ಸುದ್ದಿ: ಈ ರಸ್ತೆಯಲ್ಲಿ ಮೂರು ತಿಂಗಳು ಸಂಚಾರ ನಿಷೇಧ! ಮದ್ದೂರು ನಗರಸಭೆಯನ್ನು ಮೇಲ್ದರ್ಜೆಗೆ ಏರಿಕೆಗೆ ವಿರೋಧ ವ್ಯಕ್ತಪಡಿಸಿರುವ ರೈತರು ಸೇರಿದಂತೆ ಕೆಲವು ಸಂಘಟನೆಗಳು ಹಲವು ಗ್ರಾಮ ಪಂಚಾಯತಿಗಳ ಮುಂದೆ ಪ್ರತಿಭಟನೆ ಮಾಡುತ್ತಿದ್ದಾರೆ. ರೈತರ ಈ ಪ್ರತಿಭಟನೆ ಖಂಡಿಸುವ ಭರದಲ್ಲಿ ಹೋರಾಟಗಾರನ್ನು ರೋಲ್ ಕಾಲ್ ಗಿರಾಕಿಗಳೆಂದು ಶಾಸಕ ಕದಲೂರು ಉದಯ್ ವಿವಾದಾತ್ಮಕ ಹೇಳಿಕೆ ಕೊಟ್ಟಿದ್ದಾರೆ. ಅಭಿವೃದ್ಧಿಗೆ … Continue reading ರೋಲ್ ಕಾಲ್ ಗಿರಾಕಿಗಳು: ಹೋರಾಟಗಾರರ ವಿರುದ್ಧ ನಾಲಿಗೆ ಹರಿಬಿಟ್ಟ ಮದ್ದೂರು ಶಾಸಕ!