Close Menu
Ain Live News
    Facebook X (Twitter) Instagram YouTube
    Thursday, June 5
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    CM Siddaramaiah: ಸರ್ಕಾರ ಪ್ರತಿ ಲೀಟರ್ ಹಾಲಿಗೆ 5 ರೂಪಾಯಿ ಪ್ರೋತ್ಸಾಹಧನ ನೀಡುತ್ತಿದೆ: ಸಿಎಂ ಸಿದ್ದರಾಮಯ್ಯ

    By AIN AuthorNovember 20, 2023
    Share
    Facebook Twitter LinkedIn Pinterest Email
    Demo

    ವಿಜಯಪುರ: ಎಲ್ಲಿ ಸಹಕಾರಿ ಕ್ಷೇತ್ರ ಬೆಳೆದಿದೆಯೋ ಆ ರಾಜ್ಯ, ದೇಶ ಬೆಳದಿದೆ ಎಂದರ್ಥ ಎಂದು ವಿಜಯಪುರದಲ್ಲಿ ನಡೆದ 70ನೇ ಸಹಕಾರ ಸಪ್ತಾಹ ಸಮಾರೋಪದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ರಾಜ್ಯದ ಎಲ್ಲಾ ಮಹಿಳೆಯರು ಸಹ ಸಹಕಾರ ಸಂಘಗಳ ಸದಸ್ಯರಾಗಬೇಕು.

    ಭೂ ವಿಜ್ಞಾನಿ ಪ್ರತಿಮಾ ಹತ್ಯೆ ಕೇಸ್: ತನಿಖೆ ವೇಳೆ ಸ್ಪೋಟಕ ವಿಚಾರ ಬೆಳಕಿಗೆ

     ಸರ್ಕಾರ ಪ್ರತಿ ಲೀಟರ್ ಹಾಲಿಗೆ 5 ರೂಪಾಯಿ ಪ್ರೋತ್ಸಾಹಧನ ನೀಡುತ್ತಿದೆ. ಸಹಕಾರಿ‌ ಬ್ಯಾಂಕ್​ನಲ್ಲಿ ಬಡ್ಡಿ ರಹಿತ ಸಾಲ 3 ಲಕ್ಷದಿಂದ 5 ಲಕ್ಷಕ್ಕೆ ಏರಿಕೆ‌ಯಾಗಿದೆ. ಸಹಕಾರ ಬ್ಯಾಂಕ್​​ಗಳಿಗೆ ನಮ್ಮ ಸರ್ಕಾರ ಸಹಕಾರ ನೀಡಲಿದೆ. ಸಹಕಾರ ಕ್ಷೇತ್ರ ಬೆಳೆಯಲು ನೆಹರು, ಗಾಂಧೀಜಿ ಸಹಾಯ ಮಾಡಿದ್ದಾರೆ ಎಂದರು.

    Demo
    Share. Facebook Twitter LinkedIn Email WhatsApp

    Related Posts

    ಕೋಲಾರ: ಮುಳಬಾಗಿಲು ಪಟ್ಟಣದಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ..!

    June 4, 2025

    ಬಾಲಾಜಿ ಆಸ್ಪತ್ರೆಯಲ್ಲಿ ಅತ್ಯಾಧುನಿಕ ತಂತ್ರಜ್ಞಾನದ ನ್ಯೂರೋ ನೇವಿಗೇಶನ್ ಸಿಸ್ಟಂ ಅಳವಡಿಕೆ

    June 4, 2025

    ಕಳಸಾ – ಬಂಡೂರಿ ಹಾಗೂ ಮಲಪ್ರಭಾ ನದಿ ಜೋಡಣೆ ಹೋರಾಟ ಸಮಿತಿ ತೀವ್ರ ಖಂಡನೆ

    June 4, 2025

    ಲಾರಿ ಮತ್ತು ಬೈಕ್ ನಡುವೆ ಭೀಕರ ಅಪಘಾತ: ದಂಪತಿ ಸೇರಿ ಮೂವರು ಸ್ಥಳದಲ್ಲಿಯೇ ಸಾವು..!

    June 4, 2025

    ಬಸ್, ಲಾರಿ ನಡುವೆ ಮುಖಾಮುಖಿ ಡಿಕ್ಕಿ: ಓರ್ವ ಮಹಿಳೆ ಸ್ಥಳದಲ್ಲೇ ಸಾವು, 15ಕ್ಕೂ ಹೆಚ್ಚು ಮಂದಿಗೆ ಗಾಯ

    June 4, 2025

    RCB ಗೆದ್ದ ಖುಷಿಯಲ್ಲಿ ಕುಣಿದು ಕುಪ್ಪಳಿಸುತ್ತಿದ್ದ ಅಭಿಮಾನಿ ಹೃದಯಾಘಾತದಿಂದ ಸಾವು..!

    June 4, 2025

    ಆರ್‌ಸಿಬಿಗೆ ರೋಚಕ ಜಯ: ಹುಬ್ಬಳ್ಳಿಯಲ್ಲಿ ಅಭಿಮಾನಿಗಳ ಸಂಭ್ರಮ!

    June 4, 2025

    ಚೊಚ್ಚಲ ಕಪ್ ಗೆದ್ದ ಆರ್ ಸಿಬಿ: ಮುಗಿಲು ಮುಟ್ಟಿದ ಗೆಲುವಿನ ಸಂಭ್ರಮ.. ಹುಚ್ಚೆದ್ದು ಕುಣಿದ ಫ್ಯಾನ್ಸ್!

    June 4, 2025

    ಬಜ್ಪೆಯಲ್ಲಿ ಸುಹಾಸ್ ಶೆಟ್ಟಿ ಕೊಲೆ ಪ್ರಕರಣ: ಆರೋಪಿ ಅರೆಸ್ಟ್!

    June 3, 2025

    RCB Vs PBKS: ಪಟಾಕಿ ಸಿಡಿಸಿ ಆರ್.ಸಿ.ಬಿ ಅಭಿಮಾನಿಗಳ ಸಂಭ್ರಮ!

    June 3, 2025

    ಹುಬ್ಬಳ್ಳಿಯಲ್ಲಿ L&T ಅಧಿಕಾರಿಗಳ ಎಡವಟ್ಟು; ಒಬ್ಬ ಸಾವು ಇನ್ನೊಬ್ಬನ ಸ್ಥೀತಿ ಗಂಭೀರ!

    June 3, 2025

    ನಿರ್ಮಾಣ ಹಂತದಲ್ಲಿದ್ದ ಹೆಬ್ಬಾಗಿಲು ಕುಸಿದು ಓರ್ವ ಸಾವು..! ಮೂವರಿಗೆ ಗಾಯ

    June 3, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.