Close Menu
Ain Live News
    Facebook X (Twitter) Instagram YouTube
    Sunday, June 15
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಭಾರತಕ್ಕೆ ಮರಳಿರುವ ಗೌತಮ್ ಗಂಭೀರ್: ಟೀಮ್ ಇಂಡಿಯಾಗೆ ಹೊಸ ಕೋಚ್ ನೇಮಕ?

    By AIN AuthorJune 15, 2025
    Share
    Facebook Twitter LinkedIn Pinterest Email
    Demo

    ಭಾರತ ಮತ್ತು ಇಂಗ್ಲೆಂಡ್ ನಡುವಣ ಟೆಸ್ಟ್ ಸರಣಿಯು ಜೂನ್ 20 ರಿಂದ ಶುರುವಾಗಲಿದೆ. ಈ ಸರಣಿಯಲ್ಲಿ ಟೀಮ್ ಇಂಡಿಯಾ 5 ಪಂದ್ಯಗಳನ್ನಾಡಲಿದೆ. ಈ ಸರಣಿಯ ಆರಂಭಕ್ಕೂ ಮುನ್ನ ಟೀಮ್ ಇಂಡಿಯಾದ ಮುಖ್ಯ ಕೋಚ್ ಗೌತಮ್ ಗಂಭೀರ್ ಭಾರತಕ್ಕೆ ಮರಳಿದ್ದಾರೆ.

    ಧಾರಕಾರ ಮಳೆ: ತಡೆಗೋಡೆ ಕುಸಿತ- ಎದೆನಡುಗಿಸುವ ಜಲಸ್ಫೋಟದ ಭಯಾನಕ ದೃಶ್ಯ ಇಲ್ಲಿದೆ!

    ಗಂಭೀರ್ ಅವರ ತಾಯಿಯು ಅನಾರೋಗ್ಯದಿಂದ ಬಳಲುತ್ತಿದ್ದು, ಹೀಗಾಗಿ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಹಿನ್ನಲೆ ಗೌತಮ್ ಗಂಭೀರ್ ಭಾರತಕ್ಕೆ ಮರಳಿದ್ದಾರೆ. ಭಾರತ ತಂಡದ ಮುಖ್ಯ ಕೋಚ್ ಅನುಪಸ್ಥಿತಿಯಲ್ಲಿ ಟೀಮ್ ಇಂಡಿಯಾ ಅಭ್ಯಾಸ ಮುಂದುವರೆಸಿದ್ದು, ಈ ವಾರ ಗೌತಮ್ ಗಂಭೀರ್ ಇಂಗ್ಲೆಂಡ್​ಗೆ ಮರಳದಿದ್ದರೆ ಹಂಗಾಮಿ ಕೋಚ್​ನ ನೇಮಕ ಮಾಡಲಿದ್ದಾರೆ.

    ಟೀಮ್ ಇಂಡಿಯಾ ಮುಖ್ಯ ಕೋಚ್ ಗೌತಮ್ ಗಂಭೀರ್ ಭಾರತಕ್ಕೆ ಹಿಂತಿರುಗುತ್ತಿದ್ದಂತೆ, ಬಿಸಿಸಿಐ ವಿವಿಎಸ್​ ಲಕ್ಷ್ಮಣ್ ಅವರನ್ನು ಇಂಗ್ಲೆಂಡ್​ಗೆ ಕಳುಹಿಸಿದ್ದಾರೆ. ಅಲ್ಲದೆ ಜೂನ್ 20 ರೊಳಗೆ ಗಂಭೀರ್​ ಟೀಮ್ ಇಂಡಿಯಾವನ್ನು ಕೂಡಿಕೊಳ್ಳುವ ಪರಿಸ್ಥಿತಿ ಇರದಿದ್ದರೆ, ಭಾರತ ತಂಡವು ಲಕ್ಷ್ಮನ್ ಮುಂದಾಳತ್ವದಲ್ಲಿ ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯಕ್ಕೆ ತಂತ್ರಗಳನ್ನು ರೂಪಿಸಲಿದೆ.

    ಈಗಾಗಲೇ ವಿವಿಎಸ್ ಲಕ್ಷ್ಮಣ್ ಅವರು ಇಂಗ್ಲೆಂಡ್​ನಲ್ಲಿರುವ ಟೀಮ್ ಇಂಡಿಯಾವನ್ನು ಕೂಡಿಕೊಂಡಿದ್ದಾರೆ. ಅಷ್ಟೇ ಅಲ್ಲದೆ ಭಾರತ ಮತ್ತು ಭಾರತ ಎ ತಂಡಗಳ ನಡುವಣ ಅಭ್ಯಾಸ ಪಂದ್ಯದ ವೇಳೆ ಆಯ್ಕೆ ಸಮಿತಿಯ ಮುಖ್ಯಸ್ಥ ಅಜಿತ್ ಅಗರ್ಕರ್ ಅವರೊಂದಿಗೆ ವಿವಿಎಸ್​ ಲಕ್ಷ್ಮಣ್ ಕಾಣಿಸಿಕೊಂಡಿದ್ದಾರೆ.

