ಕರ್ನಾಟಕದ ಜಲಾಶಯಗಳಿಗೆ ಬಿಗಿ ಭದ್ರತೆ ಒದಗಿಸಲು ಸರ್ಕಾರ ಆದೇಶ!
ಬೆಂಗಳೂರು:- ಕರ್ನಾಟಕ ರಾಜ್ಯ ಸರ್ಕಾರವು ರಾಜ್ಯದ ಎಲ್ಲಾ ಅಣೆಕಟ್ಟುಗಳು ಮತ್ತು ಜಲಾಶಯಗಳಿಗೆ ಬಿಗಿ ಭದ್ರತೆ ಒದಗಿಸಲು ತುರ್ತು ಆದೇಶ ಹೊರಡಿಸಿದೆ. ರಾಷ್ಟ್ರದಲ್ಲಿ ನಡೆಯುತ್ತಿರುವ ಪ್ರಸ್ತುತ ಘಟನೆಗಳನ್ನು ಗಂಭೀರವಾಗಿ ಪರಿಗಣಿಸಿ, ರಾಜ್ಯದ ಜಲ ಸಂಪನ್ಮೂಲಗಳ ಸುರಕ್ಷತೆಗೆ ಆದ್ಯತೆ ನೀಡಲಾಗಿದೆ. Crime News: ಪಕ್ಕದ ಮನೆಯವರ ಜಗಳಕ್ಕೆ 8 ವರ್ಷದ ಬಾಲಕನ ಕೊಲೆ! ರಾಜ್ಯ ಪೊಲೀಸ್ ಇಲಾಖೆಯ ಸಮನ್ವಯದೊಂದಿಗೆ, ಎಲ್ಲಾ ಅಣೆಕಟ್ಟುಗಳಿಗೆ ಹೆಚ್ಚಿನ ಭದ್ರತಾ ಸಿಬ್ಬಂದಿಯನ್ನು ತಕ್ಷಣ ನೇಮಿಸಲು ಆದೇಶಿಸಲಾಗಿದೆ. ರಾಜ್ಯದ ಜಲಾಶಯಗಳು, ವಿಶೇಷವಾಗಿ ಕಾವೇರಿ, ಕೃಷ್ಣ, ತುಂಗಭದ್ರಾ ಸೇರಿದಂತೆ … Continue reading ಕರ್ನಾಟಕದ ಜಲಾಶಯಗಳಿಗೆ ಬಿಗಿ ಭದ್ರತೆ ಒದಗಿಸಲು ಸರ್ಕಾರ ಆದೇಶ!
Copy and paste this URL into your WordPress site to embed
Copy and paste this code into your site to embed