Close Menu
Ain Live News
    Facebook X (Twitter) Instagram YouTube
    Tuesday, July 1
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಬೆಂಗಳೂರಿನಲ್ಲಿ ಮಳೆ ಅಬ್ಬರ: ರದ್ದಾಗುತ್ತಾ RCB Vs CSK ಮ್ಯಾಚ್!?

    By AIN AuthorMay 3, 2025
    Share
    Facebook Twitter LinkedIn Pinterest Email
    Demo

    ಬೆಂಗಳೂರು:- ಇಂದು ನಗರಾದ್ಯಂತ ಸುರಿಯುತ್ತಿರುವ ಗುಡುಗು ಸಹಿತ ಮಳೆ, ಮುಂದಿನ 03 ದಿನ ಹೀಗೆ ಸುರಿಯಲಿದೆ. ತಂಪು ವಾತಾವರಣ ಕಂಡು ಬರಲಿದ್ದು, ತಾಪಮಾನದಲ್ಲಿ ಇಳಿಕೆ ಆಗಲಿದೆ.

    ಹಿಂದೂ ಕಾರ್ಯಕರ್ತ ಸುಹಾಸ್ ಹತ್ಯೆ ಪ್ರಕರಣ ; ಎಂಟು ಮಂದಿ ಪೊಲೀಸ್ ವಶಕ್ಕೆ

    ಶುಕ್ರವಾರ ಸಂಜೆ ಆಗುತ್ತಿದ್ದಂತೆ ಕೋರಮಂಗಲ, ಡೈರಿ ವೃತ್ತ, ಲಾಲ್ ಬಾಗ್, ಯಲಹಂಕ, ಬೆಳ್ಳಂದೂರು, ಮೆಜೆಸ್ಟಿಕ್, ವಿದ್ಯಾರಣ್ಯಪುರ, ರಾಜಾಜಿನಗರ, ಜಯನಗರ, ಚಾಮರಾಪೇಟೆ, ಯಶವಂತಪುರ, ಎಲೆಕ್ಟ್ರಾನಿಕ್ ಸಿಟಿ, ಬೆಳ್ಳಂದೂರು ಸೇರಿದಂತೆ ಅನೇಕ ಕಡೆಗಳಲ್ಲಿ ಮಳೆ ದಾಖಲಾಗಿದೆ. ಅದರಂತೆ ಇಂದು ಕೂಡ ಭಾರೀ ಮಳೆ ಆಗಲಿದೆ. ಹೀಗಾಗಿ ಇಂದು ಬೆಂಗಳೂರು vs ಚೆನ್ನೈ ಪಂದ್ಯಕ್ಕೂ ಮಳೆ ಎದುರಾಗುವ ಸಾಧ್ಯತೆ ಇದೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇಂದು ಪಂದ್ಯ ನಡೆಯಲಿದ್ದು, ಹೀಗಾಗಿ ಪಂದ್ಯಕ್ಕೆ ಮಳೆ ಅಡ್ಡಿ ಆಗುವ ಸಾಧ್ಯತೆ ಇದೆ. ಶುಕ್ರವಾರದ ಅಭ್ಯಾಸದ ಶಿಬಿರಕ್ಕೂ ಮಳೆ ಅಡ್ಡಿಪಡಿಸಿತ್ತು. ಶನಿವಾರ ಕೂಡ ಮಳೆ ಮುನ್ಸೂಚನೆ ಇದ್ದು, ಪಂದ್ಯಕ್ಕೆ ಮಳೆ ಅಡ್ಡಿಪಡಿಸುವ ಸಾಧ್ಯತೆ ಇದೆ.

    ಕಳೆದ ತಿಂಗಳು ತವರಲ್ಲಿ ಪಂಜಾಬ್‌ ವಿರುದ್ಧ ಆರ್‌ಸಿಬಿ ಹ್ಯಾಟ್ರಿಕ್‌ ಮುಖಭಂಗ ಅನುಭವಿಸಿತ್ತು. ಆಗ ಕೂಡ ಬೆಂಗಳೂರಲ್ಲಿ ಮಳೆಯಾಗಿತ್ತು. ಪರಿಣಾಮ ಓವರ್‌ಗಳನ್ನು ಕಡಿತಗೊಳಿಸಿ ತಡವಾಗಿ ಪಂದ್ಯ ನಡೆಸಲಾಗಿತ್ತು. ಮಳೆ ಬಾದಿತ ಪಂದ್ಯದಲ್ಲಿ ಆರ್‌ಸಿಬಿ ಸೋತಿತ್ತು.

    ಆಡಿರುವ 10 ಪಂದ್ಯಗಳ ಪೈಕಿ 7 ರಲ್ಲಿ ಗೆದ್ದಿರುವ ಆರ್‌ಸಿಬಿ ಪ್ಲೇ-ಆಫ್‌ ಸನಿಹದಲ್ಲಿದೆ. ಈ ಆವೃತ್ತಿಯಲ್ಲಿ ಬದ್ಧ ವೈರಿ ಜೊತೆಗಿನ 2ನೇ ಪಂದ್ಯದಲ್ಲೂ ಆರ್‌ಸಿಬಿ ಗೆದ್ದರೆ ಪ್ಲೇ-ಆಫ್‌ ಸ್ಥಾನ ಬಹುತೇಕ ಖಚಿತವಿದೆ. 5 ಬಾರಿ ಚಾಂಪಿಯನ್‌ ಆಗಿ ಹೊರಹೊಮ್ಮಿರುವ ಚೆನ್ನೈ ಈಗಾಗಲೇ ಪ್ಲೇ-ಆಫ್‌ ರೇಸ್‌ನಿಂದ ಹೊರಬಿದ್ದಿದೆ.

