ಚಿನ್ನ ವಂಚಕಿ ಐಶ್ವರ್ಯಾ ಗೌಡಗೆ ಭಾರೀ ಸಂಕಷ್ಟ: ED ಇಂದ ಆಸ್ತಿ ಮುಟ್ಟುಗೋಲು!

ಬೆಂಗಳೂರು:– ಚಿನ್ನ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐಶ್ವರ್ಯಾ ಗೌಡ ಆಸ್ತಿಯನ್ನು ಜಾರಿ ನಿರ್ದೇಶನಾಲಯ ದ ಅಧಿಕಾರಿಗಳು ಮುಟ್ಟುಗೋಲು ಹಾಕಿಕೊಂಡಿದ್ದಾರೆ. KRS ಜಲಾಶಯಕ್ಕೆ ಭಾರೀ ನೀರು: ಡ್ಯಾಂ ಗೇಟ್‌ ತೆರದು ಕಾವೇರಿ ನದಿಗೆ ನೀರು ಬಿಡುಗಡೆ ಸಾಧ್ಯತೆ! ವಾರಾಹಿ ವರ್ಲ್ಡ್‌ ಆಫ್ ಗೋಲ್ಡ್ ಜ್ಯುವೆಲ್ಲರ್ಸ್ ಮಾಲೀಕರಿಗೆ 9.82 ಕೋಟಿ ರೂಪಾಯಿ ಮೌಲ್ಯದ 14 ಕೆಜಿ ಚಿನ್ನ ವಂಚಿಸಿದ ಪ್ರಕರಣ ಬೆಳಕಿಗೆ ಬಂದ ಮೇಲೆ ಅವರ ವಂಚನೆಗಳು ಹೊರ ಬಂದಿದ್ದವು. ಇವುಗಳಿಗೆ ಸಂಬಂಧಿಸಿದಂತೆ ಇಡಿದ ಅಧಿಕಾರಿಗಳು ಮುಟ್ಟುಗೋಲು ಹಾಕಿಕೊಂಡಿದ್ದಾರೆ. ಇಡಿ … Continue reading ಚಿನ್ನ ವಂಚಕಿ ಐಶ್ವರ್ಯಾ ಗೌಡಗೆ ಭಾರೀ ಸಂಕಷ್ಟ: ED ಇಂದ ಆಸ್ತಿ ಮುಟ್ಟುಗೋಲು!