ಭಾರೀ ಅಗ್ನಿ ಅವಘಡ: ಬೆಂಗಳೂರಲ್ಲಿ 40ಕ್ಕೂ ಹೆಚ್ಚು ಶೆಡ್ಗಳು ಬೆಂಕಿಗೆ ಆಹುತಿ!
ಬೆಂಗಳೂರು:- ಭಾರೀ ಅಗ್ನಿ ಅವಘಡದಿಂದ ಬೆಂಗಳೂರಲ್ಲಿ 40ಕ್ಕೂ ಹೆಚ್ಚು ಶೆಡ್ಗಳು ಬೆಂಕಿಗೆ ಆಹುತಿ ಆಗಿರುವ ಘಟನೆ ವೀರನಪಾಳ್ಯದಲ್ಲಿ ಜರುಗಿದೆ. ಆಕಸ್ಮಿಕ ಅಗ್ನಿ ಅವಘಡ ಸಂಭವಿಸಿ ಕೂಲಿ ಕಾರ್ಮಿಕರು ವಾಸವಿದ್ದ 40ಕ್ಕೂ ಹೆಚ್ಚು ಶೆಡ್ಗಳು ಬೆಂಕಿಗೆ ಆಹುತಿಯಾಗಿದೆ. Rain Alert: ಬೆಂಗಳೂರಿನಲ್ಲಿ ಇಂದು ಭಾರಿ ಮಳೆ ಸಾಧ್ಯತೆ? ಕರ್ನಾಟಕದ ಈ ಜಿಲ್ಲೆಗಳಿಗೆ ಅಲರ್ಟ್ ಘೋಷಣೆ! ಇಲ್ಲಿನ ವೀರನಪಾಳ್ಯ ಮುಖ್ಯ ರಸ್ತೆಯ ಖಾಸಗಿ ಶಾಲೆ ಪಕ್ಕದಲ್ಲಿ ಕೂಲಿ ಕಾರ್ಮಿಕರು ಸುಮಾರು 50 ಶೆಡ್ ನಿರ್ಮಿಸಿಕೊಂಡಿದ್ದರು. ಮೊದಲಿಗೆ ಒಂದು ಶೆಡ್ನಲ್ಲಿ ಬೆಂಕಿ … Continue reading ಭಾರೀ ಅಗ್ನಿ ಅವಘಡ: ಬೆಂಗಳೂರಲ್ಲಿ 40ಕ್ಕೂ ಹೆಚ್ಚು ಶೆಡ್ಗಳು ಬೆಂಕಿಗೆ ಆಹುತಿ!
Copy and paste this URL into your WordPress site to embed
Copy and paste this code into your site to embed