ಸರ್ಕಾರದ ಆರನೇ ಗ್ಯಾರಂಟಿಯೇ ‘ಬೆಲೆ ಏರಿಕೆ’: ಮಹೇಶ್ ಟೆಂಗಿನಕಾಯಿ!
ಹುಬ್ಬಳ್ಳಿ:- ಹಾಲಿನ ದರ ಏರಿಕೆಯ ಮೂಲಕ ಸರ್ಕಾರ ಆರನೇ ಭಾಗ್ಯ ಎಂದು ಬಿಜೆಪಿ ಶಾಸಕ ಮಹೇಶ್ ಟೆಂಗಿನಕಾಯಿ ವ್ಯಂಗ್ಯವಾಡಿದರು. ಬಳ್ಳಾರಿ: ಎಲ್ಎಲ್ಸಿ ಕಾಲುವೆಯಲ್ಲಿ ಜಾರಿ ಬಿದ್ದು ಓರ್ವ ಬಾಲಕ ಸಾವು, ಮತ್ತಿಬ್ಬರು ರಕ್ಷಣೆ! ಈ ಸಂಬಂಧ ಮಾತನಾಡಿದ ಅವರು, ಸರ್ಕಾರ ಒಂದು ಕಡೆ ಹಾಲಿನ ದರ ಪ್ರತಿ ಲೀಟರ್ಗೆ 4 ರೂ. ಏರಿಸಲು ನಿರ್ಧರಿಸಿದೆ. ಮತ್ತೊಂದು ಕಡೆ ವಿದ್ಯುತ್ ದರ ಏರಿಕೆಗೂ ಮುಂದಾಗಿದೆ. ಇದರ ನಡುವೆ ನೋಂದಣಿ ಸೇರಿ ಹಲವಾರು ಶುಲ್ಕಗಳ ಏರಿಕೆ ಮಾಡಿದೆ ಎಂದು ಆಕ್ರೋಶ … Continue reading ಸರ್ಕಾರದ ಆರನೇ ಗ್ಯಾರಂಟಿಯೇ ‘ಬೆಲೆ ಏರಿಕೆ’: ಮಹೇಶ್ ಟೆಂಗಿನಕಾಯಿ!
Copy and paste this URL into your WordPress site to embed
Copy and paste this code into your site to embed