ತುಂಗಾಭದ್ರಾ ಡ್ಯಾಂ ಬಳಿಯ ಗುಡ್ಡದಲ್ಲಿ ಕಾಣಿಸಿಕೊಂಡ ಬೆಂಕಿ
ಬಳ್ಳಾರಿ : ತುಂಗಾಭದ್ರಾ ಡ್ಯಾಂ ಬಳಿಯ ಗುಡ್ಡದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ವಿಜಯನಗರ ಜಿಲ್ಲೆಯ ಹೊಸಪೇಟೆಯ ರಾಷ್ಟ್ರೀಯ ಹೆದ್ದಾರಿ 50ರ ಪಕ್ಕದಲ್ಲಿರುವ ಗುಡ್ಡದಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಕೋಲಾರದ ಕಲ್ಲು ಗಣಿಗಾರಿಕೆ ಪ್ರದೇಶದಲ್ಲಿ ಸಂಚರಿಸಿದ ಉಪಲೋಕಾಯುಕ್ತರು ಇನ್ನೂ ಬೆಂಕಿ ಕೆನ್ನಾಲಿಗೆಗೆ ಗುಡ್ಡ ಧಗಧಗನೆ ಹೊತ್ತಿ ಉರಿದಿದೆ. ಕೂಡಲೇ ಅಗ್ನಿಶಾಮಕ ಸಿಬ್ಬಂದಿಗೆ ದೂರು ನೀಡಿದ್ದು, ಕೂಡಲೇ ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಇನ್ನೂ ಈ ಕುರಿತು ಅರಣ್ಯಾಧಿಕಾರಿಗಳು ಪರಿಶೀಲನೆ ನಡೆಸಿದ್ದು, ಯಾರೋ ಕಿಡಿಗೇಡಿಗಳು ಬೆಂಕಿ ಹಚ್ಚಿರಬಹುದು ಅಥವಾ … Continue reading ತುಂಗಾಭದ್ರಾ ಡ್ಯಾಂ ಬಳಿಯ ಗುಡ್ಡದಲ್ಲಿ ಕಾಣಿಸಿಕೊಂಡ ಬೆಂಕಿ
Copy and paste this URL into your WordPress site to embed
Copy and paste this code into your site to embed