Close Menu
Ain Live News
    Facebook X (Twitter) Instagram YouTube
    Tuesday, June 3
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ವಿರಾಟ್​ ಕೊಹ್ಲಿ ಮಾಲೀಕತ್ವದ ಪಬ್ ವಿರುದ್ಧ ಬೆಂಗಳೂರಿನಲ್ಲಿ ಎಫ್​ಐಆರ್!

    By AIN AuthorJune 2, 2025
    Share
    Facebook Twitter LinkedIn Pinterest Email
    Demo

    ಬೆಂಗಳೂರು:- ವಿರಾಟ್​ ಕೊಹ್ಲಿ ಮಾಲೀಕತ್ವದ ಪಬ್ ವಿರುದ್ಧ ಬೆಂಗಳೂರಿನ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ.

    Rain News: ಕರ್ನಾಟಕದಲ್ಲಿ ಜೂ.8ರವರೆಗೆ ಸಾಧಾರಣ ಮಳೆ!

    ನಿಯಮಗಳನ್ನು ಉಲ್ಲಂಘಿಸಿ ಕಾರ್ಯನಿರ್ವಹಿಸಿದ್ದ ಆರೋಪದಲ್ಲಿ ಬೆಂಗಳೂರಿನ ಕಸ್ತೂರ್ ಬಾ ರಸ್ತೆಯಲ್ಲಿರುವ ‘ದ ಒನ್ 8 ಕಮ್ಯೂನ್’ ಪಬ್ ವಿರುದ್ಧ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್​ ದಾಖಲಾಗಿದೆ. ಸಿಗರೇಟ್ ಮತ್ತು ಇತರ ತಂಬಾಕು ಉತ್ಪನ್ನಗಳ ಕಾಯ್ದೆ ಅಡಿ ಪ್ರಕರಣ ದಾಖಲಿಸಲಾಗಿದೆ.

    ಪ್ರತ್ಯೇಕ ಸ್ಥಳ ಮೀಸಲಿಡದೆ ಧೂಮಪಾನಕ್ಕೆ ಅವಕಾಶ ನೀಡಿದ್ದಕ್ಕಾಗಿ ಬಾರ್ ಆ್ಯಂಡ್ ರೆಸ್ಟೋರೆಂಟ್ ಮ್ಯಾನೇಜರ್, ಸಿಬ್ಬಂದಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಮೇ 29 ರಂದು ದಾಳಿ ಮಾಡಿದ್ದ ಪೊಲೀಸರು ಎನ್​ಸಿಆರ್ ದಾಖಲಿಸಿಕೊಂಡಿದ್ದರು. ನಂತರ, ನ್ಯಾಯಾಲಯದಿಂದ ಅನುಮತಿ ಪಡೆದು ಇದೀಗ ಕೇಸ್ ದಾಖಲಿಸಿದ್ದಾರೆ.

    Demo
    Share. Facebook Twitter LinkedIn Email WhatsApp

    Related Posts

    ಸಿದ್ದರಾಮಯ್ಯರ ನೇತೃತ್ವದ ಸರ್ಕಾರ ತುಘಲಕ್ ದರ್ಬಾರ್ ನಡೆಸುತ್ತಿದೆ: ವಿಜಯೇಂದ್ರ!

    June 3, 2025

    RCB Vs PBKS ಫೈನಲ್ ಫೈಟ್: ಬೆಂಗಳೂರು ಗೆಲುವಿಗಾಗಿ ರಕ್ತದಾನ ಮಾಡಿದ ಕಿರುತೆರೆ ನಟಿ ರಜಿನಿ!

    June 3, 2025

    RCB Vs PBKS: ಪಟಾಕಿ ಸಿಡಿಸಿ ಆರ್.ಸಿ.ಬಿ ಅಭಿಮಾನಿಗಳ ಸಂಭ್ರಮ!

    June 3, 2025

    IPL 2025 Final: ಟಾಸ್ ಸೋತ RCB ಬ್ಯಾಟಿಂಗ್.. ಮೊದಲ ವಿಕೆಟ್ ಪತನ!

    June 3, 2025

    ಫೈನಲ್ ಫೈಟ್: RCBಗೆ ಶುಭ ಕೋರಿದ ಬ್ರಿಟನ್ ಮಾಜಿ ಪ್ರಧಾನಿ!

    June 3, 2025

    IPL 2025: ಈ ಸಲ ಕಪ್ ನಮ್ದೇ: RCB ತಂಡಕ್ಕೆ ಶುಭ ಕೋರಿದ ಪರಿಷತ್ ಶಾಸಕ TA ಶರವಣ!

    June 3, 2025

    ಆಲಮಟ್ಟಿ ಡ್ಯಾಂ ಎತ್ತರ ಹೆಚ್ಚಳ ಕುರಿತು ಹೈಕಮಾಂಡ್ ಕರೆದರೆ ದೆಹಲಿಗೆ ಹೋಗುವೆ: DCM ಡಿಕೆ ಶಿವಕುಮಾರ್!

    June 3, 2025

    ರೈತರ ಹಕ್ಕನ್ನು ಮೊಟಕುಗೊಳಿಸುವ ಕೆಲಸವು ರಾಜ್ಯ ಸರ್ಕಾರಕ್ಕೆ ಶೋಭೆ ತರುವುದಿಲ್ಲ: ಬಿ.ವೈ.ವಿಜಯೇಂದ್ರ

    June 3, 2025

    RCB vs PBKS: ಫೈನಲ್’ಗೂ ಮುನ್ನ RCBಗೆ ಬಿಗ್ ಶಾಕಿಂಗ್ ನ್ಯೂಸ್: ಗಾಯದಿಂದ ಹೊರಬಿದ್ದ ಡೇಂಜರಸ್ ಪ್ಲೇಯರ್

    June 3, 2025

    Gruha Lakshmi Scheme: ಗೃಹ ಲಕ್ಷ್ಮಿ ಹಣ ಬಿಡುಗಡೆ ಬಗ್ಗೆ ಬಿಗ್ ಅಪ್ ಡೇಟ್ ಕೊಟ್ಟ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್..!

    June 3, 2025

    ಸೌಹಾರ್ದತೆ, ಸಾಮರಸ್ಯಕ್ಕೆ ಭಂಗವುಂಟು ಮಾಡುವ ಕಮಲ್ ಹಾಸನ್ ವರ್ತನೆ ಸರಿಯಲ್ಲ: ಬಿ.ಎಸ್.ಯಡಿಯೂರಪ್ಪ

    June 3, 2025

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳದ ಬಗ್ಗೆ ಚರ್ಚಿಸಲು ಪ್ರಧಾನಮಂತ್ರಿ ಹಾಗೂ ಕೇಂದ್ರ ಜಲಶಕ್ತಿ ಸಚಿವರ ಭೇಟಿಗೆ ಸಮಯ ಕೇಳುತ್ತೇವೆ: ಡಿ.ಕೆ. ಶಿವಕುಮಾರ್

    June 3, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.