Close Menu
Ain Live News
    Facebook X (Twitter) Instagram YouTube
    Friday, June 6
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಜಾರ್ಜಿಯಾ: ಕಾರ್ಬನ್ ಮಾನಾಕ್ಸೈಡ್ ವಿಷದಿಂದಾಗಿ 11 ಭಾರತೀಯರು ಸಾವು

    By Author AINDecember 17, 2024
    Share
    Facebook Twitter LinkedIn Pinterest Email
    Demo

    ನವದೆಹಲಿ: ಜಾರ್ಜಿಯಾದ ಮೌಂಟೇನ್ ರೆಸಾರ್ಟ್​ನಲ್ಲಿ ಭಾರತದ 11 ಮಂದಿ ಸೇರಿದಂತೆ ಒಟ್ಟು 12 ಮಂದಿಯ ಶವಗಳು ಪತ್ತೆಯಾಗಿವೆ. ಗುಡೌರಿಯ ರೆಸ್ಟೋರೆಂಟ್‌ನ ಎರಡನೇ ಮಹಡಿಯ ಮಲಗುವ ಕೋಣೆಗಳಲ್ಲಿ 12 ಶವಗಳು ಪತ್ತೆಯಾಗಿವೆ ಎಂದು ಅಧಿಕಾರಿಗಳು ದೃಢಪಡಿಸಿದ್ದಾರೆ.

    ಮೃತಪಟ್ಟವರೆಲ್ಲರೂ ಅದೇ ಭಾರತೀಯ ರೆಸ್ಟೋರೆಂಟ್‌ನ ಉದ್ಯೋಗಿಗಳಾಗಿದ್ದು ಕಾರ್ಬನ್ ಮಾನಾಕ್ಸೈಡ್ ವಿಷದಿಂದಾಗಿ ಅವರು ಸಾವನ್ನಪ್ಪಿದ್ದಾರೆ ಎನ್ನಲಾಗುತ್ತಿದೆ. ಮಲಗುವ ಕೋಣೆಗಳ ಬಳಿ ಮುಚ್ಚಿದ ಜಾಗದಲ್ಲಿ ವಿದ್ಯುತ್ ಜನರೇಟರ್‌ ಇದ್ದ ಕಾರಣ ೀ ದುರ್ಘಟನೆ ಸಂಭವಿಸಿದೆ ಎನ್ನಲಾಗುತ್ತಿದೆ. ವಿದ್ಯುತ್ ಸಂಪರ್ಕ ಸ್ಥಗಿತಗೊಂಡ ನಂತರ ಅಲ್ಲಿದ್ದ ಜನರೇಟರ್ ಆನ್ ಮಾಡಲಾಗಿದೆ ಎಂದು ಪ್ರಾಥಮಿಕ ತನಿಖೆಗಳು ಹೇಳಿವೆ.

    ಗುಡೌರಿಯ ಮೌಂಟೇನ್ ರೆಸಾರ್ಟ್‌ನಲ್ಲಿರುವ ರೆಸ್ಟಾರೆಂಟ್‌ನಲ್ಲಿ ಶವವಾಗಿ ಪತ್ತೆಯಾದ 12 ಜನರಲ್ಲಿ 11 ಭಾರತೀಯ ಪ್ರಜೆಗಳು ಸೇರಿದ್ದಾರೆ ಎಂದು ಜಾರ್ಜಿಯಾದಲ್ಲಿನ ಭಾರತೀಯ ಮಿಷನ್ ದೃಢಪಡಿಸಿದೆ. ಪ್ರಾಥಮಿಕ ವರದಿಗಳ ಪ್ರಕಾರ, ಕಾರ್ಬನ್ ಮಾನಾಕ್ಸೈಡ್ ವಿಷದಿಂದ ಸಾವು ಸಂಭವಿಸಿರಬಹುದು ಎನ್ನಲಾಗಿದೆ. ಆರಂಭಿಕ ತಪಾಸಣೆಯಲ್ಲಿ ಯಾವುದೇ ಗಾಯಗಳು ಅಥವಾ ಹಿಂಸಾಚಾರದ ಚಿಹ್ನೆಗಳು ಪತ್ತೆಯಾಗಿಲ್ಲ ಎಂದು ಜಾರ್ಜಿಯಾದ ಆಂತರಿಕ ವ್ಯವಹಾರಗಳ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ.

