Close Menu
Ain Live News
    Facebook X (Twitter) Instagram YouTube
    Saturday, June 14
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    Bellary: ಮುಂದುವರಿದ ರೆಡ್ಡಿಗಳ ಮುನಿಸು: ಸಹೋದರನ ಮದುವೆಗೆ ಬಾರದ ಗಾಲಿ ಜನಾರ್ದನಾ ರೆಡ್ಡಿ!

    By AIN AuthorNovember 26, 2023
    Share
    Facebook Twitter LinkedIn Pinterest Email
    Demo

    ಬಳ್ಳಾರಿ:  ಶಾಸಕ ಗಾಲಿ ಜನಾರ್ದನ ರೆಡ್ಡಿ ಹಾಗೂ ಮಾಜಿ ಶಾಸಕ ಸೋಮಶೇಖರ್ ರೆಡ್ಡಿ ಮುನಿಸು ಇನ್ನೂ ಶಮನವಾಗಿಲ್ಲ.‌ ಒಂದು ಕುಟುಂಬದಲ್ಲಿ ಹುಟ್ಟಿ ಬೆಳೆದ ಇಬ್ಬರು ಸಹೋದರರು ರಾಜಕೀಯ ವೈರತ್ವ, ಕುಟುಂಬದ ಮದುವೆಯಲ್ಲೂ ಮುಂದುವರಿದಿದೆ.‌ ನಿನ್ನೆ ಮಾಜಿ ಶಾಸಕ ಸೋಮಶೇಖರ್ ರೆಡ್ಡಿ ಅವರ ಹಿರಿಯ ಮಗ ಸಂದೀಪ್ ರೆಡ್ಡಿ ಉದ್ಯಮಿ ಸುಧಾಕರ ರೆಡ್ಡಿ ಮಗಳು ದಿವ್ಯ ಜೊತೆಗೆ ಅದ್ದೂರಿಯಾಗಿ ಮದುವೆ ಸಮಾರಂಭ ಆಂಧ್ರದ ನೆಲ್ಲೂರುನಲ್ಲಿ ನಡೆದಿದೆ.‌

    ಈ ಒಂದು ಮದುವೆ ಸಮಾರಂಭಕ್ಕೆ ರಾಜಕಾರಣಿಗಳು ಪಕ್ಷ ಭೇದ ಮರೆತು ಭಾಗಿಯಾಗಿದ್ದರು. ಆದರೆ ಜನಾರ್ದನ ರೆಡ್ಡಿ ಕುಟುಂಬ ಮಾತ್ರ ಮದುವೆ ಸಮಾರಂಭದಿಂದ ದೂರ ಉಳಿದಿದೆ. ಇನ್ನು ಹೊಸ ಪಕ್ಷ ಕಟ್ಟಿದ ಜನಾರ್ದನ ರೆಡ್ಡಿ ಸ್ವಂತ ಅಣ್ಣನ ವಿರುದ್ಧವೇ ಪತ್ನಿಯನ್ನು ಕಣಕ್ಕಿಳಿಸಿದ್ದರು.

    ಸೋಮಶೇಖರ್ ರೆಡ್ಡಿ ಸೋಲಿಗೆ ಪರೋಕ್ಷವಾಗಿ ಜನಾರ್ದನ ರೆಡ್ಡಿ ಪತ್ನಿ ಲಕ್ಷ್ಮೀ ಅರುಣಾ ಕಾರಣರಾಗಿದ್ದರು. ಜನಾರ್ದನ ರೆಡ್ಡಿ ಪಕ್ಷ ಕಟ್ಟಿದಾಗಿನಿಂದಲೂ ಸಹೋದರರ ಮಧ್ಯೆ ಭಿನ್ನಾಭಿಪ್ರಾಯ ಜೋರಾಗಿಯೇ ಇತ್ತು. ಇದೀಗ ಸೋಮಶೇಖರ್ ರೆಡ್ಡಿ ಮಗನ ಮದುವೆಗೆ ಜನಾರ್ದನ ರೆಡ್ಡಿ ಕುಟುಂಬ ಗೈರಾಗಿದೆ. ರಾಜಕೀಯ ವೈರತ್ವದ ಜೊತೆಗೆ ವೈಯಕ್ತಿಕ ಸಂಬಂಧದಿಂದಲೂ ರೆಡ್ಡಿ ಸಹೋದರರು ದೂರ ಉಳಿದಿದ್ದಾರೆ. ಆದರೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ನಾರಾ ಭಾರತ್ ರೆಡ್ಡಿ ಗೆಲುವು ಸಾಧಿಸಿದ್ದರು.

