ಶ್ರೀ ಶಿವಕುಮಾರ ಸ್ವಾಮೀಜಿಗೆ ಭಾರತ ರತ್ನ ನೀಡಿ: ಕೇಂದ್ರಕ್ಕೆ ಡಿಕೆಶಿ ಮನವಿ, ರಾಜನಾಥ್‌ ಸಿಂಗ್‌ ಮೌನ ?

ತುಮಕೂರು: “ಜಾತಿ ಧರ್ಮಗಳ ತಾರತಮ್ಯವಿಲ್ಲದೆ ಅನ್ನ, ಅಕ್ಷರ, ಆಶ್ರಯ ನೀಡುವ ಮೂಲಕ ಸಮಾಜಕ್ಕೆ ಸಾವಿರಾರು ಮುತ್ತುರತ್ನಗಳನ್ನು ನೀಡಿರುವ ಶ್ರೀ ಶಿವಕುಮಾರ ಸ್ವಾಮೀಜಿಗಳಿಗೆ “ಭಾರತ ರತ್ನ” ಪುರಸ್ಕಾರ ನೀಡಿ ಗೌರವಿಸಬೇಕು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಮೂಲಕ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದರು. ತುಮಕೂರಿನ ಸಿದ್ದಗಂಗಾಮಠದಲ್ಲಿ ನಡೆದ ಡಾ. ಶ್ರೀ ಶಿವಕುಮಾರ ಸ್ವಾಮೀಜಿಗಳ 118 ನೇ ಜಯಂತಿ ಹಾಗೂ ಗುರುವಂದನಾ ಕಾರ್ಯಕ್ರಮದಲ್ಲಿ ಮಾತನಾಡಿದರು. “ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿರುವ ಕೇಂದ್ರ ರಕ್ಷಣಾ ಸಚಿವ … Continue reading ಶ್ರೀ ಶಿವಕುಮಾರ ಸ್ವಾಮೀಜಿಗೆ ಭಾರತ ರತ್ನ ನೀಡಿ: ಕೇಂದ್ರಕ್ಕೆ ಡಿಕೆಶಿ ಮನವಿ, ರಾಜನಾಥ್‌ ಸಿಂಗ್‌ ಮೌನ ?