ಟಿಟಿ ಮತ್ತು ಕಾರಿನ ನಡುವೆ ಭೀಕರ ಅಪಘಾತ ; ಇಬ್ಬರ ಸಾವು, ಐವರ ಸ್ಥಿತಿ ಗಂಭೀರ

ಚಾಮರಾಜನಗರ : ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬೇಗೂರು ಪೊಲೀಸ್ ಠಾಣಾ ವ್ಯಾಪ್ತಿಯ ಬೆಂಡಗಳ್ಳಿ ಗೇಟಿನ ಸಮೀಪ ಪೆಟ್ರೋಲ್ ಬಂಕ್ ಬಳ್ಳಿ ಭೀಕರ ಅಪಘಾತ ಸಂಭವಿಸಿದೆ.   ಗುಂಡ್ಲುಪೇಟೆ ಕಡೆಯಿಂದ ಮೈಸೂರಿನ ಹೋಗುತ್ತಿದ್ದ ಕಾರಿಗೂ ಮತ್ತು ಮೈಸೂರಿನಿಂದ ಊಟಿಗೆ ತೆರಳುತ್ತಿದ್ದ ಟಿಟಿ ವಾಹನಕ್ಕೂ ಮುಖಾಮುಖಿ ಡಿಕ್ಕಿಯಾಗಿದೆ. ಭೀಕರ ಅಪಘಾತದ ಪರಿಣಾಮವಾಗಿ ಕೇರಳ ಮೂಲದ ಒಬ್ಬರು ಸ್ಥಳದಲ್ಲಿ ಸಾವನ್ನಪ್ಪಿದ್ದು, ಮತ್ತೊಬ್ಬರು ಮೈಸೂರು ಖಾಸಗಿ ಆಸ್ಪತ್ರೆಯಲ್ಲಿ ಮೃತರಾಗಿದ್ದಾರೆ. ಈ ರಾಶಿಯವರಿಗೆ ಗುರು ಬಲ ಬಂದಿದೆ ಮದುವೆ ಸಡಗರ ಕಂಡಿತು: ಮಂಗಳವಾರ ರಾಶಿ … Continue reading ಟಿಟಿ ಮತ್ತು ಕಾರಿನ ನಡುವೆ ಭೀಕರ ಅಪಘಾತ ; ಇಬ್ಬರ ಸಾವು, ಐವರ ಸ್ಥಿತಿ ಗಂಭೀರ