ರೈತರಿಗೆ ಸಿಹಿ ಸಮಾಚಾರ: ಕಿಸಾನ್ ಕ್ರೆಡಿಟ್ಕಾರ್ಡ್ ಬಗ್ಗೆ ಕೇಂದ್ರದಿಂದ ಮಹತ್ವದ ಮಾಹಿತಿ!
ನವದೆಹಲಿ:- ರೈತರಿಗೆ ಹಲವು ಯೋಜನೆ ಜಾರಿಗೆ ತರುವ ಮೂಲಕ ರೈತರ ಬೆನ್ನೆಲುಬಾಗಿ ನಿಂತಿರುವ ಕೇಂದ್ರ ಸರ್ಕಾರವು ರೈತರಿಗೆ ಮತ್ತೊಂದು ಗುಡ್ ನ್ಯೂಸ್ ಕೊಟ್ಟಿದೆ. ಈ ಸಿಹಿ ಸಮಾಚಾರ ತಿಳಿಯಲು ಈ ಸುದ್ದಿ ಪೂರ್ತಿ ಓದಿ. ಕಮಲ್ ಹಾಸನ್ ಅವರು ನನಗೆ ಸ್ಪೂರ್ತಿ: ವಿವಾದಕ್ಕೆ ಶಿವಣ್ಣ ಫಸ್ಟ್ ರಿಯಾಕ್ಷನ್! ಕಿಸಾನ್ ಕ್ರೆಡಿಟ್ ಕಾರ್ಡ್ ಮೇಲಿನ 3 ಲಕ್ಷ ಸಾಲದ ಮೇಲಿನ ಬಡ್ಡಿ ರಿಯಾಯಿತಿಯನ್ನು ಕೇಂದ್ರ ಸರ್ಕಾರ ವಿಸ್ತರಿಸಿದೆ. ಅಲ್ಪಾವಧಿ ಸಾಲದ ಮೇಲೆ ವಿಧಿಸಲಾಗುತ್ತಿದ್ದ 7%ನಷ್ಟು ಬಡ್ಡಿ ಮೇಲೆ ಕೇಂದ್ರ … Continue reading ರೈತರಿಗೆ ಸಿಹಿ ಸಮಾಚಾರ: ಕಿಸಾನ್ ಕ್ರೆಡಿಟ್ಕಾರ್ಡ್ ಬಗ್ಗೆ ಕೇಂದ್ರದಿಂದ ಮಹತ್ವದ ಮಾಹಿತಿ!
Copy and paste this URL into your WordPress site to embed
Copy and paste this code into your site to embed