ಅವನೊಬ್ಬ ಅಯೋಗ್ಯ.. ಆತನಿಂದ ಅವಮಾನ ಆಗಿದೆ: ಕಮಲ್ ಹಾಸನ್ ವಿರುದ್ಧ ಮುಖ್ಯಮಂತ್ರಿ ಚಂದ್ರು ಕಿಡಿ!
ಬೆಂಗಳೂರು:- ಕಮಲ್ ಹಾಸನ್ ಕನ್ನಡ ಹೇಳಿಕೆ ಕುರಿತು ಮುಖ್ಯಮಂತ್ರಿ ಚಂದ್ರು ಪ್ರತಿಕ್ರಿಯೆ ಕೊಟ್ಟಿದ್ದಾರೆ. ಬೆಳಗಾವಿ: ಟ್ಯಾಂಕರ್ ಹರಿದು ಮೂವರು ಕಾರ್ಮಿಕರು Spot Death! ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ತಮಿಳು ನಟನನ್ನ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡರಲ್ಲದೇ ನಟ ಶಿವರಾಜ್ ಕುಮಾರ್ ವಿರುದ್ಧವೂ ಗರಂ ಆದರು. ಈ ಘಟನೆ ನಡೀಬಾರದಿತ್ತು, ಈ ಹೇಳಿಕೆ ಕೊಟ್ಟ ಅವ್ನು ದುರಹಂಕಾರಿ, ಅಯೋಗ್ಯ. ಅವ್ನು ಹೇಳಿದ ಹೇಳಿಕೆ ನಮ್ಮ ನಾಡಿಗೆ ಅವಮಾನ ಆಗಿದೆ. ಆ ಘಟನೆಗೆ ಸಾಕ್ಷಿಯಾಗಿದ್ದ ಶಿವರಾಜ್ ಕುಮಾರ್ ಪಲಾಯನವಾದ … Continue reading ಅವನೊಬ್ಬ ಅಯೋಗ್ಯ.. ಆತನಿಂದ ಅವಮಾನ ಆಗಿದೆ: ಕಮಲ್ ಹಾಸನ್ ವಿರುದ್ಧ ಮುಖ್ಯಮಂತ್ರಿ ಚಂದ್ರು ಕಿಡಿ!
Copy and paste this URL into your WordPress site to embed
Copy and paste this code into your site to embed