Close Menu
Ain Live News
    Facebook X (Twitter) Instagram YouTube
    Friday, June 13
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    Vijay Rupani: ಮಾಜಿ ಸಿಎಂ ವಿಜಯ್ ರೂಪಾನಿಯ 12ರ ನಂಟು..! ಇಲ್ಲಿದೆ ಇಂಟ್ರೆಸ್ಟಿಂಗ್ ಫ್ಯಾಕ್ಟರ್

    By Author AINJune 13, 2025
    Share
    Facebook Twitter LinkedIn Pinterest Email
    Demo

    ಅಹಮದಾಬಾದ್​: ಅಹಮದಾಬಾದ್‌ನಲ್ಲಿ ಸಂಭವಿಸಿದ ಭೀಕರ ವಿಮಾನ ಅಪಘಾತದಲ್ಲಿ ಗುಜರಾತ್​​ನ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ಅವರು ಮೃತಪಟ್ಟಿದ್ದಾರೆ.. 242 ಪ್ರಯಾಣಿಕರು ಹಾಗೂ ಸಿಬ್ಬಂದಿಯನ್ನು ಹೊತ್ತು ಲಂಡನ್​ಗೆ ತೆರಳುತ್ತಿದ್ದ ಏರ್​ ಇಂಡಿಯಾ ವಿಮಾನ ಅಹಮದಾಬಾದ್​ನ ಸರ್ದಾರ್​ ವಲ್ಲಭಬಾಯಿ ಪಟೇಲ್​ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೊರಟ ಕೆಲವೇ ನಿಮಿಷಗಳಲ್ಲಿ ಸುಮಾರು ಮಧ್ಯಾಹ್ನ 2 ಗಂಟೆಗೆ ಅಪಘಾತಕ್ಕೀಡಾಗಿದೆ.

    ನಿತ್ಯ ಬೆಳಿಗ್ಗೆ ಎದ್ದ ಕೂಡಲೇ ಎರಡೇ ಎರಡು ‘ನೆನೆಸಿಟ್ಟ ಬಾದಾಮಿ’ ತಿಂದ್ರೆ ಎಷ್ಟೆಲ್ಲಾ ಬೆನಿಫಿಟ್ ಗೊತ್ತಾ!?

    ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಮೆಘಾನಿನಗರ ಪ್ರದೇಶದಲ್ಲಿ ಪತನಗೊಂಡಿರುವುದು ಕ್ಯಾಮರಾಗಳಲ್ಲಿ ಸೆರೆಯಾಗಿದೆ. ಇನ್ನೂ  ಲಂಡನ್‌ಗೆ ತೆರಳೋದಕ್ಕೆ ಅಂತ ಏರ್ ಇಂಡಿಯಾ ಫ್ಲೈಟ್​ ಏರಿದ ಗುಜರಾತ್ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ದುರಂತ ಅಂತ್ಯ ಕಂಡಿದ್ದಾರೆ. ಇದೀಗ ಅಚ್ಚರಿಯ ಅಂಶವೊಂದು ಬೆಳಕಿಗೆ ಬಂದಿದೆ. ಮಾಜಿ ಸಿಎಂ ವಿಜಯ್ ರೂಪಾನಿಯ ಲಕ್ಕಿ ನಂಬರ್ ಸಾವಿನಲ್ಲೂ ಜೊತೆಯಾಗಿದೆ. 1206 ಮಾಜಿ ಸಿಎಂ ವಿಜಯ್​ ರೂಪಾನಿಯವರ ಲಕ್ಕಿ ನಂಬರ್​

    ಆಗಿದೆ. ಸ್ಥಳೀಯ ಮಾಧ್ಯಮ ವರದಿಗಳ ಪ್ರಕಾರ, ವಿಜಯ್ ರೂಪಾನಿ ಅವರ ಸ್ಕೂಟರ್ ಮತ್ತು ಮೊದಲ ಕಾರು 1206 ನೋಂದಣಿ ಸಂಖ್ಯೆಯನ್ನು ಹೊಂದಿವೆ. ಈ ಕಾರು ಮತ್ತು ಸ್ಕೂಟರ್ ಈಗಲೂ ಅವರ ಮನೆಯ ಪಾರ್ಕಿಂಗ್ ಜಾಗದಲ್ಲಿವೆ. ಈ ಸಂಖ್ಯೆ ವಿಜಯ್​ ರೂಪಾನಿಗೆ ರಾಜಕೀಯವಾಗಿಯೂ ಯಶಸ್ಸು ತಂದು ಕೊಟ್ಟಿದೆ.

    ನಿನ್ನೆ ಅವರು ಲಂಡನ್​ಗೆ ತೆರಳಲು ಏರ್​ಪೋರ್ಟ್​ನಲ್ಲಿ ಬೋರ್ಡಿಂಗ್​ ಆದ ಸಮಯ.. 12 ಗಂಟೆ 10 ನಿಮಿಷ.. ಅವರ ಸೀಟ್​ ನಂಬರ್​ ಕೂಡ 12 ಆಗಿತ್ತು. ಇದೀಗ ಕೊನೆಯ ಪ್ರಯಾಣದ ದಿನಾಂಕ ಜೂನ್ 12, ಅಂದರೆ 12-06.. ಹೀಗೆ ಲಕ್ಕಿ ನಂಬರ್ ದಿನವೇ ವಿಜಯ್ ರೂಪಾನಿ ಬದುಕು ಅಂತ್ಯವಾಗಿದ್ದು ನಿಜಕ್ಕೂ ಅಚ್ಚರಿ ಮೂಡಿಸಿದೆ.