    ಪೊಲೀಸರು ಜಾರ್ಜಿಯಾದ ಕ್ರಿಮಿನಲ್ ಕೋಡ್‌ನ ಆರ್ಟಿಕಲ್ 116ರ ಅಡಿಯಲ್ಲಿ ತನಿಖೆಯನ್ನು ಪ್ರಾರಂಭಿಸಿದ್ದಾರೆ. ಇದು ನಿರ್ಲಕ್ಷ್ಯದ ನರಹತ್ಯೆಯನ್ನು ಒಳಗೊಂಡಿದೆ. ಸಾವಿಗೆ ನಿಖರವಾದ ಕಾರಣವನ್ನು ಕಂಡುಹಿಡಿಯಲು ಫೋರೆನ್ಸಿಕ್ ವೈದ್ಯಕೀಯ ಪರೀಕ್ಷೆಗೆ ಆದೇಶಿಸಲಾಗಿದೆ

    ಗುಡೌರಿಯಲ್ಲಿ 11 ಭಾರತೀಯ ಪ್ರಜೆಗಳು ದುರದೃಷ್ಟಕರವಾಗಿ ನಿಧನರಾದ ಬಗ್ಗೆ ತಿಳಿದು ದುಃಖವಾಯಿತು. ಅವರ ಕುಟುಂಬಗಳಿಗೆ ತನ್ನ ಆಳವಾದ ಸಂತಾಪವನ್ನು ವ್ಯಕ್ತಪಡಿಸಿದೆ ಎಂದು ಟಿಬಿಲಿಸಿಯಲ್ಲಿರುವ ಭಾರತೀಯ ಮಿಷನ್ ಸಂತಾಪ ಸೂಚಿಸಿದೆ.

    Demo
    Share. Facebook Twitter LinkedIn Email WhatsApp

    Related Posts

    ಟ್ರಂಪ್ ಜೊತೆ ಬಿರುಕು: ಟೆಸ್ಲಾ ಷೇರುಗಳು ಶೇ.14 ರಷ್ಟು ಕುಸಿತ – ಮಸ್ಕ್’ಗೆ 13 ಲಕ್ಷ ಕೋಟಿ ರೂ. ನಷ್ಟ

    June 6, 2025

    Pakistan Earthquake: 48 ಗಂಟೆಗಳಲ್ಲಿ 21 ಬಾರಿ ಕಂಪಿಸಿದ ಭೂಮಿ..! ಜನರಲ್ಲಿ ಹೆಚ್ಚಿದ ಆತಂಕ

    June 5, 2025

    ಛೀ.. ಹಣಕ್ಕಾಗಿ ಹೆತ್ತವರನ್ನು ಕೊಂದು 4 ವರ್ಷಗಳ ಕಾಲ ಶವಗಳೊಂದಿಗೆ ಬದುಕಿದ ಮಗಳು!

    June 5, 2025

    ಅಮೆರಿಕ ಅಧ್ಯಕ್ಷ ಟ್ರಂಪ್ ವಿರುದ್ಧ ಗಂಭೀರ ಆರೋಪ ಮಾಡಿದ ಮಸ್ಕ್..! ಕಾರಣವೇನು ಗೊತ್ತಾ..?

    June 4, 2025

    ಫೈನಲ್ ಫೈಟ್: RCBಗೆ ಶುಭ ಕೋರಿದ ಬ್ರಿಟನ್ ಮಾಜಿ ಪ್ರಧಾನಿ!

    June 3, 2025

    TikTok star: ಪಾಕಿಸ್ತಾನದ 17 ವರ್ಷದ ಟಿಕ್ ಟಾಕ್ ಸ್ಟಾರ್ ಮೇಲೆ ಗುಂಡಿಕ್ಕಿ ಹತ್ಯೆ..!

    June 3, 2025

    ಪಾಕಿಸ್ತಾನದಲ್ಲಿ ಭೂಕಂಪ: ಜೈಲಿನ ಗೋಡೆ ಕುಸಿತ, 216 ಕೈದಿಗಳು ಪರಾರಿ

    June 3, 2025

    ಬಾಂಗ್ಲಾ ಮಾಜಿ ಪ್ರಧಾನಿ ವಿರುದ್ಧ ವಿಚಾರಣೆ ಶುರು: ಶೇಖ್ ಹಸೀನಾಗೆ ಮರಣದಂಡನೆ ಸಾಧ್ಯತೆ!

    June 2, 2025

    ಲಕ್ಷಾಂತರ ಜೇನುನೊಣಗಳನ್ನು ಸಾಗಿಸುತ್ತಿದ್ದ ಟ್ರಕ್ ಪಲ್ಟಿ: ಆಗಿದ್ದೇನು? ಆಮೇಲೇನಾಯ್ತು?

    June 1, 2025

    Nigeria floods: ನೈಜೀರಿಯಾದಲ್ಲಿ ಪ್ರವಾಹ: 111 ಮಂದಿ ಸಾವು

    May 31, 2025

    Trump – Musk: ಸ್ನೇಹಕ್ಕೆ ಅಂತ್ಯ..! ಡೊನಾಲ್ಡ್ ಟ್ರಂಪ್ ಆಡಳಿತದಿಂದ ಹಿಂದೆ ಸರಿದ ಎಲೋನ್ ಮಸ್ಕ್

    May 30, 2025

    Vladimir Putin: ರಷ್ಯಾ ಅಧ್ಯಕ್ಷ ಪುಟಿನ್ ಹೆಲಿಕಾಪ್ಟರ್ ಮೇಲೆ ಡ್ರೋನ್ ದಾಳಿ ಮಾಡಿದ್ದು ನಿಜವೇ..?

    May 26, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.