Close Menu
Ain Live News
    Facebook X (Twitter) Instagram YouTube
    Thursday, July 3
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ದಾವಣಗೆರೆಯಲ್ಲಿ ಹೃದಯಾಘಾತ ಭೀತಿ: ಆಸ್ಪತ್ರೆಗಳತ್ತ ಮುಖ ಮಾಡಿದ ಜನ!

    By AIN AuthorJuly 2, 2025
    Share
    Facebook Twitter LinkedIn Pinterest Email
    Demo

    ದಾವಣಗೆರೆ:- ಬೆಣ್ಣೆ ನಗರಿ ದಾವಣಗೆರೆಯಲ್ಲಿ ಜನರ ಹೃದಯ ಹಿಂಡಿರುವ ಪ್ರಕರಣಗಳು ಬೆಳಕಿಗೆ ಬಂದಿದ್ದು, ಕಳೆದ ಮೂರು ತಿಂಗಳಲ್ಲಿ 75 ಜನರು ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಏಪ್ರಿಲ್ ನಲ್ಲಿ 22, ಮೇ ನಲ್ಲಿ 29 ಹಾಗೂ ಜೂನ್ ನಲ್ಲಿ 24 ಜನ ಮೃತಪಟ್ಟಿದ್ದಾರೆ.

    ನಿವೃತ ಯೋಧನಿಗೆ ಕೊಡಗಿನಲ್ಲಿ ಅದ್ದೂರಿ ಸ್ವಾಗತ: ಊರಿನ ಪ್ರಮುಖ ಬೀದಿಯಲ್ಲಿ ಮೆರವಣಿಗೆ!

    ಈ ಮೂರು ತಿಂಗಳಲ್ಲಿ ಜಿಲ್ಲಾ ಆಸ್ಪತ್ರೆಯಲ್ಲಿಯೇ 75 ಜನ ಸಾವನ್ನಪ್ಪಿದ್ದಾರೆ. ಮೂರು ತಿಂಗಳಲ್ಲಿ ಹೃದಯಾಘಾತಕ್ಕೆ 75 ಜನರ ದುರಂತ ಸಾವು ಇದು ಸಣ್ಣ ಸಂಖ್ಯೆಯಲ್ಲ. ದಾವಣಗೆರೆ ಜಿಲ್ಲಾ ಆಸ್ಪತ್ರೆಯಿಂದ ಮಾಹಿತಿ. ಜಿಲ್ಲಾ ಆಸ್ಪತ್ರೆಯಲ್ಲಿನ ಸಾವಿನ ಸಂಖ್ಯೆ 75. ಇನ್ನು ತಾಲೂಕವಾರು ಕಳೆದ ವರ್ಷ 15, ಈ ವರ್ಷ 9 ಸಾವು. ಜಗಳೂರು ಕಳೆದ ವರ್ಷ 03, ಈ ವರ್ಷ 01, ಹರಿಹರ ಕಳೆದ ವರ್ಷ 05 ಈ ವರ್ಷ 03, ಹೊನ್ನಾಳಿ ಕಳೆದ ವರ್ಷ 07 ಈ ವರ್ಷ 05, ಇಸಿಜಿ ಮತ್ತು ಹೃದಯ ಸಂಬಂಧಿ ತಪಾಸಣೆಗೆ ಸಂಖ್ಯೆ ಹೆಚ್ಚಳ ಮುಂಜಾಗೃವಾಗಿ ಬೆಡ್ ಸಂಖ್ಯೆ ಹೆಚ್ಚಳ. ದಾವಣಗೆರೆ ಸಿಜೆ ಆಸ್ಪತ್ರೆಯಲ್ಲಿ 50 ಬೆಡ್ ಮೀಸಲು, ಪ್ರತಿ ತಾಲೂಕಾ ಆಸ್ಪತ್ರೆಯಲ್ಲಿ ಐದರಿಂದ ಹತ್ತರವರಗೆ ಬೆಡ್ ಮೀಸಲಿಡಲಾಗಿದೆ.

