ಉಗ್ರರ ದಾಳಿಗೆ ಮೃತಪಟ್ಟಿದ್ದ ಮಂಜುನಾಥ್ ರಾವ್ ಅಂತ್ಯಕ್ರಿಯೆ
ಶಿವಮೊಗ್ಗ: ಜಮ್ಮು ಕಾಶ್ಮೀರದ ಪಹಲ್ಗಾಮ್ನಲ್ಲಿ ಭಯೋತ್ಪಾದಕರ ಗುಂಡಿನ ದಾಳಿಗೆ ಬಲಿಯಾಗಿದ್ದ ಉದ್ಯಮಿ ಮಂಜುನಾಥ್ ರಾವ್ ಅವರ ಅಂತ್ಯಕ್ರಿಯೆ ನೆರವೇರಿತು. ಗುರುವಾರ ಬೆಳಗ್ಗೆ ಮೃತದೇಹ ಬೆಂಗಳೂರಿಗೆ ತರಲಾಯಿತು. ಬಳಿಕ ಆಂಬುಲೆನ್ಸ ಮೂಲಕ ಶಿವಮೊಗ್ಗಕ್ಕೆ ಮಂಜುನಾತ್ಥ್ ಅವರ ಮೃತದೇಹ ರವಾನಿಸಲಾಯಿತು. ಶಿವಮೊಗ್ಗದಲ್ಲಿರುವ ಮಂಜುನಾಥ್ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ಇಡಲಾಗಿತ್ತು. ಬಳಿಕ ಶಿವಮೊಗ್ಗದ ಚಿತಾಗಾರದಲ್ಲಿ ವಿಧಿವಿಧಾನಗಳೊಂದಿಗೆ ಅಂತ್ಯ ಸಂಸ್ಕಾರ ನೆರವೇರಿಸಲಾಯಿತು. ಮಂಜುನಾಥ್ ರಾವ್ ಅವರ ಮಗ ಅಭಿ ಜೈನಿಂದ ಅಗ್ನಿ ಸ್ಪರ್ಶ ಮಾಡಿದರು. ಮೃತರಿಗೆ ಜಿಲ್ಲಾಡಳಿತ ವತಿಯಿಂದ ಸರ್ಕಾರಿ ಗೌರವ … Continue reading ಉಗ್ರರ ದಾಳಿಗೆ ಮೃತಪಟ್ಟಿದ್ದ ಮಂಜುನಾಥ್ ರಾವ್ ಅಂತ್ಯಕ್ರಿಯೆ
Copy and paste this URL into your WordPress site to embed
Copy and paste this code into your site to embed