ಬೆಂಕಿಪುರದಲ್ಲಿ ಎರಡು ಗುಂಪುಗಳ ನಡುವೆ ಜಗಳ ಪ್ರಕರಣ ; ಐವರ ಬಂಧನ
ತುಮಕೂರು : ಮಧುಗಿರಿಯ ಬೆಂಕಿಪುರದಲ್ಲಿ ಎರಡು ಗುಂಪುಗಳ ನಡುವೆ ಜಗಳ ಪ್ರಕರಣ ಸಂಬಂಧ ಐವರನ್ನು ಬಂಧಿಸಲಾಗಿದೆ. ಈ ಬಗ್ಗೆ ತುಮಕೂರು ಎಸ್ ಪಿ ಅಶೋಕ್ ವೆಂಕಟ್ ಮಾಹಿತಿ ನೀಡಿದ್ದಾರೆ. ಯುವಕರ ಗುಂಪೊಂದು ಹಳೆ ದ್ವೇಷಕ್ಕೆ ಪರಸ್ಪರ ಜಗಳ ಮಾಡಿಕೊಂಡು ಹಲ್ಲೆ ಮಾಡಿಕೊಂಡಿದ್ದರು. ತುಮಕೂರು ಜಿಲ್ಲೆಯ ಮಧುಗಿರಿಯ ಬೆಂಕಿಪುರ ಹಾಗೂ ಸಿದ್ದಾಪುರ ಕಾಲೋನಿ ಹುಡುಗರ ಮಧ್ಯೆ ಗಲಾಟೆ ಆಗಿತ್ತು. ಹಣಕಾಸಿನ ವಿಚಾರಕ್ಕೆ ಮಾತಿಗೆ ಮಾತು ಬೆಳೆದು ಪರಸ್ಪರ ಹೊಡೆದಾಡಿಕೊಂಡಿದ್ದರು. ಸಿದ್ದಾಪುರದ ಮಂಜುನಾಥ್ ಹಾಗೂ ಬೆಂಕಿಪುರದ ಮಾರುತಿ ಎಂಬುವವರ ನಡುವೆ ಕಳೆದ … Continue reading ಬೆಂಕಿಪುರದಲ್ಲಿ ಎರಡು ಗುಂಪುಗಳ ನಡುವೆ ಜಗಳ ಪ್ರಕರಣ ; ಐವರ ಬಂಧನ
Copy and paste this URL into your WordPress site to embed
Copy and paste this code into your site to embed