    ದಾವಣಗೆರೆ ಪ್ರಸಿದ್ಧಿ ಪಡೆದಿದ್ದು ಬೆಣ್ಣೆ ದೋಸೆಯಿಂದ. ಬೆಣ್ಣೆಯಲ್ಲಿ ಕೊಬ್ಬಿನಂಶ ಜಾಸ್ತಿ. ಇದೇ ಕಾರಣಕ್ಕೆ ಹೃದಯಕ್ಕೆ ಕೊಬ್ಬಿಣ ಕಾಟ ಅಂದುಕೊಳ್ಳಬೇಡಿ. ರಾಜ್ಯದ ಬೇರೆ ಜಿಲ್ಲೆಗಳಿಗೆ ಹೊಲಿಕೆ ಮಾಡಿದ್ರೆ ದಾವಣಗೆರೆಪ ಸ್ವಲ್ಪ ಕಡಿಮೆ.ಇನ್ನು ಹೃದಯಾಘಾತದ ಸುದ್ದಿ ಹಬ್ಬುತ್ತಿದ್ದಂತೆ ಜನರ ನೇರವಾಗಿ ಜಿಲ್ಲಾ ಆಸ್ಪತ್ರೆ ಮೆಟ್ಟಿಲೇರುತ್ತಿದ್ದು. ಬೆಳಿಗ್ಗೆಯಿಂದ ಸಾಲು ಸಾಲಾಗಿ ನಿಂತು ಇಸಿಜಿ ಮಾಡಿಕೊಂಡು ಹೋಗುತ್ತಿದ್ದಾರೆ. ಇತ್ತೀಚಿಗೆ ಎದೆ ನೋವು ಕಾಣಿಸಿಕೊಂಡವರು, ಕಿರಿಯ ಹಾಗೂ ಹಿರಿಯ ವಯಸ್ಸಿನವರು ಆಸ್ಪತ್ರೆಯತ್ತ ಮುಖಮಾಡಿದ್ದು, ಆರ್ಟ್ ಚೆಕಪ್ ಮಾಡಿಸಿಕೊಳ್ಳುತ್ತಿದ್ದಾರೆ.

    Demo
    Share. Facebook Twitter LinkedIn Email WhatsApp

    Related Posts

    ಎರಡು ವರ್ಷದ ‘ಕೈ’ ಸಾಧನೆ: ಗದಗದಲ್ಲಿ ಮೂರು ದಿನಗಳ ವಸ್ತು ಪ್ರದರ್ಶನ!

    July 2, 2025

    ಶಿಡ್ಲಘಟ್ಟ, ಚಿಂತಾಮಣಿಯ 164 ಕೆರೆಗಳಿಗೆ ಸಂಸ್ಕರಿಸಿದ ನೀರು ತುಂಬಿಸಲು 237 ಕೋಟಿ ಅನುದಾನಕ್ಕೆ ಅನುಮೋದನೆ: ಡಿಸಿಎಂ ಡಿ.ಕೆ. ಶಿವಕುಮಾರ್

    July 2, 2025

    ನಿವೃತ ಯೋಧನಿಗೆ ಕೊಡಗಿನಲ್ಲಿ ಅದ್ದೂರಿ ಸ್ವಾಗತ: ಊರಿನ ಪ್ರಮುಖ ಬೀದಿಯಲ್ಲಿ ಮೆರವಣಿಗೆ!

    July 2, 2025

    ಜಾರಿದಳ ತಂಡದಿಂದ ರಸಗೊಬ್ಬರ ಮಾರಾಟ ಮಳಿಗೆಗಳ ತಪಾಸಣೆ

    July 2, 2025

    ಕೊಡಗಿನಲ್ಲಿ ಮುಂದುವರೆದ ಮಳೆ;ಅರೆಂಜ್ ಅಲರ್ಟ್ ಘೋಷಣೆ

    July 2, 2025

    ನಿವೃತ್ತ ಯೋಧನಿಗೆ ತವರಿನಲ್ಲಿ ಅದ್ದೂರಿ ಸ್ವಾಗತ ; ಅದ್ದೂರಿ ಮೆರವಣಿಗೆ

    July 2, 2025

    ಚಿತ್ರದುರ್ಗ : ಕಳ್ಳರ ಓಡಾಟದ ದೃಶ್ಯ ಸಿಸಿಟಿವಿಯಲ್ಲಿ ಸೆರೆ

    July 2, 2025

    ಸಿಎಂ ವೇದಿಕೆ ಕಾರ್ಯಕ್ರಮದಲ್ಲಿ ಅಪಮಾನ ; ಸ್ವಯಂ ನಿವೃತ್ತಿಗೆ ಮುಂದಾದ ಎಎಸ್ಪಿ

    July 2, 2025

    ನಂದಿಗಿರಿಧಾಮದಲ್ಲಿ ಸಚಿವ ಸಂಪುಟ ಸಭೆ; ಇಲ್ಲಿವೆ ವಿಶೇಷ ಫೋಟೋಸ್

    July 2, 2025

    ಧಾರವಾಡದಲ್ಲೂ ಹೃದಯಾಘಾತ ಪ್ರಕರಣ ವರದಿ ; ಇಬ್ಬರ ಬಲಿ ಪಡೆದ ಹೃದಯ

    July 2, 2025

    ರೈತನ ಮೇಲೆ ದಾಳಿ ಮಾಡಿದ ಚಿರತೆಯನ್ನು ಸೆರೆ ಹಿಡಿದ ಗ್ರಾಮಸ್ಥರು

    July 2, 2025

    ಐದು ವರ್ಷ ನಾನೇ ಸಿಎಂ;ಡಿಕೆ ಆಪ್ತರಿಗೆ ಸಿದ್ದು ಮಾಸ್ಟರ್ ಸ್ಟ್ರೋಕ್

    July 2, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.