ಹಿಂದೂ ಕಾರ್ಯಕರ್ತ ಸುಹಾಶ್ ಶೆಟ್ಟಿ ಹತ್ಯೆ ಬೆನ್ನಲ್ಲೇ “ಫಿನೀಶ್” ಪೋಸ್ಟ್ ವೈರಲ್

ಮಂಗಳೂರು : ಬಜ್ಪೆ ಕಿನ್ನಿಪದವು ಎಂಬಲ್ಲಿ ನಡೆದ ಹಿಂದೂ ಕಾರ್ಯಕರ್ತ ಸುಹಾಶ್‌ ಶೆಟ್ಟಿ ಬರ್ಬರ ಹತ್ಯೆ ಪ್ರಕರಣ ಭಾರೀ ಸದ್ದು ಮಾಡುತ್ತಿದೆ. ಸಾರ್ವಜನಿಕವಾಗಿ ಸುಹಾಶ್‌ ಶೆಟ್ಟಿಯ ಕಾರಿಗೆ ಅಪಘಾತ ಮಾಡಿ, ದುಷ್ಕರ್ಮಿಗಳು ಮಾರಣಾಂತಿಕವಾಗಿ ಹಲ್ಲೆ ನಡೆಸಿ ಪರಾರಿಯಾಗಿದ್ದರು. ಇದೀಗ ಸುಹಾಶ್‌ ಶೆಟ್ಟಿ ಹತ್ಯೆ ಬೆನ್ನಲ್ಲೇ ಇದೀಗ ಸೋಷಿಯಲ್‌ ಮೀಡಿಯಾದಲ್ಲಿ ಫಿನೀಶ್‌ ಎಂಬ ಪೋಸ್ಟ್‌ ವೊಂದಯ ವೈರಲ್‌ ಆಗಿದ್ದು, ಇದು ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಶ್ ಶೆಟ್ಟಿ ಭೀಕರ ಹತ್ಯೆ ಸುಹಾಸ್ ಹತ್ಯೆಯಾದ ಕೆಲವೇ … Continue reading ಹಿಂದೂ ಕಾರ್ಯಕರ್ತ ಸುಹಾಶ್ ಶೆಟ್ಟಿ ಹತ್ಯೆ ಬೆನ್ನಲ್ಲೇ “ಫಿನೀಶ್” ಪೋಸ್ಟ್ ವೈರಲ್