    ಬ್ಯಾಟಿಂಗ್‌ ಮತ್ತು ಬೌಲಿಂಗ್‌ನಲ್ಲಿ ಉತ್ತಮ ಪ್ರದರ್ಶನ ನೀಡುತ್ತಿರುವ ಆರ್‌ಸಿಬಿ ಮತ್ತೊಂದು ಗೆಲುವಿನ ನಿರೀಕ್ಷೆಯಲ್ಲಿದೆ.

    Demo
    Share. Facebook Twitter LinkedIn Email WhatsApp

    Related Posts

    ನಾಯಕತ್ವ ಬದಲಾವಣೆ ಬಗ್ಗೆ ಚರ್ಚೆ ಆಗುತ್ತಿಲ್ಲ, ನಮ್ಮ ಗಮನವೆಲ್ಲ 2028 ರ ಚುನಾವಣೆ ಮೇಲಿದೆ: ಶಿವಕುಮಾರ್

    July 1, 2025

    ಬೆಂಗಳೂರು ಕಾಲ್ತುಳಿತ, ಸರ್ಕಾರಕ್ಕೆ ಮುಖಭಂಗ: ಸಿಎಟಿ ಆದೇಶ ಪ್ರತಿ ಇನ್ನೂ ನೋಡಿಲ್ಲವೆಂದ ಜಿ ಪರಮೇಶ್ವರ್!

    July 1, 2025

    ಲಕ್ಕಿ ಲಾಟರಿ ಸಿಎಂ ಎಂದ BR ಪಾಟೀಲ್​ ಗುಮ್ಮಿದ ಸಿದ್ದರಾಮಯ್ಯ!

    July 1, 2025

    ನಿಜ ಸುದ್ದಿಗಾಗಿ ಹೋರಾಟ ನಡೆಸುವ ಸಂದರ್ಭ ಬಂದಿದೆ ಎಂದರೆ, ಸುಳ್ಳು ಸುದ್ದಿಗಳು ಹೆಚ್ಚಾಗಿವೆ ಅಂಥ ತಾನೇ ಅರ್ಥ: ಸಿಎಂ ಪ್ರಶ್ನೆ

    July 1, 2025

    1 ವರ್ಷದಿಂದ RR ನಗರ ಏರಿಯಾ ಮನೆಗಳೇ ಟಾರ್ಗೆಟ್..! ಪೊಲೀಸರ ನಿದ್ದೆಗೆಡಿಸಿದ್ದ ತಮಿಳುನಾಡಿನ ಕಳ್ಳ ಅರೆಸ್ಟ್

    July 1, 2025

    Gold Rate Today: ಆಭರಣ ಪ್ರಿಯರಿಗೆ ಶಾಕಿಂಗ್ ನ್ಯೂಸ್: ದೇಶಾದ್ಯಂತ ಇಂದು ಚಿನ್ನದ ಬೆಲೆಯಲ್ಲಿ ಭಾರೀ ಏರಿಕೆ!

    July 1, 2025

    MS Dhoni: “ಕ್ಯಾಪ್ಟನ್ ಕೂಲ್” ಪಟ್ಟಕ್ಕಾಗಿ ಮಹೇಂದ್ರ ಸಿಂಗ್ ಧೋನಿ ಅರ್ಜಿ..!

    July 1, 2025

    Bengaluru: ಗನ್ ಹಿಡಿದು ನಿವೃತ್ತ ಪೊಲೀಸ್ ಅಧಿಕಾರಿಯ ರಂಪಾಟ..! ವಿಡಿಯೋ ವೈರಲ್

    July 1, 2025

    ವೇಶ್ಯಾವಾಟಿಕೆಗೆ ಒಪ್ಪದ ಪತ್ನಿಗೆ 6 ಬಾರಿ ತಲಾಖ್;ಸೈಕೋ ಪತಿ ವಿರುದ್ಧ ಠಾಣೆ ಮೆಟ್ಟಿಲೇರಿದ ಹೆಂಡ್ತಿ

    July 1, 2025

    ಚಿನ್ನಸ್ವಾಮಿ ಕಾಲ್ತುಳಿತ ಕೇಸ್: IPS ಅಧಿಕಾರಿ ವಿಕಾಸ್ ಕುಮಾರ್ ಅಮಾನತು ರದ್ದು.!

    July 1, 2025

    National Doctors Day.. ಇಂದು ರಾಷ್ಟ್ರೀಯ ವೈದ್ಯರ ದಿನ: ಈ ದಿನದ ಇತಿಹಾಸ, ಮಹತ್ವದ ಮಾಹಿತಿ ಇಲ್ಲಿದೆ

    July 1, 2025

    ENG VS IND Test: ಟೀಂ ಇಂಡಿಯಾಗೆ ಗುಡ್ ನ್ಯೂಸ್: ಎರಡನೇ ಟೆಸ್ಟ್’ನಲ್ಲಿ ಆಡಲಿದ್ದಾರೆ ಬುಮ್ರಾ..!

    July 1, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.