ಬಿರುಗಾಳಿ ಸಹಿತ ಭಾರೀ ಮಳೆ ; ಸಿಡಿಲು ಬಡಿದು ರೈತ ಸಾವು

ವಿಜಯನಗರ : ವಿಜಯನಗರ ಜಿಲ್ಲೆಯ ಹರಪ್ಪನಹಳ್ಳಿ ತಾಲೂಕಿನಲ್ಲಿ ಬಿರುಗಾಳಿ ಸಹಿತ ಭಾರೀ ಮಳೆಯಾಗಿದ್ದು, ಅನಾಹುತ ಸಂಭವಿಸಿವೆ. ರೇಷ್ಮೆ ಗೂಡಿಗೆ ಸಿಡಿಲು ಬಡಿದು ರೈತನೋರ್ವ ಸಾವನಪ್ಪಿದ್ದಾನೆ.   ಮಳೆಯ ಪರಿಣಾಮ ಸಿಡಿಲು ಬಡಿದು ಹುಣಸೆಕಟ್ಟೆಯ ರೈತ ಬಸವರಾಜಪ್ಪ ಸಾವನ್ನಪ್ಪಿದ್ದಾರೆ. ಬಸವರಾಜಪ್ಪ ರೇಷ್ಮೆ ಗೂಡಿನ ಬಳಿ ಕೆಲಸ ಮಾಡುತ್ತಿದ್ದರು. ಈ ವೇಳೆ ಏಕಾಏಕಿ ಗಾಳಿ ಸಹಿತ ಮಳೆ ಶುರುವಾಗಿದ್ದು, ಏಕಾಏಕಿ ಸಿಡಿಲು ಬಡಿದು ದುರಂತ ಸಂಭವಿಸಿದೆ. ಗುಂಡಾಲ್ ಜಲಾಶಯದ ನೀರಿನಲ್ಲಿ ಈಜಲು ಹೋದ ಯುವಕ ಸಾವು ಅಲ್ಲದೇ ಅಡವಿಹಳ್ಳಿಯ ಸಮೀಪದ … Continue reading ಬಿರುಗಾಳಿ ಸಹಿತ ಭಾರೀ ಮಳೆ ; ಸಿಡಿಲು ಬಡಿದು ರೈತ ಸಾವು