Close Menu
Ain Live News
    Facebook X (Twitter) Instagram YouTube
    Friday, June 20
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    Shivraj Thandagi: ಕಾಂತರಾಜು ವರದಿ ಸ್ವೀಕರಿಸಲು ಸರ್ಕಾರ ಸಿದ್ಧ ಇದೆ: ಶಿವರಾಜ್ ತಂಗಡಗಿ

    By AIN AuthorDecember 2, 2023
    Share
    Facebook Twitter LinkedIn Pinterest Email
    Demo

    ಬೆಂಗಳೂರು:– ಕಾಂತರಾಜು ವರದಿ ಸ್ವೀಕರಿಸಲು ಸರ್ಕಾರ ಸಿದ್ಧ ಇದೆ ಎಂದು ಸಚಿವ ಶಿವರಾಜ್ ತಂಗಡಗಿ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಶಾಶ್ವತ ಹಿಂದುಳಿದ ವರ್ಗಗಳ ಆಯೋಗದ ಕಾಂತರಾಜು ವರದಿಯನ್ನು ಸರ್ಕಾರ ಸ್ವೀಕಾರ ಮಾಡಲಿದ್ದು, ಸಾಧಕ-ಬಾಧಕಗಳ ಬಗ್ಗೆ ಚರ್ಚೆ ನಡೆಯಲಿದೆ ಎಂದರು.

    ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯನವರು ವರದಿ ಸ್ವೀಕಾರ ಮಾಡುವುದಾಗಿ ಸ್ಪಷ್ಟಪಡಿಸಿದ್ದಾರೆ. ವರದಿ ಸಲ್ಲಿಕೆಯಾಗಿ ಸಾಧಕ-ಬಾಧಕಗಳ ಬಗ್ಗೆ ಚರ್ಚೆ ನಡೆದು, ಆ ಬಳಿಕ ನಿರ್ಧಾರ ಮಾಡಲಾಗುವುದು. ವರದಿಯಲ್ಲೇನಿದೆ ಎಂದು ಯಾರಿಗೂ ಗೊತ್ತಿಲ್ಲ. ವರದಿ ಬಗ್ಗೆ ಮೊದಲೇ ಕಲ್ಪನೆ ಮಾಡಿಕೊಳ್ಳುವುದು ಬೇಡ ಎಂದರು.

    ‌MS Dhoni News car: 3.30 ಕೋಟಿಯ ಕಾರು ಖರೀದಿಸಿದ MS ಧೋನಿ: ಸೋಶಿಯಲ್‌ ಮೀಡಿಯಾದಲ್ಲಿ ಫುಲ್‌ ವೈರಲ್!

    ಕೋಟ್ಯಂತರ ರೂಪಾಯಿ ವೆಚ್ಚ ಮಾಡಿಸಿ ಸಮೀಕ್ಷೆ ಮಾಡಿಸಿರುವ ವರದಿಯನ್ನು ಸ್ವೀಕಾರ ಮಾಡಲ್ಲ ಎನ್ನಲು ಸಾಧ್ಯವೇ?, ಸರ್ಕಾರದಲ್ಲಿ ಸ್ವೀಕಾರ ಮಾಡಲಾಗಿರುವ ಇತರೆ ಹತ್ತಾರು ವರದಿಗಳಿವೆ. ಯಾವುದೇ ವರದಿಯನ್ನು ಸರ್ಕಾರ ಸ್ವೀಕಾರ ಮಾಡಲಿದೆ. ಆ ಬಗ್ಗೆ ಚರ್ಚೆ ನಡೆದು ನಿರ್ಧಾರ ಆಗಲಿದೆ. ವರದಿ ಸ್ವೀಕಾರವಾಗದೆ ಕಾಂತರಾಜು ವರದಿ ಬಗ್ಗೆ ವಿರೋಧ ವ್ಯಕ್ತಪಡಿಸುವುದು ಸೂಕ್ತವಲ್ಲ ಎಂದು ತಿಳಿಸಿದರು.

    Demo
    Share. Facebook Twitter LinkedIn Email WhatsApp

    Related Posts

    ರಾಜಾಜಿನಗರ ಇ ಎಸ್ ಐ ಆಸ್ಪತ್ರೆಯ ಕರ್ಮಕಾಂಡ: ವೈದ್ಯರ ನಿರ್ಲಕ್ಷ್ಯಕ್ಕೆ ನವಜಾತ ಶಿಶು ಸಾವು!?

