Close Menu
Ain Live News
    Facebook X (Twitter) Instagram YouTube
    Tuesday, June 3
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಬೆಳಗಾವಿಯಲ್ಲಿ ಗ್ಯಾಂಗ್ ರೇಪ್ ಪ್ರಕರಣ: ಸಚಿವ ಪರಮೇಶ್ವರ್ ಹೇಳಿದ್ದೇನು..?

    By Author AINJune 2, 2025
    Share
    Facebook Twitter LinkedIn Pinterest Email
    Demo

    ಬೆಂಗಳೂರು: ಬೆಳಗಾವಿಯಲ್ಲಿ ಗ್ಯಾಂಗ್ ರೇಪ್ ಪ್ರಕರಣ ಬಹಳ ಹಿಂದೆ ನಡೆದಿದೆ. ಡಿಸೆಂಬರ್, ಜನವರಿಯಲ್ಲಿ ನಡೆದಿರುವ ಘಟನೆಯ ಬಗ್ಗೆ ಯಾರು ದೂರು ಕೊಟ್ಟಿರಲಿಲ್ಲ ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು,

    ನಿಮಗೆ ಈ ಲಕ್ಷಣಗಳು ಕಾಣ್ತಿದ್ಯಾ!? ಹಾಗಿದ್ರೆ ಲಿವರ್ ಕ್ಯಾನ್ಸರ್ ಬಂದಿದೆ ಎಂದರ್ಥ… ಕೂಡಲೇ ಡಾಕ್ಟರ್ ಭೇಟಿ ಮಾಡಿ!

    ಈಗ ದೂರು ನೀಡಿದ್ದು ದೂರು ಆಧರಿಸಿ ಈಗಾಗಲೇ ಐದು ಜನರನ್ನ ಬಂಧನ ಮಾಡಲಾಗಿದೆ. ಬೆಳಗಾವಿ ಕಮಿಷನರ್‌ಗೆ ಕ್ರಮಕ್ಕೆ ಸೂಚನೆ ನೀಡಿದ್ದೇನೆ ಎಂದು ಹೇಳಿದರು. ಇನ್ನೂ ಹೇಮಾವತಿ ಕೆನಾಲ್ ಮಾಡುವುದಕ್ಕೆ ತಾಂತ್ರಿಕ ಸಮಿತಿ ರಚನೆ ಮಾಡಿ ವರದಿ ಕೇಳಿದ್ದೆವು.

    ಯೋಜನೆ ಮಾಡಿ ಯಾವುದೇ ತೊಂದರೆ ಇಲ್ಲ ಎಂದು ವರದಿ ಹೇಳಿತ್ತು. ವರದಿ ಮುಂದಿಟ್ಟುಕೊಂಡು ಕೆಲಸ ಆರಂಭ ಮಾಡಲಾಗಿದೆ. ಈಗ ಬಿಜೆಪಿ ಶಾಸಕರು ಪ್ರತಿಭಟನೆ ಮಾಡಿಸಿದ್ದಾರೆ ಎಂದು ಆರೋಪಿಸಿದ್ದಾರೆ.

    Demo
    Share. Facebook Twitter LinkedIn Email WhatsApp

    Related Posts

    ಸೌಹಾರ್ದತೆ, ಸಾಮರಸ್ಯಕ್ಕೆ ಭಂಗವುಂಟು ಮಾಡುವ ಕಮಲ್ ಹಾಸನ್ ವರ್ತನೆ ಸರಿಯಲ್ಲ: ಬಿ.ಎಸ್.ಯಡಿಯೂರಪ್ಪ

    June 3, 2025

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳದ ಬಗ್ಗೆ ಚರ್ಚಿಸಲು ಪ್ರಧಾನಮಂತ್ರಿ ಹಾಗೂ ಕೇಂದ್ರ ಜಲಶಕ್ತಿ ಸಚಿವರ ಭೇಟಿಗೆ ಸಮಯ ಕೇಳುತ್ತೇವೆ: ಡಿ.ಕೆ. ಶಿವಕುಮಾರ್

    June 3, 2025

    RCB vs PBKS: ಆರ್ ​ಸಿಬಿ ಗೆಲ್ಲುತ್ತೆ ಎಂದು ಈಗಲೇ ಹೇಳಬೇಡಿ ಎಂದು ಅನಿಲ್ ಕುಂಬ್ಳೆ ಹೇಳಿದ್ಯಾಕೆ..?

    June 3, 2025

    ದುರಂಕಾರಿ ಕಮಲ್‌ ಹಾಸನ್‌ಗೆ ಬಿಗ್‌ ಶಾಕ್‌ ಕೊಟ್ಟ ಹೈಕೋರ್ಟ್!‌

    June 3, 2025

    Personal Loan: ನಿಮಗೆ ಅರ್ಜೆಂಟ್ ಸಾಲದ ಅಗತ್ಯವಿದೆಯೇ? ನಿಮ್ಮ ಮಾಸಿಕ ಸಂಬಳ ಎಷ್ಟಿರಬೇಕು ಗೊತ್ತಾ..?

    June 3, 2025

    IPL Final: ವಿಮಾನ ಹಾರಾಟ ವಿಳಂಬ: ಸ್ಪೈಸ್ ಜೆಟ್ ವಿರುದ್ದ RCB ಅಭಿಮಾನಿಗಳ ಆಕ್ರೋಶ!

    June 3, 2025

    ಕ್ಷಮೆ ಕೇಳಲಿಲ್ಲ.. ಮತ್ತೆ ಮೊಂಡು ವಾದ, ಪತ್ರ ಬರೆದು ಕನ್ನಡ ವಿರೋಧಿ ಕಮಲ್‌ ಹಾಸನ್‌ ಹೇಳಿದ್ದೇನು?

    June 3, 2025

    RCB ಜೆರ್ಸಿ ಧರಿಸಿ ಈ ಸಲ ಕಪ್ ನಮ್ದೆ ಎಂದ ಡಿಸಿಎಂ ಡಿಕೆಶಿ!

    June 3, 2025

    RCB ಜೆರ್ಸಿ ತೊಟ್ಟು ಈ ಸಲಾ ಕಪ್‌ ನಮ್ದೇ ಎಂದ ರಮೇಶ್ ಅರವಿಂದ್!

    June 3, 2025

    ಮೊದಲು ಕ್ಷಮೆ ಕೇಳಿ, ಕನ್ನಡ ವಿರೋಧಿ ಕಮಲ್‌ ಹಾಸನ್‌ಗೆ ಹೈಕೋರ್ಟ್‌ ತರಾಟೆ!

    June 3, 2025

    ಕೆಪಿಸಿಸಿ ಸಹಕಾರ ವಿಭಾಗದ ನೂತನ‌ ರಾಜ್ಯಾಧ್ಯಕ್ಷರಾಗಿ ಧನರಾಜ್ ತಾಳಂಪಳ್ಳಿ ನೇಮಕ

    June 3, 2025

    ಅರಣ್ಯ ಸಂರಕ್ಷಣೆ ಮತ್ತು ಸಂವರ್ಧನೆಗೆ ಈಗ ಅನಿಲ್ ಕುಂಬ್ಳೆ ಬಲ ದೊರೆತಿದೆ: ಈಶ್ವರ ಖಂಡ್ರೆ

    June 3, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.