Close Menu
Ain Live News
    Facebook X (Twitter) Instagram YouTube
    Saturday, June 28
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಟೀ ಪಾಯಿಂಟ್‌ನಲ್ಲಿದ್ದ ಸಿಲಿಂಡರ್ ಗ್ಯಾಸ್ ಸೋರಿಕೆಯಿಂದ ಅಗ್ನಿ ಅವಘಡ

    By AIN AuthorApril 13, 2025
    Share
    Facebook Twitter LinkedIn Pinterest Email
    Demo

    ಕಲಬುರಗಿ : ಟೀ ಪಾಯಿಂಟ್ ದಲ್ಲಿದ್ದ ಸಿಲಿಂಡರ್ ಗ್ಯಾಸ್ ಸೋರಿಕೆಯಿಂದಾಗಿ ಅಗ್ನಿ ಅವಘಡ ಸಂಭಸಿದ್ದು, ನಾಲ್ಕು ಅಂಗಡಿಗಳು ಬೆಂಕಿಗಾಹುತಿಯಾಗಿವೆ.  ಕಲಬುರಗಿಯ ರಾಮ ಮಂದಿರ ಸರ್ಕಲ್ ಬಳಿ ಈ ಘಟನೆ ನಡೆದಿದೆ.

     

    ಒಂದೆಡೆ ಶುರುವಾದ ಬೆಂಕಿ ಪಕ್ಕದ ಅಂಗಡಿಗಳಿಗೂ ವ್ಯಾಪಿಸಿ ಅನಾಹುತವಾಗಿದ್ದು, ಎಲೆಕ್ಟ್ರಿಕಲ್ ಶಾಪ್ ಗಾಣದ ಎಣ್ಣೆ ಘಟಕ, ಹಾರ್ಡವೇರ್ ಶಾಪ್& ಟೀ ಸ್ಟಾಲ್ ಗೆ ಬೆಂಕಿಗಾಹುತಿಯಾಗಿವೆ. ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಹಾನಿಗೊಳಗಾಗಿವೆ.

    ಗದ್ದೆಯಲ್ಲಿ ಕೆಲಸ ಮಾಡುತ್ತಿದ್ದ ರೈತ ಮಹಿಳೆ ಮೇಲೆ ಹಲ್ಲೆ ; ಚಿನ್ನದ ಕಿವಿಯೋಲೆ ಕಸಿದು ಪರಾರಿ

    ಇನ್ನೂ ಕೂಡಲೇ ಸ್ಥಳಕ್ಕೆ ದೌಡಾಯಿಸಿದ ಅಗ್ನಿ ಶಾಮಕದಳದ ಕಾರ್ಯಾಚರಣೆ  ಸತತ ಮೂರು ಗಂಟೆಗಳ ಕಾರ್ಯಾಚರಣೆ ನಡೆಸಿದ್ದು, ಕೊನೆಗೂ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

    Demo
    Share. Facebook Twitter LinkedIn Email WhatsApp

    Related Posts

    2025-26 ನೇ ಸಾಲಿನ ನೂತನ ರೋಟರಿ ಸಂಸ್ಥೆಯ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಕಾಗಲವಾಡಿ ಚಂದ್ರು!

    June 28, 2025

    ಚಿಕ್ಕಮಕ್ಕಳಲ್ಲಿ ಹೆಚ್ಚುತ್ತಿರುವ ಹೃದಯಾಘಾತ: ದೇಶಲ್ಲಿಯೇ ಪ್ರಥಮ ವರದಿ ಸಿದ್ದಪಡಿಸಿದ ಹುಬ್ಬಳ್ಳಿಯ ಕೆಎಂಸಿ ಆರ್ ಐ ವೈದರು!

    June 28, 2025

    ಅಕ್ರಮ ಸಂಬಂಧಕ್ಕೆ ಅಡ್ಡಿ: ಪ್ರಿಯಕರನ ಜೊತೆಗೂಡಿ ಪತಿಯನ್ನೇ ಕೊಲೆಗೈದ ಹೆಂಡ್ತಿ!

    June 28, 2025

    ಕಾಂಗ್ರೆಸ್’ನಲ್ಲಿ ಸೆಪ್ಟೆಂಬರ್ ಕ್ರಾಂತಿ ವಿಚಾರ: ಯತೀಂದ್ರ ಸಿದ್ದರಾಮಯ್ಯ ಹೇಳಿದ್ದೇನು..?

    June 28, 2025

    BREAKING.. ಹೃದಯಾಘಾತಕ್ಕೆ ಹಾಸನದಲ್ಲಿ ಮತ್ತೊಂದು ಬಲಿ..! ಮನೆಯಲ್ಲೆ ಕುಸಿದು ಬಿದ್ದು ವ್ಯಕ್ತಿ ಸಾವು

    June 28, 2025

    ಯಡಿಯೂರಪ್ಪ ತನ್ನ ಮಗನ ಭವಿಷ್ಯಕ್ಕಾಗಿ ನನ್ನ ಪಕ್ಷದಿಂದ ಉಚ್ಚಾಟನೆ ಮಾಡಿಸಿದ್ದಾರೆ: ಯತ್ನಾಳ್ ಆರೋಪ

    June 28, 2025

    ಸಂಬಳ ನೀಡದೆ ಏಕಾಏಕಿ ಆಸ್ವತ್ರೆಗೆ ಬೀಗ: 7 ಹಿಲ್ಸ್ ಆಸ್ವತ್ರೆ ವಿರುದ್ಧ ಸಿಬ್ಬಂದಿಗಳ ಪ್ರತಿಭಟನೆ

    June 28, 2025

    ಹಾಸನದಲ್ಲಿ ಹೃದಯಾಘಾತ ಮರಣ ಮೃದಂಗ: ಈ ಲೀಸ್ಟ್ ನೋಡಿದ್ರೆ ನಿಮ್ಮ ಎದೆಬಡಿತ ಜಾಸ್ತಿ ಆಗೋದ್ರಲ್ಲಿ ಡೌಟೇ ಇಲ್ಲ..!

    June 28, 2025

    ಸಿಎಂ ಸಿದ್ದರಾಮಯ್ಯ ಇಲ್ಲ ಅಂದ್ರೆ ನಾನು ರಾಜಕೀಯ ಬಿಡುತ್ತೇನೆ: ಸಚಿವ ಕೆಎನ್ ರಾಜಣ್ಣ

    June 28, 2025

    ಈ ಬಾರಿ ದಸರಾ ಸಿಎಂ ಸಿದ್ದರಾಮಯ್ಯ ಮಾಡಲ್ಲ: ಸ್ಫೋಟಕ ಹೇಳಿಕೆ ಕೊಟ್ಟ ಆರ್.ಅಶೋಕ್!

    June 28, 2025

    5 ಹುಲಿಗಳ ಸಾವು ಕೇಸ್: ಇವರೇ ನೋಡಿ ವಿಷಪ್ರಾಶನ ಮಾಡಿದ ಪಾಪಿಗಳು..!

    June 28, 2025

    ಕೋಡಿಮಠದ ಸ್ವಾಮೀಜಿ ಬಳಿ ಚಿನ್ನಾಭರಣ ಕಳವು: 7 ವರ್ಷಗಳ ಬಳಿಕ ಆರೋಪಿ ಅರೆಸ್ಟ್..!

    June 28, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.