ನಾರಾಯಣಪುರ ಡ್ಯಾಂ ನೀರಿಗಾಗಿ ಬೀದಿಗಿಳಿದ ಅನ್ನದಾತರರು

ಯಾದಗಿರಿ : ನಾರಾಯಣಪುರ ಡ್ಯಾಂ ನೀರಿಗಾಗಿ ಅನ್ನದಾತರರು ಬೀದಿಗಿಳಿದಿದ್ದಾರೆ. ರೈತರ ಪ್ರತಿಭಟನೆಯಿಂದಾಗಿ ಕೆಬಿಜೆಎನ್ಎಲ್ ಕಚೇರಿಯಿಂದ ನೂರು‌ ಮೀಟರ್ ಅಂತರದಲ್ಲೇ ಎರಡು ಬ್ಯಾರಿಕೇಡ್ ಅಳವಡಿಸಲಾಗಿದೆ. ಬೀದರ್ – ಶ್ರೀರಂಗಪಟ್ಟಣ ರಾಜ್ಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿರುವ ಪ್ರತಿಭಟನಾಕಾರರು, ರಾಜ್ಯ ಹೆದ್ದಾರಿಯಲ್ಲೇ ಧರಣಿ ಕುಳಿತಿದ್ದಾರೆ. ಮಾಜಿ ಸಚಿವ ರಾಜುಗೌಡ, ಅಮಿನ್ ರೆಡ್ಡಿ ಯಾಳಗಿ ಸಹ ರೈತರೊಂದಿಗೆ ರಸ್ತೆಯಲ್ಲೇ ಕುಳಿತಿದ್ದು, ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಟಿಟಿ ಮತ್ತು ಕಾರಿನ ನಡುವೆ ಭೀಕರ ಅಪಘಾತ ; ಇಬ್ಬರ ಸಾವು, ಐವರ ಸ್ಥಿತಿ … Continue reading ನಾರಾಯಣಪುರ ಡ್ಯಾಂ ನೀರಿಗಾಗಿ ಬೀದಿಗಿಳಿದ ಅನ್ನದಾತರರು