ಕಾರು ಓವರ್ ಟೇಕ್ ಮಾಡಿದ್ದಕ್ಕೆ ಹಲ್ಲೆ: ಮಾಜಿ ಸಂಸದ ಅನಂತ್ ಕುಮಾರ್ ಹೆಗಡೆ ಸೇರಿ ಮೂವರ ವಿರುದ್ಧ FIR

ನೆಲಮಂಗಲ:- ಇಲ್ಲಿನ ಹಳೇ ನಿಜಗಲ್ ಬಳಿಯ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಕಾರು ಓವರ್ ಟೇಕ್ ಮಾಡಿದ್ದಕ್ಕೆ ಹಲ್ಲೆ ಆರೋಪ ಕೇಳಿ ಬಂದಿದ್ದು, ಮಾಜಿ ಸಂಸದ ಅನಂತ್ ಕುಮಾರ್ ಹೆಗಡೆ ಸೇರಿ ಮೂವರ ವಿರುದ್ಧ FIR ದಾಖಲಾಗಿದೆ. ಕೊಡಗು: ಕೃಷಿಕರ ಗಮನ ಸೆಳೆದ ಬಟರ್ ಫ್ರೂಟ್ ಹಣ್ಣಿನ ವೈವಿಧ್ಯತೆ ಮೇಳ! ಓವರ್‌ಟೇಕ್ ವಿಚಾರವಾಗಿ ನೆಲಮಂಗಲದ ಹಳೇ ನಿಜಗಲ್ ಬಳಿ ಕಾರು ಅಡ್ಡಗಟ್ಟಿ ಹಲ್ಲೆ ಮಾಡಿರುವ ಆರೋಪ ಕೇಳಿ ಬಂದಿದ್ದು, ಸಲ್ಮಾನ್, ಸೈಫ್, ಇಲಿಯಾಜ್, ಗುಲಷಿರ್ ಉನ್ನೀಸಾ ಎಂಬವರು … Continue reading ಕಾರು ಓವರ್ ಟೇಕ್ ಮಾಡಿದ್ದಕ್ಕೆ ಹಲ್ಲೆ: ಮಾಜಿ ಸಂಸದ ಅನಂತ್ ಕುಮಾರ್ ಹೆಗಡೆ ಸೇರಿ ಮೂವರ ವಿರುದ್ಧ FIR