Heart Attack: ಸರ್ಕಾರಿ ವೈದ್ಯ ‘ಹೃದಯಾಘಾತಕ್ಕೆ’ ಬಲಿ- ಜನರಲ್ಲಿ ಹೆಚ್ಚಿದ ಆತಂಕ!
ಚಿತ್ರದುರ್ಗ:- ಜಿಲ್ಲೆ ಹೊಳಲ್ಕೆರೆ ತಾಲೂಕಿನ ಅರಸನಘಟ್ಟ ಗ್ರಾಮದಲ್ಲಿ ಹೃದಯಾಘಾತದಿಂದ ಸರ್ಕಾರಿ ಆಸ್ಪತ್ರೆಯ ವೈದ್ಯರೋರ್ವರು ಸಾವನ್ನಪ್ಪಿರುವ ಘಟನೆ ಜರುಗಿದೆ. ಎರಡು ವರ್ಷದ ‘ಕೈ’ ಸಾಧನೆ: ಗದಗದಲ್ಲಿ ಮೂರು ದಿನಗಳ ವಸ್ತು ಪ್ರದರ್ಶನ! 48 ವರ್ಷದ ಡಾ. ಎನ್. ಸಂದೀಪ ಮೃತ ವೈದ್ಯ. ಇವರು ಶಿವಮೊಗ್ಗದ ಹೊಳೆಹೊನ್ನೂರು ಸರಕಾರಿ ಆಸ್ಪತ್ರೆಯಲ್ಲಿ ವೈದ್ಯರಾಗಿದ್ದರು. ಇದ್ದಕ್ಕಿದ್ದಂತೆ ಸುಸ್ತು ಕಾಣಿಸಿಕೊಂಡ ಹಿನ್ನೆಲೆ ಜುಲೈ 28 ರಂದು ಶಿವಮೊಗ್ಗದಲ್ಲಿನ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇದೀಗ ಡಾ. ಸಂದೀಪ ಸಾವನ್ನಪ್ಪಿದ್ದಾರೆ. ಸ್ವಗ್ರಾಮ … Continue reading Heart Attack: ಸರ್ಕಾರಿ ವೈದ್ಯ ‘ಹೃದಯಾಘಾತಕ್ಕೆ’ ಬಲಿ- ಜನರಲ್ಲಿ ಹೆಚ್ಚಿದ ಆತಂಕ!
Copy and paste this URL into your WordPress site to embed
Copy and paste this code into your site to embed