    ಹೀಗಾಗಿ ಗೌತಮ್ ಗಂಭೀರ್ ಅವರ ಅನುಪಸ್ಥಿತಿಯಲ್ಲಿ ಟೀಮ್ ಇಂಡಿಯಾದ ಕೋಚಿಂಗ್ ಜವಾಬ್ದಾರಿ ಲಕ್ಷ್ಮಣ್ ಅವರ ಹೆಗಲೇರುವುದು ಖಚಿತ ಎನ್ನಬಹುದು.

    Demo
    Share. Facebook Twitter LinkedIn Email WhatsApp

    Related Posts

    ಬೆಂಗಳೂರು| ಬ್ಯಾಡ್ಮಿಂಟನ್ ಕೋರ್ಟ್ ಹಾಗೂ ವಿಕ್ಟರ್ ಬ್ರ್ಯಾಂಡ್ ಸ್ಟೋರ್ ಉದ್ಘಾಟನೆ!

    June 14, 2025

    WTC Final: 27 ವರ್ಷಗಳ ಕನಸು ಕೊನೆಗೂ ನನಸು: ಚಾಂಪಿಯನ್ ​ಶಿಪ್​ ಟ್ರೋಫಿಗೆ ಮುತ್ತಿಕ್ಕಿದ ದಕ್ಷಿಣ ಆಫ್ರಿಕಾ

    June 14, 2025

    ಸೂಪರ್‌ ಸ್ಟಾರ್ ರಜನಿಕಾಂತ್‌ ಸಂಬಂಧಿ ಜೊತೆ ಎಸ್ಆರ್‌ಎಚ್‌ ಓನರ್ ಕಾವ್ಯಾ ಮಾರನ್ ಕಲ್ಯಾಣ? ‌‌

    June 14, 2025

    Cricket: ಇನ್ನುಂದೆ ಇಂತಹ ಕ್ಯಾಚ್’ಗಳಿಗೆ ಬೆಲೆ ಇಲ್ವಾ..!? ಆಟಗಾರರಿಗೆ ಬಿಗ್ ಶಾಕ್ ಕೊಟ್ಟ ICC

    June 14, 2025

    ಬೆಂಗಳೂರಿನ ಕ್ರಿಕೆಟ್ ವ್ಯವಸ್ಥೆ ಮೇಲೆ ಕೆಟ್ಟ ಹೆಸರು ಬಂದಿದೆ: ಕಾಲ್ತುಳಿತಕ್ಕೆ ಮೊಯ್ಲಿ ಅಸಮಾಧಾನ!

    June 13, 2025

    WTC Final: ವಿಮಾನ ದುರಂತ ಸಂತ್ರಸ್ಥರಿಗೆ ಕಪ್ಪು ಪಟ್ಟಿ ಧರಿಸಿ ಕ್ರಿಕೆಟಿಗರ ಸಂತಾಪ..!

    June 13, 2025

    India vs England: ತಾಯಿಗೆ ಹೃದಯಾಘಾತ: ಭಾರತಕ್ಕೆ ಮರಳಿದ ಗೌತಮ್ ಗಂಭೀರ್!

    June 13, 2025

    ENG vs IND: ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್: ಟೀಂ ಇಂಡಿಯಾ ಪ್ಲೇಯಿಂಗ್ XI.. ಕಿಂಗ್ ಕೊಹ್ಲಿ ಬದಲಿಗೆ ಯಾರು?

    June 13, 2025

    ಕಾಲ್ತುಳಿತ ಪ್ರಕರಣ: ಕಬ್ಬನ್ ಪಾರ್ಕ್ ಇನ್ಸ್ಪೆಕ್ಟರ್ ನಿರ್ಲಕ್ಷ್ಯಕ್ಕೆ ಹೋಯ್ತಾ 11 ಪ್ರಾಣ? CID ತನಿಖೆ ವೇಳೆ ಗಿರೀಶ್ ಕಕ್ಕಾಬಿಕ್ಕಿ!

    June 13, 2025

    ವಿಮಾನ ದುರಂತ: ಕೊಹ್ಲಿ, ರೋಹಿತ್ ಸೇರಿ ಹಲವು ಕ್ರಿಕೆಟಿಗರಿಂದ ಸಂತಾಪ!

    June 12, 2025

    ಕಾಲ್ತುಳಿತ ಕೇಸ್ : ಆರ್​ಸಿಬಿ ಮಾರ್ಕೆಟಿಂಗ್​ ಮುಖಸ್ಥ ನಿಖಿಲ್ ಸೋಸಲೆ​​ ಸೇರಿ ನಾಲ್ವರಿಗೆ ಜಾಮೀನು!

    June 12, 2025

    ಕಾಲ್ತುಳಿತ ಪ್ರಕರಣ: ವಿರಾಟ್‌ ಕೊಹ್ಲಿ ಆಪ್ತನಿಗೆ ನಿಖಿಲ್ ಸೋಸಲ್​​ಗೆ​ ಮಧ್ಯಂತರ ಜಾಮೀನು ಮಂಜೂರು!

    June 12, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.