Close Menu
Ain Live News
    Facebook X (Twitter) Instagram YouTube
    Monday, June 23
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    UT Khader: ಕೇವಲ ಮಂತ್ರಿಯಾಗುವ ಉದ್ದೇಶಕ್ಕೆ ಕಠೋರ ನಿರ್ಣಯಗಳನ್ನು ತೆಗೆದುಕೊಳ್ಳಲಾಗಲ್ಲ: ಯುಟಿ ಖಾದರ್

    By AIN AuthorDecember 5, 2023
    Share
    Facebook Twitter LinkedIn Pinterest Email
    Demo

    ಬೆಳಗಾವಿ: ಬೆಳಗಾವಿ ವಿಧಾನಸಭಾ ಅಧಿವೇಶನದ ಎರಡನೇ ದಿನದ ಕಾರ್ಯಕಲಾಪ ಶುರುವಾದಾಗ ಮಂತ್ರಿಗಳ ಗೈರುಹಾಜರಿ ಬಗ್ಗೆ ವಿರೋಧ ಪಕ್ಷದ ನಾಯಕರ ಸರ್ಕಾರದ ವಿರುದ್ಧ ಕಿಡಿಕಾರಿದರು. ಸದಸ್ಯರೊಬ್ಬರು ಮಾತಾಡುವಾಗ ಸಭಾಧ್ಯಕ್ಷ ಯುಟಿ ಖಾದರ್ ಅವರನ್ನು ಕೂರುವಂತೆ ಹೇಳುವಾಗಲೇ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಎದ್ದುನಿಂತು ಸ್ಪೀಕರ್ ಅವರು ಆಡಳಿತ ಪಕ್ಷದ ಸದಸ್ಯರ ವಿರುದ್ಧ ಚಾಟಿ ಬೀಸದಿದ್ದರೆ 5 ವರ್ಷಗಳ ಕಾಲ ಸಭಾಧ್ಯಕ್ಷರಾಗೇ ಉಳಿಯಬೇಕಾಗುತ್ತದೆ, ಯಾವತ್ತೂ ಮಂತ್ರಿ ಮಾಡಲ್ಲ ಎಂದು ಹೇಳಿದಾಗ ಸಭಾಧ್ಯಕ್ಷಕರು,

    ರಾಕಿಭಾಯ್ ಅಭಿಮಾನಿಗಳಿಗೆ ಗುಡ್ ನ್ಯೂಸ್: ಡಿಸೆಂಬರ್ 8ಕ್ಕೆ ಮುಂದಿನ ಚಿತ್ರದ ಟೈಟಲ್ ಘೋಷಣೆ!

     ಕೇವಲ ಮಂತ್ರಿಯಾಗುವ ಉದ್ದೇಶಕ್ಕೆ ಕಠೋರ ನಿರ್ಣಯಗಳನ್ನು ತೆಗೆದುಕೊಳ್ಳಲಾಗಲ್ಲ, ತಾನು ಹಾಗೆ ಮಾಡುವುದು ಸಾಧ್ಯವೇ ಇಲ್ಲ ಎಂದು ಹೇಳಿದರು. ವಿರೋಧ ಪಕ್ಷದ ನಾಯಕ ಆರ್ ಅಶೋಕ ಅವರು ಎದ್ದು ನಿಂತು, ಸದನ ಆರಂಭಗೊಳ್ಳುವ ಮೊದಲು ಎಲ್ಲರೂ ಒಳಗೆ ಬಂದು ಕೂತಿರಬೇಕು ಅಂತ ಸೋಮವಾರ ಸ್ಪೀಕರ್ ಎಲ್ಲರಿಗೆ ಬುದ್ಧಿವಾದ ಹೇಳಿದರೂ ಸಚಿವರ ಸ್ಥಾನಗಳೆಲ್ಲ ಖಾಲಿ ಇವೆ, ತಾವು ಯಾರನ್ನು ಪ್ರಶ್ನಿಸುವುದು ಅಂತ ಕೇಳಿದರು. ಅದಕ್ಕೆ ಸ್ಪೀಕರ್, ನಾವು ಕಾರ್ಯಕಲಾಪ ಶುರು ಮಾಡೋಣ ಅವರು ಬಂದು ಜಾಯಿನ್ ಆಗುತ್ತಾರೆ ಅಂತ ಹೇಳಿದರು.

