ಹೃದಯಾಘಾತ: ಅಯ್ಯಪ್ಪನ ದರ್ಶನಕ್ಕೆ ತೆರಳಿದ್ದ ಯುವಕ ಸಾವು!

ರಾಮನಗರ:- 18 ವರ್ಷದ ಯುವಕನೋರ್ವ ಅಯ್ಯಪ್ಪನ ದರ್ಶನಕ್ಕೆ ತೆರಳಿದ್ದ ವೇಳೆ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. 18 ವರ್ಷದ ಪ್ರಜ್ವಲ್ ಮೃತ ಯುವಕ. ಬಾಯಲ್ಲಿ ಹುಣ್ಣಿನ ಸಮಸ್ಯೆಯೇ!? ಹಾಗಿದ್ರೆ ಈ ಮನೆಮದ್ದುಗಳನ್ನು ಫಾಲೋ ಮಾಡಿ! ಬೆಂಗಳೂರಿನ ವಿಜಯನಗರದಲ್ಲಿ ಕಳೆದ ಹಲವು ವರ್ಷಗಳಿಂದ ಪ್ರಜ್ವಲ್ ವಾಸವಾಗಿದ್ದ. ಕಳೆದ ಎರಡು ದಿನಗಳ ಹಿಂದೆ ತಂದೆ ಹಾಗೂ ಸ್ನೇಹಿತರ ಜೊತೆ ಅಯ್ಯಪ್ಪನ ದರ್ಶನಕ್ಕೆ ತೆರಳಿದ್ದ. ಅಯ್ಯಪ್ಪನ ದರ್ಶನ ಮುಗಿಸಿ, ಬೆಟ್ಟ ಇಳಿಯುವಾಗ ಪ್ರಜ್ವಲ್‌ಗೆ ಹೃದಯಾಘಾತವಾಗಿದೆ. ಕೂಡಲೇ ಸ್ಥಳೀಯರ ಸಹಾಯದಿಂದ ಯುವಕನನ್ನು ಆಸ್ಪತ್ರೆಗೆ ಕರೆದೊಯ್ಯುವ ವ್ಯವಸ್ಥೆ … Continue reading ಹೃದಯಾಘಾತ: ಅಯ್ಯಪ್ಪನ ದರ್ಶನಕ್ಕೆ ತೆರಳಿದ್ದ ಯುವಕ ಸಾವು!