ರಾಜಣ್ಣ ಹಾಗೂ ಪುತ್ರ ರಾಜೇಂದ್ರಗೆ ಸರ್ಕಾರ ಸೂಕ್ತ ಭದ್ರತೆ ಕೊಡಿ: ಎನ್.ರವಿಕುಮಾರ್!
ಬೆಂಗಳೂರು:- ರಾಜಣ್ಣ ಹಾಗೂ ಪುತ್ರ ರಾಜೇಂದ್ರಗೆ ಸರ್ಕಾರ ಸೂಕ್ತ ಭದ್ರತೆ ಕೊಡಿ ಎಂದು ಎನ್.ರವಿಕುಮಾರ್ ಆಗ್ರಹ ಮಾಡಿದ್ದಾರೆ. ಗ್ಯಾರಂಟಿ ಉಚಿತ, ಬೆಲೆ ಏರಿಕೆ ಖಚಿತ: ಹಾಲಿನ ಬೆಲೆ ಏರಿಕೆಗೆ ಸುರೇಶ್ ಕುಮಾರ್ ಹಿಂಗಂದ್ರೂ! ಈ ಸಂಬಂಧ ಮಾತನಾಡಿದ ಅವರು, ಹನಿಟ್ರ್ಯಾಪ್ ಪ್ರಕರಣ ದಿನದಿಂದ ದಿನಕ್ಕೆ ಗಂಭೀರ ಸ್ವರೂಪ ಪಡೆಯುತ್ತಿದೆ. ಇದರ ಸಮಗ್ರ ತನಿಖೆಗೆ ಸಿಬಿಐ ಅಥವಾ ನ್ಯಾಯಾಂಗ ತನಿಖೆ ಆಗಲಿ. ಹನಿಟ್ರ್ಯಾಪ್ ಬದಲು ಕೊಲೆ ಮಾಡಲು ಬಂದಿದ್ದರು ಎಂದು ಪರಿಷತ್ ಸದಸ್ಯ ರಾಜೇಂದ್ರ ಆರೋಪಿಸಿದ್ದರು. ಈ ಹನಿಟ್ರ್ಯಾಪ್ … Continue reading ರಾಜಣ್ಣ ಹಾಗೂ ಪುತ್ರ ರಾಜೇಂದ್ರಗೆ ಸರ್ಕಾರ ಸೂಕ್ತ ಭದ್ರತೆ ಕೊಡಿ: ಎನ್.ರವಿಕುಮಾರ್!
Copy and paste this URL into your WordPress site to embed
Copy and paste this code into your site to embed