    June 20, 2025

    ಸಂಜು ವೆಡ್ಸ್ ಗೀತಾ 2’ ತಂಡದ ಆರೋಪಕ್ಕೆ ರಚಿತಾ ತಿರುಗೇಟು: ವಿಡಿಯೋ ಮೂಲಕ ಡಿಂಪಲ್ ಕ್ವೀನ್ ಕೊಟ್ಟ ಕ್ಲಾರಿಟಿ ಇಲ್ಲಿದೆ!

    June 20, 2025

    ಬಡವರು ಹಣ ಕೊಟ್ಟು ಮನೆ ತೆಗೆದುಕೊಳ್ಳುವ ದುಸ್ಥಿತಿ ನಿರ್ಮಾಣ ಆಗಿದೆ: ಬಿ.ಎಸ್. ಯಡಿಯೂರಪ್ಪ

    June 20, 2025

    ಬೆಂಗಳೂರಿನಲ್ಲಿ ಘೋರ ದುರಂತ: ಹೈಟೆನ್ಷನ್ ವೈರ್ ಸ್ಪರ್ಶಿಸಿ 10 ವರ್ಷದ ಬಾಲಕ ಸಾವು..!

    June 20, 2025

    BR ಪಾಟೀಲ್ ಆಡಿಯೋ ವೈರಲ್ ವಿಚಾರ: ಸಿಎಂ ಸಿದ್ದರಾಮಯ್ಯ ಬಣ್ಣ ಬಯಲು – ಪರಿಷತ್ ಶಾಸಕ ಟಿ.ಎ.ಶರವಣ ಆಕ್ರೋಶ

    June 20, 2025

    ಡಿಕೆಶಿಗೆ ಮನುಷ್ಯತ್ವದ ದಾರಿದ್ರ್ಯ ಇದೆ; ಆ ವ್ಯಕ್ತಿಯಿಂದ ಬಟ್ಟೆ ಹೊಲಿಸಿಕೊಳ್ಳುವ ದಾರಿದ್ರ್ಯ ನನಗಿಲ್ಲ: ಹೆಚ್.ಡಿ. ಕುಮಾರಸ್ವಾಮಿ ಕಿಡಿ

    June 20, 2025

    ಕೃಷಿಯಿಂದ ಹೆಚ್ಚು ಉದ್ಯೋಗ ಸೃಷ್ಟಿ- ಕೃಷಿ ಪ್ರಗತಿ ಆದರೆ ಮಾತ್ರ ದೇಶದ ಆರ್ಥಿಕತೆ ಪ್ರಗತಿ: ಸಿಎಂ ಸಿದ್ದರಾಮಯ್ಯ

    June 20, 2025

    ರಾಷ್ಟ್ರಪತಿ ದ್ರೌಪದಿ ಮುರ್ಮು ಹುಟ್ಟುಹಬ್ಬ: ಶುಭಾಶಯ ಕೋರಿದ ಪರಿಷತ್ ಶಾಸಕ ಟಿ ಎ ಶರವಣ

    June 20, 2025

    ಕಿಚ್ಚ ಸುದೀಪ್‌ ಹೆಸರಲ್ಲಿ ಪಂಗನಾಮ..ಯುವನಟನಿಗೆ ನಂದಕಿಶೋರ್‌ ದೋಖಾ…?

    June 20, 2025

    ಕೊನೆಗೂ ಬಯಲಾಯ್ತು ವರ್ಷಗಳಿಂದ ನಿಗೂಢವಾಗಿದ್ದ ನಿತ್ಯಾನಂದನ ಕೈಲಾಸ ಸ್ಥಳ..!

    June 20, 2025

    ದಿನದ ಕೆಲಸದ ಅವಧಿಯನ್ನು 10 ತಾಸಿಗೆ ವಿಸ್ತರಿಸಲು ಉದ್ದೇಶಿಸಲಾಗಿದೆ: ಸಚಿವ ಸಂತೋಷ್ ಲಾಡ್

    June 20, 2025

    ನಿಯಮ ಉಲ್ಲಂಘನೆ: ಬೆಂಗಳೂರಿನ 17ಕ್ಕೂ ಹೆಚ್ಚು ಡ್ಯಾನ್ಸ್‌ ಬಾರ್‌ಗಳ ಮೇಲೆ ಖಾಕಿ ದಾಳಿ!

    June 20, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.