    Demo
    Share. Facebook Twitter LinkedIn Email WhatsApp

    Related Posts

    ಘೋರ ದುರಂತ: ರೈಲಿಗೆ ತಲೆಕೊಟ್ಟು ಯುವಕ ಸೂಸೈಡ್!

    June 14, 2025

    ಮಂಗಳೂರಿನಲ್ಲಿ ಮಳೆ ಆರ್ಭಟ: ಮತ್ತೆ ಮುಳುಗಡೆಯಾದ ಪಂಪ್‌ವೆಲ್!

    June 14, 2025

    ಬೆಂಗಳೂರು| ಬ್ಯಾಡ್ಮಿಂಟನ್ ಕೋರ್ಟ್ ಹಾಗೂ ವಿಕ್ಟರ್ ಬ್ರ್ಯಾಂಡ್ ಸ್ಟೋರ್ ಉದ್ಘಾಟನೆ!

    June 14, 2025

    ಭೀಕರ ಅಪಘಾತ : ಧಾರವಾಡ ಅಪರ ಜಿಲ್ಲಾಧಿಕಾರಿ ಕಾರಿಗೆ ಸಿಲಿಂಡರ್ ತುಂಬಿದ ಕ್ಯಾಂಟರ್ ಡಿಕ್ಕಿ!

    June 14, 2025

    ಕಲ್ಯಾಣ ಕರ್ನಾಟಕದಲ್ಲಿ ಅಭಿವೃದ್ಧಿಯ ಪಥ, ಅಭಿವೃದ್ಧಿಯ ರಥ: ಡಿಸಿಎಂ ಡಿ.ಕೆ. ಶಿವಕುಮಾರ್

    June 14, 2025

    ಮೂರು ವರ್ಷದಲ್ಲಿ 13000 ಕೋಟಿ KKRDB ಗೆ ನಮ್ಮ ಸರ್ಕಾರ ನೀಡಿ ದಾಖಲೆ ನಿರ್ಮಿಸಿದೆ: ಸಿಎಂ ಸಿದ್ದರಾಮಯ್ಯ

    June 14, 2025

    ನಿರುದ್ಯೋಗ ಯುವಕರಿಗಾಗಿ ಬೋಸ್ಟನ್ ಇನ್ಸ್ಟಿಟ್ಯೂಟ್ ಆಫ್ ಅನಾಲಿಟಿಕ್ಸ್ ಕ್ಯಾಂಪಸ್ ಆರಂಭ: ಶ್ರೀನಿವಾಸ ಕ್ಯಾರಕಟ್ಟಿ

    June 14, 2025

    ನೆರೆಯಿಂದ ಹಾಳಾದ ಫಲಾನುಭವಿಗಳಿಗೆ ಪರಿಹಾರ ಸಿಕ್ಕಿಲ್ಲ: ಸಚಿವ ಲಾಡ್

    June 14, 2025

    ಡಿಸೆಂಬರ್’ನಲ್ಲಿ ಸಿಎಂ ಸ್ಥಾನದಿಂದ ಕೆಳಗಿಳಿಯುವ ಸಿದ್ದರಾಮಯ್ಯ ಜಾತಿಗಣತಿ ಮರುಸಮೀಕ್ಷೆ ಹೇಗೆ ಮಾಡಿಸ್ತಾರೆ?: ಹೆಚ್ ವಿಶ್ವನಾಥ್

    June 14, 2025

    ಕೋಲಾರ: ಹೆಣ್ಣು ಮಗುವಿಗೆ ಜನ್ಮ ನೀಡಿ ಬಾಣಂತಿ ಪರಾರಿ!

    June 14, 2025

    ಕೋಲಾರ: ವರ್ತೂರಿಗೆ ಕಮಿಷನ್ನೆ ಮಾಸಿಕ ಆದಾಯ – ಶಾಸಕ ಕೊತ್ತೂರು ಮಂಜುನಾಥ್

    June 14, 2025

    Agumbe Ghat: ಆಗುಂಬೆ ಘಾಟಿಯಲ್ಲಿ ಭಾರಿ ವಾಹನಗಳ ಸಂಚಾರ ಬಂದ್!

    June 14, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.