    ಇನ್ನೂ ವಿಮಾನದಲ್ಲಿ ಇಬ್ಬರು ಪೈಲಟ್‌ಗಳು ಮತ್ತು 10 ಸಿಬ್ಬಂದಿ ಸೇರಿದಂತೆ 242 ಜನರಿದ್ದರು. ಏರ್ ಇಂಡಿಯಾ ಪ್ರಕಾರ, ವಿಮಾನದಲ್ಲಿದ್ದ 230 ಪ್ರಯಾಣಿಕರಲ್ಲಿ 169 ಭಾರತೀಯರು, 53 ಬ್ರಿಟಿಷ್, ಒಬ್ಬ ಕೆನಡಾ ಮತ್ತು ಏಳು ಪೋರ್ಚುಗೀಸ್ ನಾಗರಿಕರಾಗಿದ್ದಾರೆ.

     

     

    Demo
    Share. Facebook Twitter LinkedIn Email WhatsApp

    Related Posts

    ವಿಮಾನ ದುರಂತ ಜಾಗದಲ್ಲಿ ಸಿಕ್ಕ ಭಗವದ್ಗೀತೆ..ಎಲ್ಲವೂ ಭಸ್ಮ..ಆದ್ರೆ ಭಗವದ್ಗೀತೆ! Video

    June 13, 2025

    Air India Plane Crash: DNA ಪರೀಕ್ಷೆ ಬಳಿಕ ಸಾವಿನ ಸಂಖ್ಯೆ ಘೋಷಣೆ: ಸಚಿವ ಅಮಿತ್ ಶಾ

    June 13, 2025

    Modi in Ahmedabad: ಅಹಮದಾಬಾದ್‌ ಗೆ ಪ್ರಧಾನಿ ಮೋದಿ ಭೇಟಿ – ಗಾಯಾಳುಗಳ ಆರೋಗ್ಯ ವಿಚಾರಣೆ!

    June 13, 2025

    ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ ಕೊಲೆ ಕೇಸ್: ನಾಲ್ವರು ಅರೆಸ್ಟ್!

    June 13, 2025

    ಕಾಲ್ತುಳಿತ ಪ್ರಕರಣ: ಕಬ್ಬನ್ ಪಾರ್ಕ್ ಇನ್ಸ್ಪೆಕ್ಟರ್ ನಿರ್ಲಕ್ಷ್ಯಕ್ಕೆ ಹೋಯ್ತಾ 11 ಪ್ರಾಣ? CID ತನಿಖೆ ವೇಳೆ ಗಿರೀಶ್ ಕಕ್ಕಾಬಿಕ್ಕಿ!

    June 13, 2025

    ಏರ್ ಇಂಡಿಯಾ ವಿಮಾನ ದುರಂತ: ಪ್ರಯಾಣಿಕರನ್ನು ರಕ್ಷಿಸುವ ಅವಕಾಶವಿರಲಿಲ್ಲ – ಅಮಿತ್ ಶಾ!

    June 13, 2025

    Narendra Modi: ಇಂದು ವಿಮಾನ ದುರಂತ ಸ್ಥಳಕ್ಕೆ ಭೇಟಿ ಕೊಡಲಿದ್ದಾರೆ ಪ್ರಧಾನಿ ನರೇಂದ್ರ ಮೋದಿ!

    June 13, 2025

    ಕಾಂಗ್ರೆಸ್‌ ಹಿರಿಯ ನಾಯಕ ಹೆಚ್‌.ಎಂ ರೇವಣ್ಣ ಪತ್ನಿ ವಿಧಿವಶ!

    June 13, 2025

    ಏರ್ ಇಂಡಿಯಾ ವಿಮಾನ ದುರಂತ: ಸಂತಾಪ ಸೂಚಿಸಿದ ಪರಿಷತ್ ಶಾಸಕ TA ಶರವಣ!

    June 13, 2025

    ಇಂದಿನಿಂದ ಕರ್ನಾಟಕದ ಈ ಜಿಲ್ಲೆಗಳಲ್ಲಿ ಮಳೆ ಅಬ್ಬರ: ಇಲ್ಲೆಲ್ಲಾ ರೆಡ್ ಅಲರ್ಟ್ ಘೋಷಣೆ!

    June 13, 2025

    ಭಾರೀ ಮಳೆಯ ಮುನ್ಸೂಚನೆ: ಇಂದು ಕರ್ನಾಟಕದ ಈ ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ!

    June 13, 2025

    ರಾಜಕೀಯ ದುರಾಸೆಯಿಂದ ನನ್ನನ್ನು ಜೈಲಿಗೆ ಹೋಗುವಂತೆ ಮಾಡಿದ್ರೂ: ಸಿದ್ದರಾಮಯ್ಯ ವಿರುದ್ಧ ಜನಾರ್ಧನ ರೆಡ್ಡಿ ವಾಗ್ದಾಳಿ!

    June 13, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.