    Demo
    Share. Facebook Twitter LinkedIn Email WhatsApp

    Related Posts

    ನಾನು ಸಹ ರಾಜೀನಾಮೆ ನೀಡುವ ಪರಿಸ್ಥಿತಿ ಬಂದಿದೆ: BR ಪಾಟೀಲ್ ನಂತ್ರ ರಾಜು ಕಾಗೆ ಹೊಸ ಬಾಂಬ್!

    June 23, 2025

    ಸಾಮೂಹಿಕ ಮದುವೆಯಿಂದ ಸಾಮಾಜಿಕ ಸಾಮರಸ್ಯ, ದುಂದುವೆಚ್ಚಕ್ಕೆ ಕಡಿವಾಣ- ಸಲೀಂ ಅಹ್ಮದ್

    June 23, 2025

    ಜಮೀನಿನಲ್ಲಿ ಬಿಸಿಲಿಗೆ ಮೈಯೊಡ್ಡಿ ಘರ್ಜಿಸಿದ ಹುಲಿ: ಬೆಚ್ಚಿಬಿದ್ದ ರೈತರು

    June 23, 2025

    ಸಾಬ್ರು ಹೆಸ್ರಿಗೆ ಪರಭಾರೆ ಮಾಡಿದ್ರೆ ನೇಣಾಕೋದು ಗ್ಯಾರಂಟಿ: ಅಧಿಕಾರಿಗಳಿಗೆ ಕೈ ಶಾಸಕನ ಧಮ್ಕಿ – ವಿಡಿಯೋ ವೈರಲ್

    June 23, 2025

    ವಿಕಸಿತ ಭಾರತ ಸಂಕಲ್ಪ ಅಮೃತಕಾಲ ಸಭೆ: ಕೊಂಕಣ ಮರಾಠ ಸಮಾಜದ ಅಧ್ಯಕ್ಷ ರವಿ ನಾಯ್ಕಗೆ ಸನ್ಮಾನ

    June 23, 2025

    ಲೇಡಿ ಜೊತೆಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಪ್ರಖ್ಯಾತ ಮಠವೊಂದರ ಸ್ವಾಮೀಜಿ!

    June 23, 2025

    KRS ಡ್ಯಾಂ ಭರ್ತಿಗೆ 5 ಅಡಿ ಬಾಕಿ: ಹೊಸ ದಾಖಲೆಗೆ ಸಿದ್ಧ!?

    June 23, 2025

    ಬರುತ್ತೇನೆ ಇಲ್ಲೇ ಇರು ಎಂದು ಬೀದಿಯಲ್ಲಿ ಮಾನಸಿಕ ಅಸ್ವಸ್ಥ ತಾಯಿ ಬಿಟ್ಟು ಮಗ ಎಸ್ಕೇಪ್!

    June 23, 2025

    8 ಸಾವಿರ ಪೊಲೀಸ್ ಪೇದೆಗಳ ಹುದ್ದೆ ಶೀಘ್ರದಲ್ಲೇ ಭರ್ತಿ – ಜಿ.ಪರಮೇಶ್ವರ್!

    June 23, 2025

    ಹಾಸನದಲ್ಲಿ ಕಳವಳಕಾರಿ ಘಟನೆ: ಹೃದಯಾಘಾತಕ್ಕೆ ಮತ್ತಿಬ್ಬರು ಬಲಿ!

    June 23, 2025

    , ಮುರುಡೇಶ್ವರ ದೇವಾಲಯಕ್ಕೆ ಹೋಗುವವರ ಗಮನಕ್ಕೆ: ಇನ್ಮುಂದೆ ಅರೆಬರೆ ಬಟ್ಟೆ ಧರಿಸಿ ಬಂದ್ರೆ ನೋ ಎಂಟ್ರಿ!

    June 23, 2025

    ಮಿತ್ರ ಪಕ್ಷ ಬಿಜೆಪಿಗೆ ಬಿಗ್ ಶಾಕ್: ‘ಕಮಲ’ ನಾಯಕನನ್ನ ಜೆಡಿಎಸ್​ಗೆ ಕರೆ ತಂದ್ರು ಕುಮಾರಸ್ವಾಮಿ!

    June 22, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.