Close Menu
Ain Live News
    Facebook X (Twitter) Instagram YouTube
    Thursday, June 12
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ರೈತರಿಗೆ ಗುಡ್‌ ನ್ಯೂಸ್:‌ ಇಂದಿನಿಂದ ಕೊಬ್ಬರಿ ಖರೀದಿ ಪ್ರಕ್ರಿಯೆ ಆರಂಭ!

    By AIN AuthorApril 1, 2024
    Share
    Facebook Twitter LinkedIn Pinterest Email
    Demo

    ಬೆಂಗಳೂರು : ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ರಾಜ್ಯದಲ್ಲಿ ಏಪ್ರಿಲ್ 1 ರಿಂದ ಕೊಬ್ಬರಿ ಖರೀದಿ ಪ್ರಕ್ರಿಯೆ ಆರಂಭಿಸಲು ಸಿದ್ಧತೆ ನಡೆಸಲಾಗಿದೆರಾಜ್ಯದ 9 ಜಿಲ್ಲೆಗಳಲ್ಲಿ ಉಂಡೆ ಕೊಬ್ಬರಿ ಖರೀದಿ ಪ್ರಕ್ರಿಯೆ ಆರಂಭವಾಗಲಿದ್ದು, ಮಾ. 9 ಕ್ಕೆ ಕೊಬ್ಬರಿ ಮಾರಾಟಕ್ಕೆ ನೋಂದಣಿ ಅಂತ್ಯವಾಗಿದ್ದು9 ಜಿಲ್ಲೆಯಿಂದ 58,893 ರೈತರು ನೋಂದಣಿ ಮಾಡಿಸಿದ್ದಾರೆ.

    ಕೊಬ್ಬರಿ ಖರೀದಿಸಲು ರಾಜ್ಯ ಕೃಷಿ ಮಾರಾಟ ಮಂಡಳಿಯನ್ನು ನೋಡೆಲ್ ಏಜೆನ್ಸಿಯಾಗಿ ನೇಮಿಸಲಾಗಿದೆ.

    2 ಹೆಕ್ಟೇರ್‌ಗಿಂತ ಕಡಿಮೆ ಭೂಮಿ ಹೊಂದಿರುವವರಿಗೆ ಗುಡ್‌ ನ್ಯೂಸ್:‌ 10,000 ರೂ. ನೇರವಾಗಿ ಖಾತೆಗೆ

    ಮೈಸೂರು, ಚಾಮರಾಜನಗರ ಮತ್ತು ತುಮಕೂರು ಜಿಲ್ಲೆಯಲ್ಲಿ ಮಾರಾಟ ಮಂಡಳಿಯಿಂದ ಕೊಬ್ಬರಿ ಖರೀದಿ ಸಂಸ್ಥೆಯಾಗಿ ನೇಮಿಸಲಾಗಿದೆ. ಹಾಸನ ಸೇರಿ ಉಳಿದ ಜಿಲ್ಲೆಗಳಲ್ಲಿ ರಾಜ್ಯ ಸಹಕಾರ ಮಾರಾಟ ಮಹಾ ಮಂಡಳವನ್ನು ಖರೀದಿ ಸಂಸ್ಥೆಯಾಗಿ ನೇಮಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

    Demo
    Share. Facebook Twitter LinkedIn Email WhatsApp

    Related Posts

    ಅಹ್ಮದಾಬಾದ್’ನಲ್ಲಿ ವಿಮಾನ ಪತನ: ಸಂತಾಪ ಸೂಚಿಸಿದ ನಿಖಿಲ್ ಕುಮಾರಸ್ವಾಮಿ

    June 12, 2025

    Ahmedabad Plane Crash: ದುರಂತದ ಬಗ್ಗೆ ಪ್ರಧಾನಿ ಮೋದಿ- ರಾಮ್ ಮೋಹನ್ ನಾಯ್ಡು ಚರ್ಚೆ

    June 12, 2025

    ಕಾಲ್ತುಳಿತ ಪ್ರಕರಣ: ವಿರಾಟ್‌ ಕೊಹ್ಲಿ ಆಪ್ತನಿಗೆ ನಿಖಿಲ್ ಸೋಸಲ್​​ಗೆ​ ಮಧ್ಯಂತರ ಜಾಮೀನು ಮಂಜೂರು!

    June 12, 2025

    ಸಾವಿನ ಪಯಣ: ಅಹ್ಮದಾಬಾದ್​ ವಿಮಾನ ಪತನದಲ್ಲಿ 110 ಸಾವು!

    June 12, 2025

    Plane Crash: ಅಹಮದಾಬಾದ್’ನಲ್ಲಿ ಏಕಾಏಕಿ ವಿಮಾನ ಪತನ: ಏರ್ ಇಂಡಿಯಾ ಕಂಪನಿ ಹೇಳಿದ್ದೇನು..?

    June 12, 2025

    BIG BREAKING.. ಅಹಮದಾಬಾದ್’ನಲ್ಲಿ ವಿಮಾನ ಪತನ: ಆಕಾಶದಲ್ಲಿ ಬೆಂಕಿಯ ಜ್ವಾಲೆ! Video ವೈರಲ್!

    June 12, 2025

    ರೋಹಿಣಿ ಸಿಂಧೂರಿ ಸಹಿತ ಮೂವರು IAS ಅಧಿಕಾರಿಗಳು ವರ್ಗಾವಣೆ: ರಾಜ್ಯ ಸರ್ಕಾರ ಆದೇಶ

    June 12, 2025

    ಕಾಲ್ತುಳಿತ ದುರಂತ: ಮಧ್ಯಪ್ರವೇಶಿಸಿ ನ್ಯಾಯ ದೊರಕಿಸಿಕೊಡುವಂತೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ ಆರ್.ಅಶೋಕ್ ಮನವಿ

    June 12, 2025

    ಚಕ್ರವರ್ತಿ ಸೂಲಿಬೆಲೆ ಗಡಿಪಾರಿಗೆ ತಯಾರಿ..? ಸಚಿವ ಪರಮೇಶ್ವರ್ ರಿಯಾಕ್ಷನ್ ಹೀಗಿತ್ತು..!

    June 12, 2025

    Bengaluru Stampede Case: ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಎಂಟ್ರಿ – ಸುಮೊಟೊ ಕೇಸ್ ದಾಖಲು

    June 12, 2025

    24 ಗಂಟೆಯಲ್ಲಿ 3 ಸಾವು..! ಸಕ್ರಿಯ ಪ್ರಕರಣಗಳ ಸಂಖ್ಯೆ 7,154 ಕ್ಕೆ ಏರಿಕೆ – ಯಾವ ರಾಜ್ಯದಲ್ಲಿ ಹೆಚ್ಚು? ಕಡಿಮೆ?

    June 12, 2025

    Bangalore: KSRTC ಬಸ್ ಗೆ ಸಿಲುಕಿ ದ್ವಿಚಕ್ರ ವಾಹನ ಸವಾರ ಸಾವು..!

    June 12, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.