ಕಾರವಾರದಲ್ಲಿ ನಗರಸಭೆ ಮಾಜಿ ಸದಸ್ಯನ ಭೀಕರ ಹತ್ಯೆ
ಕಾರವಾರ: ವಾಯುವಿಹಾರಕ್ಕೆ ತೆರಳಿದ್ದ ವೇಳೆ ನಗರಸಭೆ ಮಾಜಿ ಸದಸ್ಯನ ಭೀಕರ ಹತ್ಯೆ ನಡೆದಿದೆ. ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಬಿಎಸ್ಎನ್ಎಲ್ ಕಚೇರಿ ಬಳಿ ಘಟನೆ ನಡೆದಿದೆ. ಸತೀಶ್ ಕೋಳಂಕರ್ ಕೊಲೆಯಾದ ನಗರಸಭೆ ಮಾಜಿ ಸದಸ್ಯ. ಸತೀಶ್ ಕೋಳಂಕರ್ ಬೆಳಗ್ಗೆ ವಾಯುವಿಹಾರಕ್ಕೆ ತೆರಳಿದ್ದ ವೇಳೆ ದುಷ್ಕರ್ಮಿಗಳು ಚಾಕುವಿನಿಂದ ಇರಿದು, ಪರಾರಿಯಾಗಿದ್ದಾರೆ. ತಕ್ಷಣವೇ ಸತೀಶ್ರನ್ನ ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಆದರೆ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಕಾರು ಅಪಘಾತ ಪ್ರಕರಣ ; ಆರೋಪಿ ಬಂಧಿಸಿದ ಪೊಲೀಸರ ಅಭಿನಂದಿಸಿದ ಹೆಬ್ಬಾಳ್ಕರ್ … Continue reading ಕಾರವಾರದಲ್ಲಿ ನಗರಸಭೆ ಮಾಜಿ ಸದಸ್ಯನ ಭೀಕರ ಹತ್ಯೆ
Copy and paste this URL into your WordPress site to embed
Copy and paste this code into your site to embed